AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಿಕ್ಷಣ ಇಲಾಖೆಗೆ ಸೆಡ್ಡು ಹೊಡೆದ ಖಾಸಗಿ ಶಿಕ್ಷಣ ಸಂಸ್ಥೆಗಳು; ನೋಟಿಸ್ ನೀಡಿದ್ದರೂ ಗೈರು ಹಾಜರು!

ಶುಲ್ಕ ನಿಗದಿ ದೂರು ವಿಚಾರಣೆಗೆ ಸಂಬಂಧಿಸಿ ಖಾಸಗಿ ಶಾಲೆಗಳು ವಿಚಾರಣೆಗೆ ಹಾಜರಾಗುವಂತೆ ಶಿಕ್ಷಣ ಇಲಾಖೆ ನೋಟೀಸು ನೀಡಿತ್ತು. ಆದರೂ ಖಾಸಗಿ ಶಾಲಾ ಆಡಳಿತ ಮಂಡಳಿ ಶೇ.10ರಷ್ಟು ಗೈರು ಹಾಜರಾಗಿವೆ ಎಂಬುದಾಗಿ ಪೋಷಕರು ಆಕ್ರೋಶ ಹೊರಹಾಕಿದ್ದಾರೆ.

ಶಿಕ್ಷಣ ಇಲಾಖೆಗೆ ಸೆಡ್ಡು ಹೊಡೆದ ಖಾಸಗಿ ಶಿಕ್ಷಣ ಸಂಸ್ಥೆಗಳು; ನೋಟಿಸ್ ನೀಡಿದ್ದರೂ ಗೈರು ಹಾಜರು!
ಪ್ರಾತಿನಿಧಿಕ ಚಿತ್ರ
shruti hegde
| Edited By: |

Updated on: Mar 05, 2021 | 4:37 PM

Share

ಬೆಂಗಳೂರು: ಶುಲ್ಕ ನಿಗದಿ ದೂರು ವಿಚಾರಣೆಗೆ ಸಂಬಂಧಿಸಿ ಖಾಸಗಿ ಶಾಲೆಗಳು ವಿಚಾರಣಾ ಸಭೆಗೆ ಹಾಜರಾಗುವಂತೆ ಶಿಕ್ಷಣ ಇಲಾಖೆ ನೋಟಿಸ್​ ನೀಡಿತ್ತು. ಆದರೂ ಈ ಕುರಿತು ಗಮನ ಕೊಡದೇ ವಿಚಾರಣೆಗೆ ಗೈರು ಹಾಜರಾಗಿದ್ದಾರೆ. ಈ ಕುರಿತಂತೆ, ಖಾಸಗಿ ಶಾಲೆಗಳ ವಿರುದ್ಧ ಪೋಷಕರು ಆಕ್ರೋಶ ಹೊರಹಾಕಿದ್ದಾರೆ. ಶಿಕ್ಷಣ ಇಲಾಖೆ, ಖಾಸಗಿ ಶಾಲೆ ಮಂಡಳಿ​ ಹಾಗೂ ಪೋಷಕರ ಸಭೆ ಕರೆದಿದ್ದರು. ಸಭೆಯಲ್ಲಿ ಶೇ. 10ರಷ್ಟು ಶಾಲೆಗಳ ಆಡಳಿತ ಮಂಡಳಿಯವರು ಗೈರು ಹಾಜರಾಗಿದ್ದಾರೆ. ಕೇವಲ ಪೋಷಕರು ಮಾತ್ರ ವಿಚಾರಣೆಗೆ ಹಾಜರಾಗಿದ್ದಾರೆ. ಹಾಗಾಗಿ ಪೋಷಕರು ಆಕ್ರೋಶ ಹೊರಹಾಕಿದ್ದಾರೆ.

ಪೋಷಕರು ಮತ್ತು ಖಾಸಗಿ ಶಾಲೆಗಳಿಗೆ ವಿಚಾರಣೆಗೆ ಬರುವಂತೆ ಹೇಳಲಾಗಿತ್ತು. ಅದರಲ್ಲಿ ಶೇಕಡಾ 10ರಷ್ಟು ಶಾಲೆಯ ಆಡಳಿತ ಮಂಡಳಿಯವರು ಗೈರು ಹಾಜರಾಗಿದ್ದಾರೆ. ನಮಗೊಂದು ನ್ಯಾಯ, ಆಡಳಿತ ಮಂಡಳಿಗೊಂದು ನ್ಯಾಯವೇ? ಎಂದು ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ಪೋಷಕರು ನೇರ ಪ್ರಶ್ನೆ ಒಡ್ಡಿದ್ದಾರೆ.

ಶೇ. 30ರಷ್ಟು ಶಾಲಾ ಶುಲ್ಕ ಕಡಿತ ವಿರೋಧಿಸಿ ಖಾಸಗಿ ಶಾಲಾ ಒಕ್ಕೂಟದಿಂದ ಬೃಹತ್ ಪ್ರತಿಭಟನೆ ನಡೆದಿತ್ತು

ಕೊರೊನಾದಿಂದ ಬಂದ್‌ ಆಗಿದ್ದ ಶಾಲೆಗಳ ಬೀಗ (ಫೆ.22) ರಿಂದ ಪೂರ್ಣ ಪ್ರಮಾಣದಲ್ಲಿ ಓಪನ್ ಆಗಿದೆ. 6ನೇ ತರಗತಿ ಮೇಲ್ಪಟ್ಟ ಎಲ್ಲಾ ತರಗತಿಗಳು ಆರಂಭ ಮಾಡಲು ಸರ್ಕಾರ ಅನುಮತಿ ನೀಡಿದೆ. ಆದ್ರೆ ಎಲ್ಲಾ ಸರಿ ಹೋಯ್ತು ಎನ್ನುವಷ್ಟರಲ್ಲಿ ಸರ್ಕಾರಕ್ಕೆ ಖಾಸಗಿ ಶಾಲೆಗಳು ಶಾಕ್ ಕೊಟ್ಟಿದ್ದವು. ಈಗಾಗಲೇ ಖಾಸಗಿ ಶಾಲೆಗಳಿಗೆ ಸರ್ಕಾರ ಶುಲ್ಕವನ್ನ ನಿಗದಿ ಮಾಡಿ, ಶೇ. 70 ರಷ್ಟು ಬೋಧನಾ ಶುಲ್ಕವನ್ನ ಮಾತ್ರ ತೆಗೆದುಕೊಳ್ಳಬೇಕು ಅಂತಾ ಆದೇಶ ಮಾಡಿತ್ತು. ಆದ್ರೆ, ಈ ಆದೇಶವನ್ನ ಖಾಸಗಿ ಶಿಕ್ಷಣ ಸಂಸ್ಥೆಗಳು ಒಪ್ಪದೆ, ಶುಲ್ಕ ಕಡಿತದ ಆದೇಶ ಪುನರ್ ಪರಿಶೀಲಿಸುವಂತೆ ಆಗ್ರಹಿಸಿದ್ವು. ಆದ್ರೆ, ಸರ್ಕಾರದಿಂದ ಯಾವುದೇ ರೆಸ್ಪಾನ್ಸ್ ಬಂದಿಲ್ಲ. ಹೀಗಾಗಿ ಮತ್ತೊಂದು ಹಂತದ ಬೃಹತ್ ಹೋರಾಟಕ್ಕೆ ಕ್ಯಾಮ್ಸ್, ಕುಸುಮಾ ಸೇರಿದಂತೆ ಒಟ್ಟು 11 ಖಾಸಗಿ ಶಿಕ್ಷಣ ಸಂಸ್ಥೆಗಳು ಮುಂದಾಗಿದ್ದವು.

ಇದನ್ನೂ ಓದಿ: ಇಂದು ಖಾಸಗಿ ಶಾಲಾ ಒಕ್ಕೂಟದಿಂದ ಬೃಹತ್ ಪ್ರತಿಭಟನೆ.. ಶೇ.30ರಷ್ಟು ಶಾಲಾ ಶುಲ್ಕ ಕಡಿತ ವಿರೋಧಿಸಿ ಹೋರಾಟ

ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ