AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವೈರಲ್ ಆಗಿದೆ ಬೆಂಗಳೂರು ಖಾಸಗಿ ಆಸ್ಪತ್ರೆ ವೈದ್ಯರ ಕೋವಿಡ್ ಕರೆ, ಏನದು?

ಬೆಂಗಳೂರು: ನಗರದಲ್ಲಿ ಕೊರೊನಾ ಅಟ್ಟಹಾಸಕ್ಕೆ ಜನ ದಂಗಾಗಿ ಹೋಗಿದ್ದಾರೆ. ಅದರಲ್ಲೂ ಪಿಪಿಇ ಕಿಟ್ ಧರಿಸಿ ಯುದ್ಧಕ್ಕೆ ಸಜ್ಜಾಗಿರುವ ವೈದ್ಯರಿಗೂ ಕೊರೊನಾ, ಭಯ ಹುಟ್ಟಿಸಿಬಿಟ್ಟಿದೆ. ಈ ನಡುವೆ ಬೆಂಗಳೂರು ಖಾಸಗಿ ಆಸ್ಪತ್ರೆ ವೈದ್ಯರ ಕರೆ ವೈರಲ್ ಆಗಿದೆ. ನಿಜಕ್ಕೂ ನನ್ನ ಕೈ ಕಟ್ಟಿ ಹಾಕಿದಂಗಿದೆ.. ಆಸ್ಪತ್ರೆಗಳಲ್ಲಿ ಸೌಕರ್ಯ ಇದೆ, ಆದರೆ ವೈದ್ಯರು ಮತ್ತು ನರ್ಸ್​ಗಳೇ ಬರ್ತಿಲ್ಲ. ಎಷ್ಟೊಂದು ಜೀವಗಳನ್ನು ಉಳಿಸುವ ಸಾಧ್ಯತೆ ಇದ್ರೂ ಅಸಹಾಯಕತೆ ತೋಡಿಕೊಂಡಿದ್ದಾರೆ ಡಾ. ತಹ ಮತೀನ್. ಎಚ್ಬಿಸಿಎಸ್ ಆಸ್ಪತ್ರೆಯಲ್ಲಿ 30 ಕೊವಿಡ್ ರೋಗಿಗಳಿಗೆ ಚಿಕಿತ್ಸೆ […]

ವೈರಲ್ ಆಗಿದೆ ಬೆಂಗಳೂರು ಖಾಸಗಿ ಆಸ್ಪತ್ರೆ ವೈದ್ಯರ ಕೋವಿಡ್ ಕರೆ, ಏನದು?
ಆಯೇಷಾ ಬಾನು
|

Updated on:Jul 06, 2020 | 11:48 AM

Share

ಬೆಂಗಳೂರು: ನಗರದಲ್ಲಿ ಕೊರೊನಾ ಅಟ್ಟಹಾಸಕ್ಕೆ ಜನ ದಂಗಾಗಿ ಹೋಗಿದ್ದಾರೆ. ಅದರಲ್ಲೂ ಪಿಪಿಇ ಕಿಟ್ ಧರಿಸಿ ಯುದ್ಧಕ್ಕೆ ಸಜ್ಜಾಗಿರುವ ವೈದ್ಯರಿಗೂ ಕೊರೊನಾ, ಭಯ ಹುಟ್ಟಿಸಿಬಿಟ್ಟಿದೆ. ಈ ನಡುವೆ ಬೆಂಗಳೂರು ಖಾಸಗಿ ಆಸ್ಪತ್ರೆ ವೈದ್ಯರ ಕರೆ ವೈರಲ್ ಆಗಿದೆ.

ನಿಜಕ್ಕೂ ನನ್ನ ಕೈ ಕಟ್ಟಿ ಹಾಕಿದಂಗಿದೆ.. ಆಸ್ಪತ್ರೆಗಳಲ್ಲಿ ಸೌಕರ್ಯ ಇದೆ, ಆದರೆ ವೈದ್ಯರು ಮತ್ತು ನರ್ಸ್​ಗಳೇ ಬರ್ತಿಲ್ಲ. ಎಷ್ಟೊಂದು ಜೀವಗಳನ್ನು ಉಳಿಸುವ ಸಾಧ್ಯತೆ ಇದ್ರೂ ಅಸಹಾಯಕತೆ ತೋಡಿಕೊಂಡಿದ್ದಾರೆ ಡಾ. ತಹ ಮತೀನ್. ಎಚ್ಬಿಸಿಎಸ್ ಆಸ್ಪತ್ರೆಯಲ್ಲಿ 30 ಕೊವಿಡ್ ರೋಗಿಗಳಿಗೆ ಚಿಕಿತ್ಸೆ ಕೊಡುವ ಸೌಕರ್ಯ ಇದೆ. ಆದರೆ ಚಿಕಿತ್ಸೆ ನೀಡಲು ವೈದ್ಯರು ಮತ್ತು ದಾದಿಯರು ಮುಂದೆ ಬರ್ತಿಲ್ಲ. ಇಡೀ ಆಸ್ಪತ್ರೆಯಲ್ಲಿ ಕೊವಿಡ್ ಟ್ರೀಟ್ಮೆಂಟ್​ಗೆ ಒಬ್ಬ ವೈದ್ಯ ಮತ್ತು ಒಬ್ಬ ಸಹಾಯಕ ಮಾತ್ರ ಇದ್ದಾರೆ. ಕನಿಷ್ಟ ದಿನಕ್ಕೆ 6 ಗಂಟೆಗಳಾದ್ರೂ ಕೆಲಸ ಮಾಡಿ, ಸಹಾಯ ಮಾಡಿ ಎಂದು ಎಲ್ಲಾ ವೈದ್ಯರನ್ನು ಡಾ. ತಹ ಮತೀನ್ ಕೇಳಿಕೊಂಡಿದ್ದಾರೆ.

ಇದು ನಾವು ಮಾನವೀಯತೆ ತೋರಿಸುವ ನಿಜವಾದ ಸಮಯ. ಸೈನಿಕರು, ಪೊಲೀಸರು ಪ್ರತಿಯೊಬ್ಬರು ತಮ್ಮ ಸೇವೆ ಮಾಡಿದ್ದಾರೆ. ಈಗ ನಮ್ಮ ಸೇವೆಗೆ ಟೈಮ್ ಬಂದಿದೆ ದಯವಿಟ್ಟು ಬನ್ನಿ ಚಿಕಿತ್ಸೆ ಕೊಡೋಣ ಮೈ ಫ್ರೆಂಡ್ಸ್ ಅಂತಾ ಅವರು ಬೇಡಿಕೊಂಡಿದ್ದಾರೆ. ಅನೇಕ ಆಸ್ಪತ್ರೆಗಳಲ್ಲಿ ಇದೇ ಪರಿಸ್ಥಿತಿ ಇದೆ. ಕೊವಿಡ್ ಕಂಡು ಡಾಕ್ಟರ್ಸ್, ನರ್ಸ್ ಓಡಿ ಹೋಗ್ತಿದ್ದಾರೆ. ಇತ್ತೀಚೆಗಷ್ಟೇ ಮತ್ತೊಂದು ಖಾಸಗಿ ಆಸ್ಪತ್ರೆಯ ನರ್ಸ್ ಗೆ ಕೊರೊನಾ ಎಂದಾಗ ಚಿಕಿತ್ಸೆ ನೀಡಲು ಯಾರೂ ಮುಂದೆ ಬಂದಿರಲಿಲ್ಲ. ಆದ್ದರಿಂದ ಆಕೆಯನ್ನು ವಿಕ್ಟೋರಿಯಾಗೆ ರವಾನೆ ಮಾಡಲಾಗಿತ್ತು ಎಂದಿದ್ದಾರೆ.

Published On - 10:31 am, Mon, 6 July 20

ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ
ಬೆಳಗಾವಿಯ ಚಳಿಗಾಲದ ಅಧಿವೇಶನದ ನೇರಪ್ರಸಾರ
ಬೆಳಗಾವಿಯ ಚಳಿಗಾಲದ ಅಧಿವೇಶನದ ನೇರಪ್ರಸಾರ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?