AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸರ್ಕಾರ ನಿಗದಿ ಪಡಿಸಿದ ದರಕ್ಕಿಂತ ಹೆಚ್ಚು ಹಣ ವಸೂಲಿ, ಖಾಸಗಿ ಆಸ್ಪತ್ರೆಗಳ ಬಂಡವಾಳ ಬಯಲು

ಬೆಂಗಳೂರು: ಕೊರೊನಾ ಟೆಸ್ಟ್ ಸಂಬಂಧಿಸಿ ಸರ್ಕಾರದ ಆದೇಶವನ್ನು ಮೀರಿ ಖಾಸಗಿ ಆಸ್ಪತ್ರೆ ಹೆಚ್ಚಿನ ಹಣ ವಸೂಲಿ ಮಾಡುತ್ತಿರುವ ಸಂಗತಿ ಬಯಲಾಗಿದೆ. ಟಿವಿ9 ನಡೆಸಿದ ರಿಯಾಲಿಟಿ ಚೆಕ್​ನಲ್ಲಿ ಖಾಸಗಿ ಆಸ್ಪತ್ರೆಗಳು ಕೊರೊನಾ ಟೆಸ್ಟ್ ಹೆಸರಿನಲ್ಲಿ ಸರ್ಕಾರ ನಿಗದಿ ಮಾಡಿದ್ದ ದರಕ್ಕಿಂದ ಹೆಚ್ಚಿನ ಹಣವನ್ನು ವಸೂಲಿ ಮಾಡುತ್ತಿವೆ ಎಂಬುವುದು ಬಯಲಾಗಿದೆ. ಸರ್ಕಾರದ ಆದೇಶಕ್ಕೂ ಖಾಸಗಿ ಆಸ್ಪತ್ರೆಗಳು ಡೋಂಟ್ ಕೇರ್​ ಎನ್ನುತ್ತಿವೆ. ಸರ್ಕಾರದ ಆದೇಶ ಕೇವಲ ಕಾಗದದ ಪತ್ರಕ್ಕೆ ಸೀಮಿತ ಆಯ್ತಾ? ಎಂಬಂತಾಗಿದೆ. ಕೊವಿಡ್ ಟೆಸ್ಟ್ ಹೆಸರಲ್ಲಿ ಖಾಸಗಿ ಆಸ್ಪತ್ರೆಗಳ ದಂಧೆ […]

ಸರ್ಕಾರ ನಿಗದಿ ಪಡಿಸಿದ ದರಕ್ಕಿಂತ ಹೆಚ್ಚು ಹಣ ವಸೂಲಿ, ಖಾಸಗಿ ಆಸ್ಪತ್ರೆಗಳ ಬಂಡವಾಳ ಬಯಲು
ಆಯೇಷಾ ಬಾನು
|

Updated on:Jul 07, 2020 | 10:22 AM

Share

ಬೆಂಗಳೂರು: ಕೊರೊನಾ ಟೆಸ್ಟ್ ಸಂಬಂಧಿಸಿ ಸರ್ಕಾರದ ಆದೇಶವನ್ನು ಮೀರಿ ಖಾಸಗಿ ಆಸ್ಪತ್ರೆ ಹೆಚ್ಚಿನ ಹಣ ವಸೂಲಿ ಮಾಡುತ್ತಿರುವ ಸಂಗತಿ ಬಯಲಾಗಿದೆ. ಟಿವಿ9 ನಡೆಸಿದ ರಿಯಾಲಿಟಿ ಚೆಕ್​ನಲ್ಲಿ ಖಾಸಗಿ ಆಸ್ಪತ್ರೆಗಳು ಕೊರೊನಾ ಟೆಸ್ಟ್ ಹೆಸರಿನಲ್ಲಿ ಸರ್ಕಾರ ನಿಗದಿ ಮಾಡಿದ್ದ ದರಕ್ಕಿಂದ ಹೆಚ್ಚಿನ ಹಣವನ್ನು ವಸೂಲಿ ಮಾಡುತ್ತಿವೆ ಎಂಬುವುದು ಬಯಲಾಗಿದೆ.

ಸರ್ಕಾರದ ಆದೇಶಕ್ಕೂ ಖಾಸಗಿ ಆಸ್ಪತ್ರೆಗಳು ಡೋಂಟ್ ಕೇರ್​ ಎನ್ನುತ್ತಿವೆ. ಸರ್ಕಾರದ ಆದೇಶ ಕೇವಲ ಕಾಗದದ ಪತ್ರಕ್ಕೆ ಸೀಮಿತ ಆಯ್ತಾ? ಎಂಬಂತಾಗಿದೆ. ಕೊವಿಡ್ ಟೆಸ್ಟ್ ಹೆಸರಲ್ಲಿ ಖಾಸಗಿ ಆಸ್ಪತ್ರೆಗಳ ದಂಧೆ ಶುರು ಮಾಡಿವೆ. ಸರ್ಕಾರ ನಿಗದಿ ಪಡಿಸಿರುವ ಹಣಕ್ಕಿಂತ ಹೆಚ್ಚು ಹಣವನ್ನು ಆಸ್ಪತ್ರೆಗಳು ಪೀಕುತ್ತಿವೆ.

ಕೊರೊನಾ ಟೆಸ್ಟ್​ಗೆ ಸರ್ಕಾರದಿಂದ ₹2,200 ರೂಪಾಯಿ ನಿಗದಿ ಮಾಡಲಾಗಿದೆ. ಆದ್ರೆ ಖಾಸಗಿ ಆಸ್ಪತ್ರೆಗಳು ₹4500 ರಿಂದ 5000 ವಸೂಲಿ ಮಾಡುತ್ತಿವೆ. ಅಷ್ಟೇ ಅಲ್ಲದೇ ಡಾಕ್ಟರ್ ಶುಲ್ಕ ₹650 ರಿಂದ 700 ಕಟ್ಟಬೇಕು. ಟಿವಿ9 ರಿಯಾಲಿಟಿ ಚೆಕ್​ನಲ್ಲಿ ಖಾಸಗಿ ಆಸ್ಪತ್ರೆಗಳ ಬಂಡವಾಳ ಬಯಲಾಗಿದೆ. ಈ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳು ಆದಷ್ಟು ಬೇಗ ಗಮನ ಹರಿಸಬೇಕಾಗಿದೆ.

Published On - 10:22 am, Tue, 7 July 20

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ