AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸರ್ಕಾರ ನಿಗದಿ ಪಡಿಸಿದ ದರಕ್ಕಿಂತ ಹೆಚ್ಚು ಹಣ ವಸೂಲಿ, ಖಾಸಗಿ ಆಸ್ಪತ್ರೆಗಳ ಬಂಡವಾಳ ಬಯಲು

ಬೆಂಗಳೂರು: ಕೊರೊನಾ ಟೆಸ್ಟ್ ಸಂಬಂಧಿಸಿ ಸರ್ಕಾರದ ಆದೇಶವನ್ನು ಮೀರಿ ಖಾಸಗಿ ಆಸ್ಪತ್ರೆ ಹೆಚ್ಚಿನ ಹಣ ವಸೂಲಿ ಮಾಡುತ್ತಿರುವ ಸಂಗತಿ ಬಯಲಾಗಿದೆ. ಟಿವಿ9 ನಡೆಸಿದ ರಿಯಾಲಿಟಿ ಚೆಕ್​ನಲ್ಲಿ ಖಾಸಗಿ ಆಸ್ಪತ್ರೆಗಳು ಕೊರೊನಾ ಟೆಸ್ಟ್ ಹೆಸರಿನಲ್ಲಿ ಸರ್ಕಾರ ನಿಗದಿ ಮಾಡಿದ್ದ ದರಕ್ಕಿಂದ ಹೆಚ್ಚಿನ ಹಣವನ್ನು ವಸೂಲಿ ಮಾಡುತ್ತಿವೆ ಎಂಬುವುದು ಬಯಲಾಗಿದೆ. ಸರ್ಕಾರದ ಆದೇಶಕ್ಕೂ ಖಾಸಗಿ ಆಸ್ಪತ್ರೆಗಳು ಡೋಂಟ್ ಕೇರ್​ ಎನ್ನುತ್ತಿವೆ. ಸರ್ಕಾರದ ಆದೇಶ ಕೇವಲ ಕಾಗದದ ಪತ್ರಕ್ಕೆ ಸೀಮಿತ ಆಯ್ತಾ? ಎಂಬಂತಾಗಿದೆ. ಕೊವಿಡ್ ಟೆಸ್ಟ್ ಹೆಸರಲ್ಲಿ ಖಾಸಗಿ ಆಸ್ಪತ್ರೆಗಳ ದಂಧೆ […]

ಸರ್ಕಾರ ನಿಗದಿ ಪಡಿಸಿದ ದರಕ್ಕಿಂತ ಹೆಚ್ಚು ಹಣ ವಸೂಲಿ, ಖಾಸಗಿ ಆಸ್ಪತ್ರೆಗಳ ಬಂಡವಾಳ ಬಯಲು
ಆಯೇಷಾ ಬಾನು
ಆಯೇಷಾ ಬಾನು|

Updated on:Jul 07, 2020 | 10:22 AM

Share

ಬೆಂಗಳೂರು: ಕೊರೊನಾ ಟೆಸ್ಟ್ ಸಂಬಂಧಿಸಿ ಸರ್ಕಾರದ ಆದೇಶವನ್ನು ಮೀರಿ ಖಾಸಗಿ ಆಸ್ಪತ್ರೆ ಹೆಚ್ಚಿನ ಹಣ ವಸೂಲಿ ಮಾಡುತ್ತಿರುವ ಸಂಗತಿ ಬಯಲಾಗಿದೆ. ಟಿವಿ9 ನಡೆಸಿದ ರಿಯಾಲಿಟಿ ಚೆಕ್​ನಲ್ಲಿ ಖಾಸಗಿ ಆಸ್ಪತ್ರೆಗಳು ಕೊರೊನಾ ಟೆಸ್ಟ್ ಹೆಸರಿನಲ್ಲಿ ಸರ್ಕಾರ ನಿಗದಿ ಮಾಡಿದ್ದ ದರಕ್ಕಿಂದ ಹೆಚ್ಚಿನ ಹಣವನ್ನು ವಸೂಲಿ ಮಾಡುತ್ತಿವೆ ಎಂಬುವುದು ಬಯಲಾಗಿದೆ.

ಸರ್ಕಾರದ ಆದೇಶಕ್ಕೂ ಖಾಸಗಿ ಆಸ್ಪತ್ರೆಗಳು ಡೋಂಟ್ ಕೇರ್​ ಎನ್ನುತ್ತಿವೆ. ಸರ್ಕಾರದ ಆದೇಶ ಕೇವಲ ಕಾಗದದ ಪತ್ರಕ್ಕೆ ಸೀಮಿತ ಆಯ್ತಾ? ಎಂಬಂತಾಗಿದೆ. ಕೊವಿಡ್ ಟೆಸ್ಟ್ ಹೆಸರಲ್ಲಿ ಖಾಸಗಿ ಆಸ್ಪತ್ರೆಗಳ ದಂಧೆ ಶುರು ಮಾಡಿವೆ. ಸರ್ಕಾರ ನಿಗದಿ ಪಡಿಸಿರುವ ಹಣಕ್ಕಿಂತ ಹೆಚ್ಚು ಹಣವನ್ನು ಆಸ್ಪತ್ರೆಗಳು ಪೀಕುತ್ತಿವೆ.

ಕೊರೊನಾ ಟೆಸ್ಟ್​ಗೆ ಸರ್ಕಾರದಿಂದ ₹2,200 ರೂಪಾಯಿ ನಿಗದಿ ಮಾಡಲಾಗಿದೆ. ಆದ್ರೆ ಖಾಸಗಿ ಆಸ್ಪತ್ರೆಗಳು ₹4500 ರಿಂದ 5000 ವಸೂಲಿ ಮಾಡುತ್ತಿವೆ. ಅಷ್ಟೇ ಅಲ್ಲದೇ ಡಾಕ್ಟರ್ ಶುಲ್ಕ ₹650 ರಿಂದ 700 ಕಟ್ಟಬೇಕು. ಟಿವಿ9 ರಿಯಾಲಿಟಿ ಚೆಕ್​ನಲ್ಲಿ ಖಾಸಗಿ ಆಸ್ಪತ್ರೆಗಳ ಬಂಡವಾಳ ಬಯಲಾಗಿದೆ. ಈ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳು ಆದಷ್ಟು ಬೇಗ ಗಮನ ಹರಿಸಬೇಕಾಗಿದೆ.

Published On - 10:22 am, Tue, 7 July 20

Follow Us
Ayesha Banu
Ayesha Banu

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.

ಸುದೀಪ್ ರೀತಿಯೇ ಸಂಜಿತ್ ಇದ್ದಾರೆ; ಕಾರಣ ಕೊಟ್ಟ ಪ್ರಿಯಾ
ಸುದೀಪ್ ರೀತಿಯೇ ಸಂಜಿತ್ ಇದ್ದಾರೆ; ಕಾರಣ ಕೊಟ್ಟ ಪ್ರಿಯಾ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ