AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜೂ. ಒಡೆಯರ್ ಗೆ 3ನೇ ಹುಟ್ಟು ಹಬ್ಬ.. ಅಮ್ಮನ ತೋಳಲ್ಲಿ ನಲಿದಾಡಿದ ಕಂದ

ಮೈಸೂರು ಅರಮನೆಯಲ್ಲಿ ಇಂದು ಯುವರಾಜ ಚಿರಂಜೀವಿ ಶ್ರೀ ಆಧ್ಯವೀರ ನರಸಿಂಹರಾಜ ಒಡೆಯರವರ ಮೂರನೇ ವರ್ಧಂತಿ ಮಹೋತ್ಸವವನ್ನು ಆಚರಿಸಲಾಯಿತು.

ಜೂ. ಒಡೆಯರ್ ಗೆ 3ನೇ ಹುಟ್ಟು ಹಬ್ಬ.. ಅಮ್ಮನ ತೋಳಲ್ಲಿ ನಲಿದಾಡಿದ ಕಂದ
ಅಮ್ಮನ ತೋಳಲ್ಲಿ ಯುವರಾಜ ಚಿರಂಜೀವಿ ಶ್ರೀ ಆದ್ಯವೀರ ನರಸಿಂಹರಾಜ ಒಡೆಯರ್
ಆಯೇಷಾ ಬಾನು
|

Updated on:Jan 03, 2021 | 1:35 PM

Share

ಮೈಸೂರು: ಇಂದು ಅರಮನೆಯಲ್ಲಿ ವಿಶೇಷ ಸಂಭ್ರಮ, ಸಡಗರ ಮನೆ ಮಾಡಿತ್ತು. ಯಾಕಂದ್ರೆ ಮೈಸೂರು ಸಂಸ್ಥಾನದ ರಾಜವಂಶಸ್ಥ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಮತ್ತು ತ್ರಿಷಿಕಾ ದಂಪತಿಯ ಏಕೈಕ ಕುಲ ಪುತ್ರ ಯುವರಾಜ ಚಿರಂಜೀವಿ ಶ್ರೀ ಆದ್ಯವೀರ ನರಸಿಂಹರಾಜ ಒಡೆಯರ್​ ಹುಟ್ಟುಹಬ್ಬವನ್ನು ಇಂದು ಆಚರಿಸಲಾಗಿದೆ.

ಯುವರಾಜ ಚಿರಂಜೀವಿ ಶ್ರೀ ಆದ್ಯವೀರ ನರಸಿಂಹರಾಜ ಒಡೆಯರವರ ಮೂರನೇ ವರ್ಧಂತಿ ಮಹೋತ್ಸವವನ್ನು ಆಚರಿಸಲಾಗಿದ್ದು, ಜಗನ್ಮಾತೆಯಾದ ಶ್ರೀ ಚಾಮುಂಡೇಶ್ವರಿ ದೇವಿಯು ಆಧ್ಯವೀರರಿಗೆ ಸಮಸ್ತ ಸನ್ಮಂಗಳವನ್ನುಂಟುಮಾಡಲಿ ಎಂದು ಪ್ರಾರ್ಥಿಸುತ್ತೇವೆ ಎಂದು ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ತಮ್ಮ ಫೇಸ್​ಬುಕ್ ಖಾತೆಯಲ್ಲಿ ಮಗನ ಹುಟ್ಟುಹಬ್ಬದ ಸಂಭ್ರಮವನ್ನು ಹಂಚಿಕೊಂಡಿದ್ದಾರೆ. ಹಾಗೂ ಅಮ್ಮನ ತೋಳಲ್ಲಿ ಆಧ್ಯವೀರ್ ನಲಿದಾಡಿದ ಫೋಟೋಗಳನ್ನು ಫೋಸ್ಟ್ ಮಾಡಿದ್ದಾರೆ.

ಡಿಸೆಂಬರ್ 6ಕ್ಕೆ ಮೈಸೂರಿನ ಯುವರಾಜ ಚಿರಂಜೀವಿ ಶ್ರೀ ಆದ್ಯವೀರ ನರಸಿಂಹರಾಜ ಒಡೆಯರವರಿಗೆ 3 ವರ್ಷ ತುಂಬುತ್ತೆ. ಆದರೆ ಅರಮನೆಯ ವಿಶಿಷ್ಟ ಪದ್ದತಿಯಂತೆ ಅಂದೇ ಹುಟ್ಟುಹಬ್ಬವನ್ನು ಆಚರಿಸುವ ರೂಢಿ ಇಲ್ಲ. ಬದಲಿಗೆ ಹುಟ್ಟುಹಬ್ಬವನ್ನು ಹೆಚ್ಚಿಸಿ ಆಚರಿಸಲಾಗುತ್ತೆ. ಈ ರೀತಿ ಮಾಡುವುದರಿಂದ ಯುವರಾಜನ ಆಯುಷ್ಯ ವೃದ್ಧಿಯಾಗುತ್ತೆ ಎಂಬ ನಂಬಿಕೆ ಇದೆ. ಇದು ಮೊದಲಿನಿಂದಲೂ ನಡೆದುಕೊಂಡು ಬಂದಿರುವ ರೂಢಿ.

Published On - 1:33 pm, Sun, 3 January 21

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!