AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಖಾಸಗಿ ಆಸ್ಪತ್ರೆಗಳಲ್ಲಿವೆ 10,500 ಬೆಡ್‌ಗಳು, ಆದರೆ ಅಲ್ಲಿ ಸಮಸ್ಯೆಗಳೂ ಇವೆ..

ಕರ್ನಾಟಕ: ರಾಜ್ಯದಲ್ಲಿ ಲಾಕ್‌ಡೌನ್‌ನಿಂದಾಗಿ ಇಗಾಗಲೆ 58 ಖಾಸಗಿ ಆಸ್ಪತ್ರೆಗಳು ಮುಚ್ಚಿವೆ.  ಅಲ್ಲದೆ ಶೇಕಡಾ 20ರಷ್ಟು ಸಿಬ್ಬಂದಿ ಕೆಲಸ ಮಾಡಲು ಬರುತ್ತಿಲ್ಲ. ಇದರಿಂದ ಖಾಸಗಿ ಆಸ್ಪತ್ರೆಗಳಲ್ಲಿ 10,500 ಬೆಡ್‌ಗಳು ಖಾಲಿ ಇದ್ದರೂ ಸಹ ಸಿಬ್ಬಂದಿ ಕೊರತೆಯಿಂದಾಗಿ ಖಾಸಗಿ ಆಸ್ಪತ್ರೆಗಳು ಸರ್ಕಾರ ನಿಗದಿ ಮಾಡಿದಷ್ಟು ಬೇಡ್ ಗಳನ್ನ ನಿಡಲಾಗುತ್ತಿಲ್ಲವೆಂದು ಫನಾ ಅಸೋಸಿಯೇಷನ್ ಅಧ್ಯಕ್ಷ ಡಾ. ರವೀಂದ್ರ ತಮ್ಮ ಅಳಲು ತೊಡಿಕೊಂಡಿದ್ದಾರೆ. ಖಾಸಗಿ ಆಸ್ಪತ್ರೆಗಳಲ್ಲಿ ಬೆಡ್‌ ಸಮಸ್ಯೆ ಮತ್ತು ಆಸ್ಪತ್ರೆಗೆ ರೋಗಿಗಳ ಅಲೆದಾಟ ತಪ್ಪಿಸಲು ಮ್ಯಾನ್ ಪವರ್ ಬೇಕೇಬೇಕು. ಆದರೆ ಖಾಸಗಿ […]

ಖಾಸಗಿ ಆಸ್ಪತ್ರೆಗಳಲ್ಲಿವೆ 10,500 ಬೆಡ್‌ಗಳು, ಆದರೆ ಅಲ್ಲಿ ಸಮಸ್ಯೆಗಳೂ ಇವೆ..
ಸಾಧು ಶ್ರೀನಾಥ್​
|

Updated on: Jul 15, 2020 | 5:45 PM

Share

ಕರ್ನಾಟಕ: ರಾಜ್ಯದಲ್ಲಿ ಲಾಕ್‌ಡೌನ್‌ನಿಂದಾಗಿ ಇಗಾಗಲೆ 58 ಖಾಸಗಿ ಆಸ್ಪತ್ರೆಗಳು ಮುಚ್ಚಿವೆ.  ಅಲ್ಲದೆ ಶೇಕಡಾ 20ರಷ್ಟು ಸಿಬ್ಬಂದಿ ಕೆಲಸ ಮಾಡಲು ಬರುತ್ತಿಲ್ಲ. ಇದರಿಂದ ಖಾಸಗಿ ಆಸ್ಪತ್ರೆಗಳಲ್ಲಿ 10,500 ಬೆಡ್‌ಗಳು ಖಾಲಿ ಇದ್ದರೂ ಸಹ ಸಿಬ್ಬಂದಿ ಕೊರತೆಯಿಂದಾಗಿ ಖಾಸಗಿ ಆಸ್ಪತ್ರೆಗಳು ಸರ್ಕಾರ ನಿಗದಿ ಮಾಡಿದಷ್ಟು ಬೇಡ್ ಗಳನ್ನ ನಿಡಲಾಗುತ್ತಿಲ್ಲವೆಂದು ಫನಾ ಅಸೋಸಿಯೇಷನ್ ಅಧ್ಯಕ್ಷ ಡಾ. ರವೀಂದ್ರ ತಮ್ಮ ಅಳಲು ತೊಡಿಕೊಂಡಿದ್ದಾರೆ.

ಖಾಸಗಿ ಆಸ್ಪತ್ರೆಗಳಲ್ಲಿ ಬೆಡ್‌ ಸಮಸ್ಯೆ ಮತ್ತು ಆಸ್ಪತ್ರೆಗೆ ರೋಗಿಗಳ ಅಲೆದಾಟ ತಪ್ಪಿಸಲು ಮ್ಯಾನ್ ಪವರ್ ಬೇಕೇಬೇಕು. ಆದರೆ ಖಾಸಗಿ ಆಸ್ಪತ್ರೆಗಳಲ್ಲಿ ಶೇಕಡಾ 20ರಷ್ಟು ಸಿಬ್ಬಂದಿ ಕೆಲಸ ಮಾಡಲು ಬರುತ್ತಿಲ್ಲ. ಜೊತೆಗೆ ವೈದ್ಯರೂ ಸಹ ಕೆಲಸ ಮಾಡಲು ಮುಂದೆ ಬರುತ್ತಿಲ್ಲ ಹಾಗಾಗಿ ಸರ್ಕಾರ ಶೇ. 50ರಷ್ಟು ಬೆಡ್‌ ಕೇಳಿದ್ರೆ ನಮ್ಮ ಬಳಿ ಇಲ್ಲ.

ನಮ್ಮ ಬಳಿ ಸಲಕರಣೆ ಇದೆ, ಆದ್ರೆ ಮ್ಯಾನ್‌ ಪವರ್ ಇಲ್ಲ. ಪ್ರಮುಖವಾಗಿ ಆಯಾ ವಾರ್ಡ್‌ ಬಾಯ್‌ಗಳೂ ಸಹ ಕೆಲಸಕ್ಕೆ ಬರುತ್ತಿಲ್ಲ. ಆದುದರಿಂದ ಸರ್ಕಾರ ಏನಾದ್ರು ಖಾಸಗಿ ಆಸ್ಪತ್ರೆಗಳ ಸಿಬ್ಬಂದಿಗೆ ಹೆಲ್ತ್ ಇನ್ಸ್ಶೂರೆನ್ಸ್ ನೀಡಿದ್ರೆ ಸರ್ಕಾರ ಬೇಡಿಕೆ ಇಟ್ಟಿರುವಷ್ಟು ಬೆಡ್‌ ಸೇವೆ ನೀಡಬಹುದಾಗಿ ತಿಳಿಸಿದ್ದಾರೆ.

ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ
ಜಾತಿ ರಾಕ್ಷಸರಿಗೆ ಶಿಕ್ಷೆ ಆಗಲೇಬೇಕು
ಜಾತಿ ರಾಕ್ಷಸರಿಗೆ ಶಿಕ್ಷೆ ಆಗಲೇಬೇಕು
ಡಿಕೆ ಶಿವಕುಮಾರ್ ಸಿಎಂ ಆಗ್ತಾರೆ: ದಿನಾಂಕವನ್ನೂ ಹೇಳಿದ ಖ್ಯಾತ ಜ್ಯೋತಿಷಿ!
ಡಿಕೆ ಶಿವಕುಮಾರ್ ಸಿಎಂ ಆಗ್ತಾರೆ: ದಿನಾಂಕವನ್ನೂ ಹೇಳಿದ ಖ್ಯಾತ ಜ್ಯೋತಿಷಿ!
ಕಾರೊಳಗೆ ಬಾಂಬ್ ಸ್ಫೋಟ, ಹಿರಿಯ ಸೇನಾಧಿಕಾರಿ ಫನಿಲ್ ಸರ್ವರೋವ್ ಸಾವು
ಕಾರೊಳಗೆ ಬಾಂಬ್ ಸ್ಫೋಟ, ಹಿರಿಯ ಸೇನಾಧಿಕಾರಿ ಫನಿಲ್ ಸರ್ವರೋವ್ ಸಾವು