ಸಿಎಂ ಯಡಿಯೂರಪ್ಪ ಎಚ್ಚರಿಕೆಗೆ ಮಣಿದ ವೈದ್ಯಕೀಯ ಕಾಲೇಜುಗಳು

ಕರ್ನಾಟಕ:ಮುಖ್ಯಮಂತ್ರಿ ಯಡಿಯೂರಪ್ಪ ಅವರ ಎಚ್ಚರಿಕೆಗೆ ಮಣಿದ ಖಾಸಗಿ ವೈದ್ಯಕೀಯ ಕಾಲೇಜುಗಳು ಶೇಕಡಾ 50ರಷ್ಟು ಬೆಡ್ ನೀಡಲು ಸಿಎಂ ಸಭೆಯಲ್ಲಿ ಒಪ್ಪಿಗೆ ಸೂಚಿಸಿವೆ. ಸಿಎಂ ಗೃಹಕಚೇರಿ ಕೃಷ್ಣಾದಲ್ಲಿ ಖಾಸಗಿ ಮೆಡಿಕಲ್ ಕಾಲೇಜುಗಳ ಆಡಳಿತ ಮಂಡಳಿ ಜತೆ ನಡೆದ ಸಭೆಯಲ್ಲಿ ನಾಳೆಯಿಂದಲೇ ಶೇ. 50 ರಷ್ಟು ಬೆಡ್ ನೀಡಲು ಖಾಸಗಿ ವೈದ್ಯಕೀಯ ಕಾಲೇಜುಗಳು ಒಪ್ಪಿದ್ದಲ್ಲದೆ, ಕೆಲವು ಕಾಲೇಜುಗಳು ‌ಶೇ. 80ರಷ್ಟು ಬೆಡ್ ಕೊಡಲು ಸಹ ಒಪ್ಪಿಕೊಂಡಿವೆ ಎನ್ನಲಾಗಿದೆ. ಜೊತೆಗೆ ಎಲ್ಲಾ ವೈದ್ಯಕೀಯ ‌ಕಾಲೇಜುಗಳ‌ ಮೇಲೆ ನಿಗಾ ಇಡುವಂತೆ ಅಧಿಕಾರಿಗಳಿಗೆ ಸಿಎಂ […]

ಸಿಎಂ ಯಡಿಯೂರಪ್ಪ ಎಚ್ಚರಿಕೆಗೆ ಮಣಿದ ವೈದ್ಯಕೀಯ ಕಾಲೇಜುಗಳು
ಸಾಧು ಶ್ರೀನಾಥ್​

Updated on: Jul 18, 2020 | 5:59 PM

ಕರ್ನಾಟಕ:ಮುಖ್ಯಮಂತ್ರಿ ಯಡಿಯೂರಪ್ಪ ಅವರ ಎಚ್ಚರಿಕೆಗೆ ಮಣಿದ ಖಾಸಗಿ ವೈದ್ಯಕೀಯ ಕಾಲೇಜುಗಳು ಶೇಕಡಾ 50ರಷ್ಟು ಬೆಡ್ ನೀಡಲು ಸಿಎಂ ಸಭೆಯಲ್ಲಿ ಒಪ್ಪಿಗೆ ಸೂಚಿಸಿವೆ.

ಸಿಎಂ ಗೃಹಕಚೇರಿ ಕೃಷ್ಣಾದಲ್ಲಿ ಖಾಸಗಿ ಮೆಡಿಕಲ್ ಕಾಲೇಜುಗಳ ಆಡಳಿತ ಮಂಡಳಿ ಜತೆ ನಡೆದ ಸಭೆಯಲ್ಲಿ ನಾಳೆಯಿಂದಲೇ ಶೇ. 50 ರಷ್ಟು ಬೆಡ್ ನೀಡಲು ಖಾಸಗಿ ವೈದ್ಯಕೀಯ ಕಾಲೇಜುಗಳು ಒಪ್ಪಿದ್ದಲ್ಲದೆ, ಕೆಲವು ಕಾಲೇಜುಗಳು ‌ಶೇ. 80ರಷ್ಟು ಬೆಡ್ ಕೊಡಲು ಸಹ ಒಪ್ಪಿಕೊಂಡಿವೆ ಎನ್ನಲಾಗಿದೆ.

ಜೊತೆಗೆ ಎಲ್ಲಾ ವೈದ್ಯಕೀಯ ‌ಕಾಲೇಜುಗಳ‌ ಮೇಲೆ ನಿಗಾ ಇಡುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ ನೀಡಿದ್ದು, ಬೆಡ್ ವಿಚಾರದಲ್ಲಿ ಮುಚ್ಚುಮರೆ ಮಾಡಿದ್ರೆ‌ ಲೈಸೆನ್ಸ್ ರದ್ದು ಮಾಡುವುದಾಗಿ ಖಡಕ್ ಎಚ್ಚರಿಕೆ ನೀಡಿದ್ದಾರೆ.

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us