AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತೊಗರಿ ರಾಶಿಮಾಡಲು ಹೊರಗೆ ಕಳುಹಿಸಿದ್ದಾಗ.. ಬಹಿರ್ದೆಸೆಗೆ ಹೋಗ್ತಿನಿ ಅಂತಾ ಹೋದ ಕೈದಿ ಎಸ್ಕೇಪ್​!

ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ ರಮೇಶ್ ವಡ್ಡರ್​ನ ತೊಗರಿ ರಾಶಿಮಾಡಲು ಹೊರಗೆ ಕಳುಹಿಸಿದ್ದಾಗ ಆತ ಪರಾರಿಯಾಗಿದ್ದಾನೆ. ಬಹಿರ್ದೆಸೆಗೆ ಹೋಗುವುದಾಗಿ ಹೇಳಿ ರಮೇಶ್​ ಎಸ್ಕೇಪ್​ ಆಗಿದ್ದಾನೆ ಎಂದು ಹೇಳಲಾಗಿದೆ.

ತೊಗರಿ ರಾಶಿಮಾಡಲು ಹೊರಗೆ ಕಳುಹಿಸಿದ್ದಾಗ.. ಬಹಿರ್ದೆಸೆಗೆ ಹೋಗ್ತಿನಿ ಅಂತಾ ಹೋದ ಕೈದಿ ಎಸ್ಕೇಪ್​!
ಬಹಿರ್ದೆಸೆಗೆ ಹೋಗ್ತಿನಿ ಅಂತಾ ಹೋದ ಕೈದಿ ರಮೇಶ್ ವಡ್ಡರ್ ಎಸ್ಕೇಪ್
KUSHAL V
|

Updated on: Jan 04, 2021 | 9:57 PM

Share

ಕಲಬುರಗಿ: ಜಿಲ್ಲಾ ಕೇಂದ್ರ ಕಾರಾಗೃಹದಿಂದ ಕೈದಿ ಪರಾರಿಯಾಗಿರುವ ಸಂಗತಿ ವರದಿಯಾಗಿದೆ. ಜೈಲಿನ ಹೊರಗೆ ಕೃಷಿ ಕೆಲಸಕ್ಕೆ ಕಳುಹಿಸಿದ್ದಾಗ ರಮೇಶ್ ವಡ್ಡರ್ ಎಂಬ ಕೈದಿ ಪರಾರಿಯಾಗಿದ್ದಾನೆ.

ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ ರಮೇಶ್ ವಡ್ಡರ್​ನ ತೊಗರಿ ರಾಶಿಮಾಡಲು ಹೊರಗೆ ಕಳುಹಿಸಿದ್ದಾಗ ಆತ ಪರಾರಿಯಾಗಿದ್ದಾನೆ. ಬಹಿರ್ದೆಸೆಗೆ ಹೋಗುವುದಾಗಿ ಹೇಳಿ ರಮೇಶ್​ ಎಸ್ಕೇಪ್​ ಆಗಿದ್ದಾನೆ ಎಂದು ಹೇಳಲಾಗಿದೆ.

ರಮೇಶ್ ಜಿಲ್ಲೆಯ ಚಿಂಚೋಳಿ ತಾಲೂಕಿನ ಗಡಿಲಿಂಗದಳ್ಳಿ‌ ನಿವಾಸಿ. ಅತ್ಯಾಚಾರ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ. ಸದ್ಯ, ಫರಹತಾಬಾದ್​ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕೋಲಾರ: ನೀಲಗಿರಿ ಮರ ರಫ್ತು ಮಾಡ್ತಿದ್ದ ಉದ್ಯಮಿ ಮನೆ ಮೇಲೆ IT ದಾಳಿ

Follow Us
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?