AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಖಾಸಗಿ ಆಸ್ಪತ್ರೆಗಳಲ್ಲಿವೆ 10,500 ಬೆಡ್‌ಗಳು, ಆದರೆ ಅಲ್ಲಿ ಸಮಸ್ಯೆಗಳೂ ಇವೆ..

ಕರ್ನಾಟಕ: ರಾಜ್ಯದಲ್ಲಿ ಲಾಕ್‌ಡೌನ್‌ನಿಂದಾಗಿ ಇಗಾಗಲೆ 58 ಖಾಸಗಿ ಆಸ್ಪತ್ರೆಗಳು ಮುಚ್ಚಿವೆ.  ಅಲ್ಲದೆ ಶೇಕಡಾ 20ರಷ್ಟು ಸಿಬ್ಬಂದಿ ಕೆಲಸ ಮಾಡಲು ಬರುತ್ತಿಲ್ಲ. ಇದರಿಂದ ಖಾಸಗಿ ಆಸ್ಪತ್ರೆಗಳಲ್ಲಿ 10,500 ಬೆಡ್‌ಗಳು ಖಾಲಿ ಇದ್ದರೂ ಸಹ ಸಿಬ್ಬಂದಿ ಕೊರತೆಯಿಂದಾಗಿ ಖಾಸಗಿ ಆಸ್ಪತ್ರೆಗಳು ಸರ್ಕಾರ ನಿಗದಿ ಮಾಡಿದಷ್ಟು ಬೇಡ್ ಗಳನ್ನ ನಿಡಲಾಗುತ್ತಿಲ್ಲವೆಂದು ಫನಾ ಅಸೋಸಿಯೇಷನ್ ಅಧ್ಯಕ್ಷ ಡಾ. ರವೀಂದ್ರ ತಮ್ಮ ಅಳಲು ತೊಡಿಕೊಂಡಿದ್ದಾರೆ. ಖಾಸಗಿ ಆಸ್ಪತ್ರೆಗಳಲ್ಲಿ ಬೆಡ್‌ ಸಮಸ್ಯೆ ಮತ್ತು ಆಸ್ಪತ್ರೆಗೆ ರೋಗಿಗಳ ಅಲೆದಾಟ ತಪ್ಪಿಸಲು ಮ್ಯಾನ್ ಪವರ್ ಬೇಕೇಬೇಕು. ಆದರೆ ಖಾಸಗಿ […]

ಖಾಸಗಿ ಆಸ್ಪತ್ರೆಗಳಲ್ಲಿವೆ 10,500 ಬೆಡ್‌ಗಳು, ಆದರೆ ಅಲ್ಲಿ ಸಮಸ್ಯೆಗಳೂ ಇವೆ..
ಸಾಧು ಶ್ರೀನಾಥ್​
|

Updated on: Jul 15, 2020 | 5:45 PM

Share

ಕರ್ನಾಟಕ: ರಾಜ್ಯದಲ್ಲಿ ಲಾಕ್‌ಡೌನ್‌ನಿಂದಾಗಿ ಇಗಾಗಲೆ 58 ಖಾಸಗಿ ಆಸ್ಪತ್ರೆಗಳು ಮುಚ್ಚಿವೆ.  ಅಲ್ಲದೆ ಶೇಕಡಾ 20ರಷ್ಟು ಸಿಬ್ಬಂದಿ ಕೆಲಸ ಮಾಡಲು ಬರುತ್ತಿಲ್ಲ. ಇದರಿಂದ ಖಾಸಗಿ ಆಸ್ಪತ್ರೆಗಳಲ್ಲಿ 10,500 ಬೆಡ್‌ಗಳು ಖಾಲಿ ಇದ್ದರೂ ಸಹ ಸಿಬ್ಬಂದಿ ಕೊರತೆಯಿಂದಾಗಿ ಖಾಸಗಿ ಆಸ್ಪತ್ರೆಗಳು ಸರ್ಕಾರ ನಿಗದಿ ಮಾಡಿದಷ್ಟು ಬೇಡ್ ಗಳನ್ನ ನಿಡಲಾಗುತ್ತಿಲ್ಲವೆಂದು ಫನಾ ಅಸೋಸಿಯೇಷನ್ ಅಧ್ಯಕ್ಷ ಡಾ. ರವೀಂದ್ರ ತಮ್ಮ ಅಳಲು ತೊಡಿಕೊಂಡಿದ್ದಾರೆ.

ಖಾಸಗಿ ಆಸ್ಪತ್ರೆಗಳಲ್ಲಿ ಬೆಡ್‌ ಸಮಸ್ಯೆ ಮತ್ತು ಆಸ್ಪತ್ರೆಗೆ ರೋಗಿಗಳ ಅಲೆದಾಟ ತಪ್ಪಿಸಲು ಮ್ಯಾನ್ ಪವರ್ ಬೇಕೇಬೇಕು. ಆದರೆ ಖಾಸಗಿ ಆಸ್ಪತ್ರೆಗಳಲ್ಲಿ ಶೇಕಡಾ 20ರಷ್ಟು ಸಿಬ್ಬಂದಿ ಕೆಲಸ ಮಾಡಲು ಬರುತ್ತಿಲ್ಲ. ಜೊತೆಗೆ ವೈದ್ಯರೂ ಸಹ ಕೆಲಸ ಮಾಡಲು ಮುಂದೆ ಬರುತ್ತಿಲ್ಲ ಹಾಗಾಗಿ ಸರ್ಕಾರ ಶೇ. 50ರಷ್ಟು ಬೆಡ್‌ ಕೇಳಿದ್ರೆ ನಮ್ಮ ಬಳಿ ಇಲ್ಲ.

ನಮ್ಮ ಬಳಿ ಸಲಕರಣೆ ಇದೆ, ಆದ್ರೆ ಮ್ಯಾನ್‌ ಪವರ್ ಇಲ್ಲ. ಪ್ರಮುಖವಾಗಿ ಆಯಾ ವಾರ್ಡ್‌ ಬಾಯ್‌ಗಳೂ ಸಹ ಕೆಲಸಕ್ಕೆ ಬರುತ್ತಿಲ್ಲ. ಆದುದರಿಂದ ಸರ್ಕಾರ ಏನಾದ್ರು ಖಾಸಗಿ ಆಸ್ಪತ್ರೆಗಳ ಸಿಬ್ಬಂದಿಗೆ ಹೆಲ್ತ್ ಇನ್ಸ್ಶೂರೆನ್ಸ್ ನೀಡಿದ್ರೆ ಸರ್ಕಾರ ಬೇಡಿಕೆ ಇಟ್ಟಿರುವಷ್ಟು ಬೆಡ್‌ ಸೇವೆ ನೀಡಬಹುದಾಗಿ ತಿಳಿಸಿದ್ದಾರೆ.

ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ