AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸರ್ಕಾರ ನಿಗದಿ ಪಡಿಸಿದ ದರಕ್ಕಿಂತ ಹೆಚ್ಚು ಹಣ ವಸೂಲಿ, ಖಾಸಗಿ ಆಸ್ಪತ್ರೆಗಳ ಬಂಡವಾಳ ಬಯಲು

ಬೆಂಗಳೂರು: ಕೊರೊನಾ ಟೆಸ್ಟ್ ಸಂಬಂಧಿಸಿ ಸರ್ಕಾರದ ಆದೇಶವನ್ನು ಮೀರಿ ಖಾಸಗಿ ಆಸ್ಪತ್ರೆ ಹೆಚ್ಚಿನ ಹಣ ವಸೂಲಿ ಮಾಡುತ್ತಿರುವ ಸಂಗತಿ ಬಯಲಾಗಿದೆ. ಟಿವಿ9 ನಡೆಸಿದ ರಿಯಾಲಿಟಿ ಚೆಕ್​ನಲ್ಲಿ ಖಾಸಗಿ ಆಸ್ಪತ್ರೆಗಳು ಕೊರೊನಾ ಟೆಸ್ಟ್ ಹೆಸರಿನಲ್ಲಿ ಸರ್ಕಾರ ನಿಗದಿ ಮಾಡಿದ್ದ ದರಕ್ಕಿಂದ ಹೆಚ್ಚಿನ ಹಣವನ್ನು ವಸೂಲಿ ಮಾಡುತ್ತಿವೆ ಎಂಬುವುದು ಬಯಲಾಗಿದೆ. ಸರ್ಕಾರದ ಆದೇಶಕ್ಕೂ ಖಾಸಗಿ ಆಸ್ಪತ್ರೆಗಳು ಡೋಂಟ್ ಕೇರ್​ ಎನ್ನುತ್ತಿವೆ. ಸರ್ಕಾರದ ಆದೇಶ ಕೇವಲ ಕಾಗದದ ಪತ್ರಕ್ಕೆ ಸೀಮಿತ ಆಯ್ತಾ? ಎಂಬಂತಾಗಿದೆ. ಕೊವಿಡ್ ಟೆಸ್ಟ್ ಹೆಸರಲ್ಲಿ ಖಾಸಗಿ ಆಸ್ಪತ್ರೆಗಳ ದಂಧೆ […]

ಸರ್ಕಾರ ನಿಗದಿ ಪಡಿಸಿದ ದರಕ್ಕಿಂತ ಹೆಚ್ಚು ಹಣ ವಸೂಲಿ, ಖಾಸಗಿ ಆಸ್ಪತ್ರೆಗಳ ಬಂಡವಾಳ ಬಯಲು
ಆಯೇಷಾ ಬಾನು
|

Updated on:Jul 07, 2020 | 10:22 AM

Share

ಬೆಂಗಳೂರು: ಕೊರೊನಾ ಟೆಸ್ಟ್ ಸಂಬಂಧಿಸಿ ಸರ್ಕಾರದ ಆದೇಶವನ್ನು ಮೀರಿ ಖಾಸಗಿ ಆಸ್ಪತ್ರೆ ಹೆಚ್ಚಿನ ಹಣ ವಸೂಲಿ ಮಾಡುತ್ತಿರುವ ಸಂಗತಿ ಬಯಲಾಗಿದೆ. ಟಿವಿ9 ನಡೆಸಿದ ರಿಯಾಲಿಟಿ ಚೆಕ್​ನಲ್ಲಿ ಖಾಸಗಿ ಆಸ್ಪತ್ರೆಗಳು ಕೊರೊನಾ ಟೆಸ್ಟ್ ಹೆಸರಿನಲ್ಲಿ ಸರ್ಕಾರ ನಿಗದಿ ಮಾಡಿದ್ದ ದರಕ್ಕಿಂದ ಹೆಚ್ಚಿನ ಹಣವನ್ನು ವಸೂಲಿ ಮಾಡುತ್ತಿವೆ ಎಂಬುವುದು ಬಯಲಾಗಿದೆ.

ಸರ್ಕಾರದ ಆದೇಶಕ್ಕೂ ಖಾಸಗಿ ಆಸ್ಪತ್ರೆಗಳು ಡೋಂಟ್ ಕೇರ್​ ಎನ್ನುತ್ತಿವೆ. ಸರ್ಕಾರದ ಆದೇಶ ಕೇವಲ ಕಾಗದದ ಪತ್ರಕ್ಕೆ ಸೀಮಿತ ಆಯ್ತಾ? ಎಂಬಂತಾಗಿದೆ. ಕೊವಿಡ್ ಟೆಸ್ಟ್ ಹೆಸರಲ್ಲಿ ಖಾಸಗಿ ಆಸ್ಪತ್ರೆಗಳ ದಂಧೆ ಶುರು ಮಾಡಿವೆ. ಸರ್ಕಾರ ನಿಗದಿ ಪಡಿಸಿರುವ ಹಣಕ್ಕಿಂತ ಹೆಚ್ಚು ಹಣವನ್ನು ಆಸ್ಪತ್ರೆಗಳು ಪೀಕುತ್ತಿವೆ.

ಕೊರೊನಾ ಟೆಸ್ಟ್​ಗೆ ಸರ್ಕಾರದಿಂದ ₹2,200 ರೂಪಾಯಿ ನಿಗದಿ ಮಾಡಲಾಗಿದೆ. ಆದ್ರೆ ಖಾಸಗಿ ಆಸ್ಪತ್ರೆಗಳು ₹4500 ರಿಂದ 5000 ವಸೂಲಿ ಮಾಡುತ್ತಿವೆ. ಅಷ್ಟೇ ಅಲ್ಲದೇ ಡಾಕ್ಟರ್ ಶುಲ್ಕ ₹650 ರಿಂದ 700 ಕಟ್ಟಬೇಕು. ಟಿವಿ9 ರಿಯಾಲಿಟಿ ಚೆಕ್​ನಲ್ಲಿ ಖಾಸಗಿ ಆಸ್ಪತ್ರೆಗಳ ಬಂಡವಾಳ ಬಯಲಾಗಿದೆ. ಈ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳು ಆದಷ್ಟು ಬೇಗ ಗಮನ ಹರಿಸಬೇಕಾಗಿದೆ.

Published On - 10:22 am, Tue, 7 July 20

ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ