AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತೊಗರಿ ರಾಶಿಮಾಡಲು ಹೊರಗೆ ಕಳುಹಿಸಿದ್ದಾಗ.. ಬಹಿರ್ದೆಸೆಗೆ ಹೋಗ್ತಿನಿ ಅಂತಾ ಹೋದ ಕೈದಿ ಎಸ್ಕೇಪ್​!

ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ ರಮೇಶ್ ವಡ್ಡರ್​ನ ತೊಗರಿ ರಾಶಿಮಾಡಲು ಹೊರಗೆ ಕಳುಹಿಸಿದ್ದಾಗ ಆತ ಪರಾರಿಯಾಗಿದ್ದಾನೆ. ಬಹಿರ್ದೆಸೆಗೆ ಹೋಗುವುದಾಗಿ ಹೇಳಿ ರಮೇಶ್​ ಎಸ್ಕೇಪ್​ ಆಗಿದ್ದಾನೆ ಎಂದು ಹೇಳಲಾಗಿದೆ.

ತೊಗರಿ ರಾಶಿಮಾಡಲು ಹೊರಗೆ ಕಳುಹಿಸಿದ್ದಾಗ.. ಬಹಿರ್ದೆಸೆಗೆ ಹೋಗ್ತಿನಿ ಅಂತಾ ಹೋದ ಕೈದಿ ಎಸ್ಕೇಪ್​!
ಬಹಿರ್ದೆಸೆಗೆ ಹೋಗ್ತಿನಿ ಅಂತಾ ಹೋದ ಕೈದಿ ರಮೇಶ್ ವಡ್ಡರ್ ಎಸ್ಕೇಪ್
KUSHAL V
|

Updated on: Jan 04, 2021 | 9:57 PM

Share

ಕಲಬುರಗಿ: ಜಿಲ್ಲಾ ಕೇಂದ್ರ ಕಾರಾಗೃಹದಿಂದ ಕೈದಿ ಪರಾರಿಯಾಗಿರುವ ಸಂಗತಿ ವರದಿಯಾಗಿದೆ. ಜೈಲಿನ ಹೊರಗೆ ಕೃಷಿ ಕೆಲಸಕ್ಕೆ ಕಳುಹಿಸಿದ್ದಾಗ ರಮೇಶ್ ವಡ್ಡರ್ ಎಂಬ ಕೈದಿ ಪರಾರಿಯಾಗಿದ್ದಾನೆ.

ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ ರಮೇಶ್ ವಡ್ಡರ್​ನ ತೊಗರಿ ರಾಶಿಮಾಡಲು ಹೊರಗೆ ಕಳುಹಿಸಿದ್ದಾಗ ಆತ ಪರಾರಿಯಾಗಿದ್ದಾನೆ. ಬಹಿರ್ದೆಸೆಗೆ ಹೋಗುವುದಾಗಿ ಹೇಳಿ ರಮೇಶ್​ ಎಸ್ಕೇಪ್​ ಆಗಿದ್ದಾನೆ ಎಂದು ಹೇಳಲಾಗಿದೆ.

ರಮೇಶ್ ಜಿಲ್ಲೆಯ ಚಿಂಚೋಳಿ ತಾಲೂಕಿನ ಗಡಿಲಿಂಗದಳ್ಳಿ‌ ನಿವಾಸಿ. ಅತ್ಯಾಚಾರ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ. ಸದ್ಯ, ಫರಹತಾಬಾದ್​ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕೋಲಾರ: ನೀಲಗಿರಿ ಮರ ರಫ್ತು ಮಾಡ್ತಿದ್ದ ಉದ್ಯಮಿ ಮನೆ ಮೇಲೆ IT ದಾಳಿ

ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಬಾಲಕನನ್ನು ಫುಟ್ಬಾಲ್​​ನಂತೆ ಒದ್ದ ಜಿಮ್ ಟ್ರೈನರ್​​ನ ಮತ್ತಷ್ಟು ಕೃತ್ಯಗಳು
ಬಾಲಕನನ್ನು ಫುಟ್ಬಾಲ್​​ನಂತೆ ಒದ್ದ ಜಿಮ್ ಟ್ರೈನರ್​​ನ ಮತ್ತಷ್ಟು ಕೃತ್ಯಗಳು