AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತೊಗರಿ ರಾಶಿಮಾಡಲು ಹೊರಗೆ ಕಳುಹಿಸಿದ್ದಾಗ.. ಬಹಿರ್ದೆಸೆಗೆ ಹೋಗ್ತಿನಿ ಅಂತಾ ಹೋದ ಕೈದಿ ಎಸ್ಕೇಪ್​!

ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ ರಮೇಶ್ ವಡ್ಡರ್​ನ ತೊಗರಿ ರಾಶಿಮಾಡಲು ಹೊರಗೆ ಕಳುಹಿಸಿದ್ದಾಗ ಆತ ಪರಾರಿಯಾಗಿದ್ದಾನೆ. ಬಹಿರ್ದೆಸೆಗೆ ಹೋಗುವುದಾಗಿ ಹೇಳಿ ರಮೇಶ್​ ಎಸ್ಕೇಪ್​ ಆಗಿದ್ದಾನೆ ಎಂದು ಹೇಳಲಾಗಿದೆ.

ತೊಗರಿ ರಾಶಿಮಾಡಲು ಹೊರಗೆ ಕಳುಹಿಸಿದ್ದಾಗ.. ಬಹಿರ್ದೆಸೆಗೆ ಹೋಗ್ತಿನಿ ಅಂತಾ ಹೋದ ಕೈದಿ ಎಸ್ಕೇಪ್​!
ಬಹಿರ್ದೆಸೆಗೆ ಹೋಗ್ತಿನಿ ಅಂತಾ ಹೋದ ಕೈದಿ ರಮೇಶ್ ವಡ್ಡರ್ ಎಸ್ಕೇಪ್
KUSHAL V
|

Updated on: Jan 04, 2021 | 9:57 PM

Share

ಕಲಬುರಗಿ: ಜಿಲ್ಲಾ ಕೇಂದ್ರ ಕಾರಾಗೃಹದಿಂದ ಕೈದಿ ಪರಾರಿಯಾಗಿರುವ ಸಂಗತಿ ವರದಿಯಾಗಿದೆ. ಜೈಲಿನ ಹೊರಗೆ ಕೃಷಿ ಕೆಲಸಕ್ಕೆ ಕಳುಹಿಸಿದ್ದಾಗ ರಮೇಶ್ ವಡ್ಡರ್ ಎಂಬ ಕೈದಿ ಪರಾರಿಯಾಗಿದ್ದಾನೆ.

ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ ರಮೇಶ್ ವಡ್ಡರ್​ನ ತೊಗರಿ ರಾಶಿಮಾಡಲು ಹೊರಗೆ ಕಳುಹಿಸಿದ್ದಾಗ ಆತ ಪರಾರಿಯಾಗಿದ್ದಾನೆ. ಬಹಿರ್ದೆಸೆಗೆ ಹೋಗುವುದಾಗಿ ಹೇಳಿ ರಮೇಶ್​ ಎಸ್ಕೇಪ್​ ಆಗಿದ್ದಾನೆ ಎಂದು ಹೇಳಲಾಗಿದೆ.

ರಮೇಶ್ ಜಿಲ್ಲೆಯ ಚಿಂಚೋಳಿ ತಾಲೂಕಿನ ಗಡಿಲಿಂಗದಳ್ಳಿ‌ ನಿವಾಸಿ. ಅತ್ಯಾಚಾರ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ. ಸದ್ಯ, ಫರಹತಾಬಾದ್​ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕೋಲಾರ: ನೀಲಗಿರಿ ಮರ ರಫ್ತು ಮಾಡ್ತಿದ್ದ ಉದ್ಯಮಿ ಮನೆ ಮೇಲೆ IT ದಾಳಿ

‘ನಗ್ತಾ ಇರಿ, ಖುಷಿಯಾಗಿರಿ’; ಮಾತಿನ ಮೂಲಕ ವಿಶ್ ಮಾಡಿದ ಸುದೀಪ್
‘ನಗ್ತಾ ಇರಿ, ಖುಷಿಯಾಗಿರಿ’; ಮಾತಿನ ಮೂಲಕ ವಿಶ್ ಮಾಡಿದ ಸುದೀಪ್
ಹೊಸ ವರ್ಷಾಚರಣೆ ವೇಳೆ ಸ್ವಿಟ್ಜರ್​ಲ್ಯಾಂಡ್​ನ ಬಾರ್‌ನಲ್ಲಿ ಬಾಂಬ್ ಸ್ಫೋಟ
ಹೊಸ ವರ್ಷಾಚರಣೆ ವೇಳೆ ಸ್ವಿಟ್ಜರ್​ಲ್ಯಾಂಡ್​ನ ಬಾರ್‌ನಲ್ಲಿ ಬಾಂಬ್ ಸ್ಫೋಟ
ಹೊಸ ವರ್ಷದ ದಿನ ನಮ್ಮ ಮೆಟ್ರೋಗೆ ಬಂಪರ್​ ಆದಾಯ: ಕಲೆಕ್ಷನ್​ ಎಷ್ಟು?
ಹೊಸ ವರ್ಷದ ದಿನ ನಮ್ಮ ಮೆಟ್ರೋಗೆ ಬಂಪರ್​ ಆದಾಯ: ಕಲೆಕ್ಷನ್​ ಎಷ್ಟು?
ಪರೋಕ್ಷವಾಗಿ ಸಿಎಂ ಆಗುವ ಆಸೆ ವ್ಯಕ್ತಪಡಿಸಿದ ಡಾ. ಜಿ. ಪರಮೇಶ್ವರ್
ಪರೋಕ್ಷವಾಗಿ ಸಿಎಂ ಆಗುವ ಆಸೆ ವ್ಯಕ್ತಪಡಿಸಿದ ಡಾ. ಜಿ. ಪರಮೇಶ್ವರ್
ಹೂ, ಎಲೆಗಳ ಸಿಂಗಾರ; ವಿಶೇಷ ಅಲಂಕಾರದಲ್ಲಿ ಕಂಗೊಳಿಸಿದ ನಾಡ ದೇವತೆ
ಹೂ, ಎಲೆಗಳ ಸಿಂಗಾರ; ವಿಶೇಷ ಅಲಂಕಾರದಲ್ಲಿ ಕಂಗೊಳಿಸಿದ ನಾಡ ದೇವತೆ
ಮಂತ್ರಾಲಯದಲ್ಲಿ ಹೊಸ ವರ್ಷದ ಸಂಭ್ರಮ: ಸಾಗರೋಪಾದಿಯಲ್ಲಿ ಹರಿದುಬಂದ ಭಕ್ತರು
ಮಂತ್ರಾಲಯದಲ್ಲಿ ಹೊಸ ವರ್ಷದ ಸಂಭ್ರಮ: ಸಾಗರೋಪಾದಿಯಲ್ಲಿ ಹರಿದುಬಂದ ಭಕ್ತರು
ಪಕ್ಕದಮನೆಯವರ ಬಗ್ಗೆ ಮಾತನಾಡಲ್ಲ; ವಿಜಯಲಕ್ಷ್ಮೀ ಬಗ್ಗೆ ಸುದೀಪ್ ಮಾತು
ಪಕ್ಕದಮನೆಯವರ ಬಗ್ಗೆ ಮಾತನಾಡಲ್ಲ; ವಿಜಯಲಕ್ಷ್ಮೀ ಬಗ್ಗೆ ಸುದೀಪ್ ಮಾತು
ಮಂಗಳೂರಿನ ಕದ್ರಿ ಮಂಜುನಾಥ ದೇವಸ್ಥಾನದಲ್ಲಿ ಭಕ್ತರ ದಂಡು
ಮಂಗಳೂರಿನ ಕದ್ರಿ ಮಂಜುನಾಥ ದೇವಸ್ಥಾನದಲ್ಲಿ ಭಕ್ತರ ದಂಡು
ಪುಟಿನ್ ರಹಸ್ಯ ನಿವಾಸದ ಮೇಲೆ ಉಕ್ರೇನ್ ಡ್ರೋನ್ ದಾಳಿ
ಪುಟಿನ್ ರಹಸ್ಯ ನಿವಾಸದ ಮೇಲೆ ಉಕ್ರೇನ್ ಡ್ರೋನ್ ದಾಳಿ
ಕಾರ್ಮಿಕರ ಮೇಲೆ ಹಲ್ಲೆ ಮಾಡಿ ಚಹಾ ಅಂಗಡಿ ಧ್ವಂಸಗೊಳಿಸಿದ ಪೊಲೀಸಪ್ಪ!
ಕಾರ್ಮಿಕರ ಮೇಲೆ ಹಲ್ಲೆ ಮಾಡಿ ಚಹಾ ಅಂಗಡಿ ಧ್ವಂಸಗೊಳಿಸಿದ ಪೊಲೀಸಪ್ಪ!