AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತೊಗರಿ ರಾಶಿಮಾಡಲು ಹೊರಗೆ ಕಳುಹಿಸಿದ್ದಾಗ.. ಬಹಿರ್ದೆಸೆಗೆ ಹೋಗ್ತಿನಿ ಅಂತಾ ಹೋದ ಕೈದಿ ಎಸ್ಕೇಪ್​!

ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ ರಮೇಶ್ ವಡ್ಡರ್​ನ ತೊಗರಿ ರಾಶಿಮಾಡಲು ಹೊರಗೆ ಕಳುಹಿಸಿದ್ದಾಗ ಆತ ಪರಾರಿಯಾಗಿದ್ದಾನೆ. ಬಹಿರ್ದೆಸೆಗೆ ಹೋಗುವುದಾಗಿ ಹೇಳಿ ರಮೇಶ್​ ಎಸ್ಕೇಪ್​ ಆಗಿದ್ದಾನೆ ಎಂದು ಹೇಳಲಾಗಿದೆ.

ತೊಗರಿ ರಾಶಿಮಾಡಲು ಹೊರಗೆ ಕಳುಹಿಸಿದ್ದಾಗ.. ಬಹಿರ್ದೆಸೆಗೆ ಹೋಗ್ತಿನಿ ಅಂತಾ ಹೋದ ಕೈದಿ ಎಸ್ಕೇಪ್​!
ಬಹಿರ್ದೆಸೆಗೆ ಹೋಗ್ತಿನಿ ಅಂತಾ ಹೋದ ಕೈದಿ ರಮೇಶ್ ವಡ್ಡರ್ ಎಸ್ಕೇಪ್
KUSHAL V
|

Updated on: Jan 04, 2021 | 9:57 PM

Share

ಕಲಬುರಗಿ: ಜಿಲ್ಲಾ ಕೇಂದ್ರ ಕಾರಾಗೃಹದಿಂದ ಕೈದಿ ಪರಾರಿಯಾಗಿರುವ ಸಂಗತಿ ವರದಿಯಾಗಿದೆ. ಜೈಲಿನ ಹೊರಗೆ ಕೃಷಿ ಕೆಲಸಕ್ಕೆ ಕಳುಹಿಸಿದ್ದಾಗ ರಮೇಶ್ ವಡ್ಡರ್ ಎಂಬ ಕೈದಿ ಪರಾರಿಯಾಗಿದ್ದಾನೆ.

ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ ರಮೇಶ್ ವಡ್ಡರ್​ನ ತೊಗರಿ ರಾಶಿಮಾಡಲು ಹೊರಗೆ ಕಳುಹಿಸಿದ್ದಾಗ ಆತ ಪರಾರಿಯಾಗಿದ್ದಾನೆ. ಬಹಿರ್ದೆಸೆಗೆ ಹೋಗುವುದಾಗಿ ಹೇಳಿ ರಮೇಶ್​ ಎಸ್ಕೇಪ್​ ಆಗಿದ್ದಾನೆ ಎಂದು ಹೇಳಲಾಗಿದೆ.

ರಮೇಶ್ ಜಿಲ್ಲೆಯ ಚಿಂಚೋಳಿ ತಾಲೂಕಿನ ಗಡಿಲಿಂಗದಳ್ಳಿ‌ ನಿವಾಸಿ. ಅತ್ಯಾಚಾರ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ. ಸದ್ಯ, ಫರಹತಾಬಾದ್​ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕೋಲಾರ: ನೀಲಗಿರಿ ಮರ ರಫ್ತು ಮಾಡ್ತಿದ್ದ ಉದ್ಯಮಿ ಮನೆ ಮೇಲೆ IT ದಾಳಿ

Follow Us
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ