AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜೂ. ಒಡೆಯರ್ ಗೆ 3ನೇ ಹುಟ್ಟು ಹಬ್ಬ.. ಅಮ್ಮನ ತೋಳಲ್ಲಿ ನಲಿದಾಡಿದ ಕಂದ

ಮೈಸೂರು ಅರಮನೆಯಲ್ಲಿ ಇಂದು ಯುವರಾಜ ಚಿರಂಜೀವಿ ಶ್ರೀ ಆಧ್ಯವೀರ ನರಸಿಂಹರಾಜ ಒಡೆಯರವರ ಮೂರನೇ ವರ್ಧಂತಿ ಮಹೋತ್ಸವವನ್ನು ಆಚರಿಸಲಾಯಿತು.

ಜೂ. ಒಡೆಯರ್ ಗೆ 3ನೇ ಹುಟ್ಟು ಹಬ್ಬ.. ಅಮ್ಮನ ತೋಳಲ್ಲಿ ನಲಿದಾಡಿದ ಕಂದ
ಅಮ್ಮನ ತೋಳಲ್ಲಿ ಯುವರಾಜ ಚಿರಂಜೀವಿ ಶ್ರೀ ಆದ್ಯವೀರ ನರಸಿಂಹರಾಜ ಒಡೆಯರ್
ಆಯೇಷಾ ಬಾನು
|

Updated on:Jan 03, 2021 | 1:35 PM

Share

ಮೈಸೂರು: ಇಂದು ಅರಮನೆಯಲ್ಲಿ ವಿಶೇಷ ಸಂಭ್ರಮ, ಸಡಗರ ಮನೆ ಮಾಡಿತ್ತು. ಯಾಕಂದ್ರೆ ಮೈಸೂರು ಸಂಸ್ಥಾನದ ರಾಜವಂಶಸ್ಥ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಮತ್ತು ತ್ರಿಷಿಕಾ ದಂಪತಿಯ ಏಕೈಕ ಕುಲ ಪುತ್ರ ಯುವರಾಜ ಚಿರಂಜೀವಿ ಶ್ರೀ ಆದ್ಯವೀರ ನರಸಿಂಹರಾಜ ಒಡೆಯರ್​ ಹುಟ್ಟುಹಬ್ಬವನ್ನು ಇಂದು ಆಚರಿಸಲಾಗಿದೆ.

ಯುವರಾಜ ಚಿರಂಜೀವಿ ಶ್ರೀ ಆದ್ಯವೀರ ನರಸಿಂಹರಾಜ ಒಡೆಯರವರ ಮೂರನೇ ವರ್ಧಂತಿ ಮಹೋತ್ಸವವನ್ನು ಆಚರಿಸಲಾಗಿದ್ದು, ಜಗನ್ಮಾತೆಯಾದ ಶ್ರೀ ಚಾಮುಂಡೇಶ್ವರಿ ದೇವಿಯು ಆಧ್ಯವೀರರಿಗೆ ಸಮಸ್ತ ಸನ್ಮಂಗಳವನ್ನುಂಟುಮಾಡಲಿ ಎಂದು ಪ್ರಾರ್ಥಿಸುತ್ತೇವೆ ಎಂದು ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ತಮ್ಮ ಫೇಸ್​ಬುಕ್ ಖಾತೆಯಲ್ಲಿ ಮಗನ ಹುಟ್ಟುಹಬ್ಬದ ಸಂಭ್ರಮವನ್ನು ಹಂಚಿಕೊಂಡಿದ್ದಾರೆ. ಹಾಗೂ ಅಮ್ಮನ ತೋಳಲ್ಲಿ ಆಧ್ಯವೀರ್ ನಲಿದಾಡಿದ ಫೋಟೋಗಳನ್ನು ಫೋಸ್ಟ್ ಮಾಡಿದ್ದಾರೆ.

ಡಿಸೆಂಬರ್ 6ಕ್ಕೆ ಮೈಸೂರಿನ ಯುವರಾಜ ಚಿರಂಜೀವಿ ಶ್ರೀ ಆದ್ಯವೀರ ನರಸಿಂಹರಾಜ ಒಡೆಯರವರಿಗೆ 3 ವರ್ಷ ತುಂಬುತ್ತೆ. ಆದರೆ ಅರಮನೆಯ ವಿಶಿಷ್ಟ ಪದ್ದತಿಯಂತೆ ಅಂದೇ ಹುಟ್ಟುಹಬ್ಬವನ್ನು ಆಚರಿಸುವ ರೂಢಿ ಇಲ್ಲ. ಬದಲಿಗೆ ಹುಟ್ಟುಹಬ್ಬವನ್ನು ಹೆಚ್ಚಿಸಿ ಆಚರಿಸಲಾಗುತ್ತೆ. ಈ ರೀತಿ ಮಾಡುವುದರಿಂದ ಯುವರಾಜನ ಆಯುಷ್ಯ ವೃದ್ಧಿಯಾಗುತ್ತೆ ಎಂಬ ನಂಬಿಕೆ ಇದೆ. ಇದು ಮೊದಲಿನಿಂದಲೂ ನಡೆದುಕೊಂಡು ಬಂದಿರುವ ರೂಢಿ.

Published On - 1:33 pm, Sun, 3 January 21

ರಿಷಬ್​​ಗೆ ಇದೇ ತಿರುಗುಬಾಣವಾಗುತ್ತೆ: ಭವಿಷ್ಯ ನುಡಿದ ದೈವನರ್ತಕ ತಮ್ಮಣ್ಣ
ರಿಷಬ್​​ಗೆ ಇದೇ ತಿರುಗುಬಾಣವಾಗುತ್ತೆ: ಭವಿಷ್ಯ ನುಡಿದ ದೈವನರ್ತಕ ತಮ್ಮಣ್ಣ
ಗೃಹಲಕ್ಷ್ಮೀ ತಪ್ಪು ಮಾಹಿತಿ: ಮುಖಭಂಗ ತಪ್ಪಿಸಲು ‘ಕೈ’ ಸಂಧಾನ ಯತ್ನ
ಗೃಹಲಕ್ಷ್ಮೀ ತಪ್ಪು ಮಾಹಿತಿ: ಮುಖಭಂಗ ತಪ್ಪಿಸಲು ‘ಕೈ’ ಸಂಧಾನ ಯತ್ನ
ದೆಹಲಿ-ಮುಂಬೈ ಎಕ್ಸ್​ಪ್ರೆಸ್​ವೇನಲ್ಲಿ ಬಹು ವಾಹನಗಳ ನಡುವೆ ಡಿಕ್ಕಿ
ದೆಹಲಿ-ಮುಂಬೈ ಎಕ್ಸ್​ಪ್ರೆಸ್​ವೇನಲ್ಲಿ ಬಹು ವಾಹನಗಳ ನಡುವೆ ಡಿಕ್ಕಿ
25.2 ಕೋಟಿ ರೂ. ಹರಾಜಿನ ಬೆನ್ನಲ್ಲೇ ಸೊನ್ನೆ ಸುತ್ತಿದ ಕ್ಯಾಮರೋನ್ ಗ್ರೀನ್
25.2 ಕೋಟಿ ರೂ. ಹರಾಜಿನ ಬೆನ್ನಲ್ಲೇ ಸೊನ್ನೆ ಸುತ್ತಿದ ಕ್ಯಾಮರೋನ್ ಗ್ರೀನ್
ಕಾವ್ಯಾ ರೌದ್ರಾವತಾರಕ್ಕೆ ಎಲ್ಲರೂ ಶಾಕ್; ಅಶ್ವಿನಿಗೆ ಏಕವಚನದಲ್ಲೇ ಕ್ಲಾಸ್
ಕಾವ್ಯಾ ರೌದ್ರಾವತಾರಕ್ಕೆ ಎಲ್ಲರೂ ಶಾಕ್; ಅಶ್ವಿನಿಗೆ ಏಕವಚನದಲ್ಲೇ ಕ್ಲಾಸ್
ರಸ್ತೆ ಬದಿ ನಿಂತಿದ್ದ ಯುವತಿಯನ್ನು ಕೆಟ್ಟದಾಗಿ ಸ್ಪರ್ಶಿಸಿ ಪರಾರಿಯಾದ ಯುವಕ
ರಸ್ತೆ ಬದಿ ನಿಂತಿದ್ದ ಯುವತಿಯನ್ನು ಕೆಟ್ಟದಾಗಿ ಸ್ಪರ್ಶಿಸಿ ಪರಾರಿಯಾದ ಯುವಕ
ಇಸ್ಲಾಮಿಯಾದಿಂದ ಇಂಡಿಯಾವರೆಗೆ; ಸಖತ್ ಮಜವಾಗಿದೆ ಈ ಎಡಿಟೆಡ್ ವಿಡಿಯೋ
ಇಸ್ಲಾಮಿಯಾದಿಂದ ಇಂಡಿಯಾವರೆಗೆ; ಸಖತ್ ಮಜವಾಗಿದೆ ಈ ಎಡಿಟೆಡ್ ವಿಡಿಯೋ
ತಮ್ಮ ಸಾವಿಗೂ ಮುನ್ನ ದಾಳಿಕೋರನನ್ನು ತಡೆಯಲು ಯತ್ನಿಸಿದ್ದ ದಂಪತಿ
ತಮ್ಮ ಸಾವಿಗೂ ಮುನ್ನ ದಾಳಿಕೋರನನ್ನು ತಡೆಯಲು ಯತ್ನಿಸಿದ್ದ ದಂಪತಿ
ಶಬರಿಮಲೆಯ 18 ಮೆಟ್ಟಿಲುಗಳ ಮಹತ್ವವೇನು ಗೊತ್ತಾ?
ಶಬರಿಮಲೆಯ 18 ಮೆಟ್ಟಿಲುಗಳ ಮಹತ್ವವೇನು ಗೊತ್ತಾ?
ಇಂದು ಈ ರಾಶಿಯವರಿಗೆ ಪ್ರೀತಿಸಿದವರ ಜೊತೆ ಕಲಹಗಳು ಏರ್ಪಡಲಿವೆ
ಇಂದು ಈ ರಾಶಿಯವರಿಗೆ ಪ್ರೀತಿಸಿದವರ ಜೊತೆ ಕಲಹಗಳು ಏರ್ಪಡಲಿವೆ