AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Narendra Modi: ಪ್ರಧಾನಿ ನರೇಂದ್ರ ಮೋದಿ ಕಟೌಟ್​ಗೆ ಚಪ್ಪಲಿ ಏಟು ಹಾಕಿ ವಿಡಿಯೋ ವೈರಲ್ ಮಾಡಿದ ಹಾಸನದ ಯುವಕ

ಈ ವಿಡಿಯೋ ವೈರಲ್ ಆಗುತ್ತಿದ್ದಂತೆ ಸಿಟ್ಟಿಗೆದ್ದ ಸ್ಥಳೀಯ ಬಿಜೆಪಿ ಮುಖಂಡರು ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ಹೀಗಾಗಿ ಬಾಣಾವರ ಠಾಣೆ ಪೊಲೀಸರು ಯುವಕನನ್ನು ವಶಕ್ಕೆ ಪಡೆದಿದ್ದಾರೆ.

Narendra Modi: ಪ್ರಧಾನಿ ನರೇಂದ್ರ ಮೋದಿ ಕಟೌಟ್​ಗೆ ಚಪ್ಪಲಿ ಏಟು ಹಾಕಿ ವಿಡಿಯೋ ವೈರಲ್ ಮಾಡಿದ ಹಾಸನದ ಯುವಕ
ವಿಡಿಯೋದ ಸ್ಕ್ರೀನ್​ಶಾಟ್​
guruganesh bhat
| Edited By: |

Updated on:May 21, 2021 | 11:35 PM

Share

ಹಾಸನ: ಪ್ರಧಾನಿ ನರೇಂದ್ರ ಮೋದಿಯವರ ಕಟೌಟ್​ಗೆ ಚಪ್ಪಲಿಯಿಂದ ಹೊಡೆದು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟ ವಿಡಿಯೋ ಒಂದು ವೈರಲ್ ಆಗಿದೆ. ಹಾಸನ ಜಿಲ್ಲೆ ಅರಸೀಕೆರೆ ತಾಲೂಕಿನ ಪುರಲೇಹಳ್ಳಿ ಗ್ರಾಮದಲ್ಲಿ ಯುವಕನೋರ್ವ ಪ್ರಧಾನಿ ನರೇಂದ್ರ ಮೋದಿಯವರ ಕಟೌಟ್​ಗೆ ಚಪ್ಪಲಿಯಲ್ಲಿ ಹೊಡೆದು ವಿಡಿಯೋ ಮಾಡಿದ್ದಾನೆ. ಆದರೆ ವಿಡಿಯೋ ಮಾಡಿದ ಮುಂದಿನ ಪರಿಣಾಮಗಳನ್ನು ಯುವಕ ಸದ್ಯ ಅನುಭವಿಸುತ್ತಿದ್ದಾನೆ.

ಮಾಸ್ಕ್ ಹಾಕಿಲ್ಲ, ಮೇಲಕ್ಕೆ ಹೋಗಲು ತೋರಿಸ್ತೀಯಾ? ಎಂದು ನಿಂದಿಸಿ ಪ್ರಧಾನಿ ಮೋದಿ ಚಿತ್ರಕ್ಕೆ ಚಪ್ಪಲಿ ಏಟು ಹಾಕಿದ್ದಾನೆ ಯುವಕ. ಆದರೆ ಈ ವಿಡಿಯೋ ವೈರಲ್ ಆಗುತ್ತಿದ್ದಂತೆ ಸಿಟ್ಟಿಗೆದ್ದ ಸ್ಥಳೀಯ ಬಿಜೆಪಿ ಮುಖಂಡರು ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ಹೀಗಾಗಿ ಬಾಣಾವರ ಠಾಣೆ ಪೊಲೀಸರು ಯುವಕನನ್ನು ವಶಕ್ಕೆ ಪಡೆದಿದ್ದಾರೆ.

ಇದನ್ನೂ ಓದಿ: Karnataka Lockdown: ಕರ್ನಾಟಕದಲ್ಲಿ ಜೂನ್​ 7ರ ಬೆಳಗ್ಗೆ 6ಗಂಟೆಯವರೆಗೂ ಲಾಕ್​ಡೌನ್ ವಿಸ್ತರಣೆ; ಸಿಎಂ ಯಡಿಯೂರಪ್ಪ ಘೋಷಣೆ

Megha Shetty: ಲಾಕ್​ಡೌನ್​ನಲ್ಲಿ ‘ಜೊತೆ ಜೊತೆಯಲಿ’ ಮೇಘಾ ಶೆಟ್ಟಿ ದಿನಚರಿ ಏನು? ಮನೆಯಲ್ಲಿದ್ದು ಏನ್​ ಮಾಡ್ತಿದ್ದಾರೆ ಕರಾವಳಿ ಬೆಡಗಿ? (Prime Minister Narendra Modi cutout slammed by slippers video goes Viral in Hassan)

Published On - 10:57 pm, Fri, 21 May 21

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ