AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಖಾಸಗಿ ಆಸ್ಪತ್ರೆಗಳಲ್ಲಿವೆ 10,500 ಬೆಡ್‌ಗಳು, ಆದರೆ ಅಲ್ಲಿ ಸಮಸ್ಯೆಗಳೂ ಇವೆ..

ಕರ್ನಾಟಕ: ರಾಜ್ಯದಲ್ಲಿ ಲಾಕ್‌ಡೌನ್‌ನಿಂದಾಗಿ ಇಗಾಗಲೆ 58 ಖಾಸಗಿ ಆಸ್ಪತ್ರೆಗಳು ಮುಚ್ಚಿವೆ.  ಅಲ್ಲದೆ ಶೇಕಡಾ 20ರಷ್ಟು ಸಿಬ್ಬಂದಿ ಕೆಲಸ ಮಾಡಲು ಬರುತ್ತಿಲ್ಲ. ಇದರಿಂದ ಖಾಸಗಿ ಆಸ್ಪತ್ರೆಗಳಲ್ಲಿ 10,500 ಬೆಡ್‌ಗಳು ಖಾಲಿ ಇದ್ದರೂ ಸಹ ಸಿಬ್ಬಂದಿ ಕೊರತೆಯಿಂದಾಗಿ ಖಾಸಗಿ ಆಸ್ಪತ್ರೆಗಳು ಸರ್ಕಾರ ನಿಗದಿ ಮಾಡಿದಷ್ಟು ಬೇಡ್ ಗಳನ್ನ ನಿಡಲಾಗುತ್ತಿಲ್ಲವೆಂದು ಫನಾ ಅಸೋಸಿಯೇಷನ್ ಅಧ್ಯಕ್ಷ ಡಾ. ರವೀಂದ್ರ ತಮ್ಮ ಅಳಲು ತೊಡಿಕೊಂಡಿದ್ದಾರೆ. ಖಾಸಗಿ ಆಸ್ಪತ್ರೆಗಳಲ್ಲಿ ಬೆಡ್‌ ಸಮಸ್ಯೆ ಮತ್ತು ಆಸ್ಪತ್ರೆಗೆ ರೋಗಿಗಳ ಅಲೆದಾಟ ತಪ್ಪಿಸಲು ಮ್ಯಾನ್ ಪವರ್ ಬೇಕೇಬೇಕು. ಆದರೆ ಖಾಸಗಿ […]

ಖಾಸಗಿ ಆಸ್ಪತ್ರೆಗಳಲ್ಲಿವೆ 10,500 ಬೆಡ್‌ಗಳು, ಆದರೆ ಅಲ್ಲಿ ಸಮಸ್ಯೆಗಳೂ ಇವೆ..
ಸಾಧು ಶ್ರೀನಾಥ್​
|

Updated on: Jul 15, 2020 | 5:45 PM

Share

ಕರ್ನಾಟಕ: ರಾಜ್ಯದಲ್ಲಿ ಲಾಕ್‌ಡೌನ್‌ನಿಂದಾಗಿ ಇಗಾಗಲೆ 58 ಖಾಸಗಿ ಆಸ್ಪತ್ರೆಗಳು ಮುಚ್ಚಿವೆ.  ಅಲ್ಲದೆ ಶೇಕಡಾ 20ರಷ್ಟು ಸಿಬ್ಬಂದಿ ಕೆಲಸ ಮಾಡಲು ಬರುತ್ತಿಲ್ಲ. ಇದರಿಂದ ಖಾಸಗಿ ಆಸ್ಪತ್ರೆಗಳಲ್ಲಿ 10,500 ಬೆಡ್‌ಗಳು ಖಾಲಿ ಇದ್ದರೂ ಸಹ ಸಿಬ್ಬಂದಿ ಕೊರತೆಯಿಂದಾಗಿ ಖಾಸಗಿ ಆಸ್ಪತ್ರೆಗಳು ಸರ್ಕಾರ ನಿಗದಿ ಮಾಡಿದಷ್ಟು ಬೇಡ್ ಗಳನ್ನ ನಿಡಲಾಗುತ್ತಿಲ್ಲವೆಂದು ಫನಾ ಅಸೋಸಿಯೇಷನ್ ಅಧ್ಯಕ್ಷ ಡಾ. ರವೀಂದ್ರ ತಮ್ಮ ಅಳಲು ತೊಡಿಕೊಂಡಿದ್ದಾರೆ.

ಖಾಸಗಿ ಆಸ್ಪತ್ರೆಗಳಲ್ಲಿ ಬೆಡ್‌ ಸಮಸ್ಯೆ ಮತ್ತು ಆಸ್ಪತ್ರೆಗೆ ರೋಗಿಗಳ ಅಲೆದಾಟ ತಪ್ಪಿಸಲು ಮ್ಯಾನ್ ಪವರ್ ಬೇಕೇಬೇಕು. ಆದರೆ ಖಾಸಗಿ ಆಸ್ಪತ್ರೆಗಳಲ್ಲಿ ಶೇಕಡಾ 20ರಷ್ಟು ಸಿಬ್ಬಂದಿ ಕೆಲಸ ಮಾಡಲು ಬರುತ್ತಿಲ್ಲ. ಜೊತೆಗೆ ವೈದ್ಯರೂ ಸಹ ಕೆಲಸ ಮಾಡಲು ಮುಂದೆ ಬರುತ್ತಿಲ್ಲ ಹಾಗಾಗಿ ಸರ್ಕಾರ ಶೇ. 50ರಷ್ಟು ಬೆಡ್‌ ಕೇಳಿದ್ರೆ ನಮ್ಮ ಬಳಿ ಇಲ್ಲ.

ನಮ್ಮ ಬಳಿ ಸಲಕರಣೆ ಇದೆ, ಆದ್ರೆ ಮ್ಯಾನ್‌ ಪವರ್ ಇಲ್ಲ. ಪ್ರಮುಖವಾಗಿ ಆಯಾ ವಾರ್ಡ್‌ ಬಾಯ್‌ಗಳೂ ಸಹ ಕೆಲಸಕ್ಕೆ ಬರುತ್ತಿಲ್ಲ. ಆದುದರಿಂದ ಸರ್ಕಾರ ಏನಾದ್ರು ಖಾಸಗಿ ಆಸ್ಪತ್ರೆಗಳ ಸಿಬ್ಬಂದಿಗೆ ಹೆಲ್ತ್ ಇನ್ಸ್ಶೂರೆನ್ಸ್ ನೀಡಿದ್ರೆ ಸರ್ಕಾರ ಬೇಡಿಕೆ ಇಟ್ಟಿರುವಷ್ಟು ಬೆಡ್‌ ಸೇವೆ ನೀಡಬಹುದಾಗಿ ತಿಳಿಸಿದ್ದಾರೆ.

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?