AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜೂ. ಒಡೆಯರ್ ಗೆ 3ನೇ ಹುಟ್ಟು ಹಬ್ಬ.. ಅಮ್ಮನ ತೋಳಲ್ಲಿ ನಲಿದಾಡಿದ ಕಂದ

ಮೈಸೂರು ಅರಮನೆಯಲ್ಲಿ ಇಂದು ಯುವರಾಜ ಚಿರಂಜೀವಿ ಶ್ರೀ ಆಧ್ಯವೀರ ನರಸಿಂಹರಾಜ ಒಡೆಯರವರ ಮೂರನೇ ವರ್ಧಂತಿ ಮಹೋತ್ಸವವನ್ನು ಆಚರಿಸಲಾಯಿತು.

ಜೂ. ಒಡೆಯರ್ ಗೆ 3ನೇ ಹುಟ್ಟು ಹಬ್ಬ.. ಅಮ್ಮನ ತೋಳಲ್ಲಿ ನಲಿದಾಡಿದ ಕಂದ
ಅಮ್ಮನ ತೋಳಲ್ಲಿ ಯುವರಾಜ ಚಿರಂಜೀವಿ ಶ್ರೀ ಆದ್ಯವೀರ ನರಸಿಂಹರಾಜ ಒಡೆಯರ್
ಆಯೇಷಾ ಬಾನು
|

Updated on:Jan 03, 2021 | 1:35 PM

Share

ಮೈಸೂರು: ಇಂದು ಅರಮನೆಯಲ್ಲಿ ವಿಶೇಷ ಸಂಭ್ರಮ, ಸಡಗರ ಮನೆ ಮಾಡಿತ್ತು. ಯಾಕಂದ್ರೆ ಮೈಸೂರು ಸಂಸ್ಥಾನದ ರಾಜವಂಶಸ್ಥ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಮತ್ತು ತ್ರಿಷಿಕಾ ದಂಪತಿಯ ಏಕೈಕ ಕುಲ ಪುತ್ರ ಯುವರಾಜ ಚಿರಂಜೀವಿ ಶ್ರೀ ಆದ್ಯವೀರ ನರಸಿಂಹರಾಜ ಒಡೆಯರ್​ ಹುಟ್ಟುಹಬ್ಬವನ್ನು ಇಂದು ಆಚರಿಸಲಾಗಿದೆ.

ಯುವರಾಜ ಚಿರಂಜೀವಿ ಶ್ರೀ ಆದ್ಯವೀರ ನರಸಿಂಹರಾಜ ಒಡೆಯರವರ ಮೂರನೇ ವರ್ಧಂತಿ ಮಹೋತ್ಸವವನ್ನು ಆಚರಿಸಲಾಗಿದ್ದು, ಜಗನ್ಮಾತೆಯಾದ ಶ್ರೀ ಚಾಮುಂಡೇಶ್ವರಿ ದೇವಿಯು ಆಧ್ಯವೀರರಿಗೆ ಸಮಸ್ತ ಸನ್ಮಂಗಳವನ್ನುಂಟುಮಾಡಲಿ ಎಂದು ಪ್ರಾರ್ಥಿಸುತ್ತೇವೆ ಎಂದು ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ತಮ್ಮ ಫೇಸ್​ಬುಕ್ ಖಾತೆಯಲ್ಲಿ ಮಗನ ಹುಟ್ಟುಹಬ್ಬದ ಸಂಭ್ರಮವನ್ನು ಹಂಚಿಕೊಂಡಿದ್ದಾರೆ. ಹಾಗೂ ಅಮ್ಮನ ತೋಳಲ್ಲಿ ಆಧ್ಯವೀರ್ ನಲಿದಾಡಿದ ಫೋಟೋಗಳನ್ನು ಫೋಸ್ಟ್ ಮಾಡಿದ್ದಾರೆ.

ಡಿಸೆಂಬರ್ 6ಕ್ಕೆ ಮೈಸೂರಿನ ಯುವರಾಜ ಚಿರಂಜೀವಿ ಶ್ರೀ ಆದ್ಯವೀರ ನರಸಿಂಹರಾಜ ಒಡೆಯರವರಿಗೆ 3 ವರ್ಷ ತುಂಬುತ್ತೆ. ಆದರೆ ಅರಮನೆಯ ವಿಶಿಷ್ಟ ಪದ್ದತಿಯಂತೆ ಅಂದೇ ಹುಟ್ಟುಹಬ್ಬವನ್ನು ಆಚರಿಸುವ ರೂಢಿ ಇಲ್ಲ. ಬದಲಿಗೆ ಹುಟ್ಟುಹಬ್ಬವನ್ನು ಹೆಚ್ಚಿಸಿ ಆಚರಿಸಲಾಗುತ್ತೆ. ಈ ರೀತಿ ಮಾಡುವುದರಿಂದ ಯುವರಾಜನ ಆಯುಷ್ಯ ವೃದ್ಧಿಯಾಗುತ್ತೆ ಎಂಬ ನಂಬಿಕೆ ಇದೆ. ಇದು ಮೊದಲಿನಿಂದಲೂ ನಡೆದುಕೊಂಡು ಬಂದಿರುವ ರೂಢಿ.

Published On - 1:33 pm, Sun, 3 January 21

Follow Us
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!