AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ಇಂದು ಮತ್ತೊಂದು ಪ್ರತಿಭಟನೆ: ಖಾಸಗಿ ಶಾಲಾ ಶಿಕ್ಷಕರ ಧರಣಿ

ಶಿಕ್ಷಕರನ್ನೂ ಕೊರೊನಾ ಯೋಧರು ಎಂದು ಪರಿಗಣಿಸಬೇಕು. ಖಾಸಗಿ ಶಿಕ್ಷಣ ಸಂಸ್ಥೆಗಳಿಗೆ ವಿಶೇಷ ಅನುದಾನ ನೀಡಬೇಕು, ಬೋಧಕ ಮತ್ತು ಬೋಧಕೇತರ ಸಿಬ್ಬಂದಿಗೆ ವಿಮಾ ಸೌಲಭ್ಯ ಒದಗಿಸಬೇಕು ಎಂಬುದೂ ಸೇರಿದಂತೆ ಹಲವು ಬೇಡಿಕೆಗಳನ್ನು ಖಾಸಗಿ ಶಾಲಾ ಶಿಕ್ಷಕರು ಸರ್ಕಾರದ ಮುಂದಿಟ್ಟಿದ್ದಾರೆ.

ಬೆಂಗಳೂರಿನಲ್ಲಿ ಇಂದು ಮತ್ತೊಂದು ಪ್ರತಿಭಟನೆ: ಖಾಸಗಿ ಶಾಲಾ ಶಿಕ್ಷಕರ ಧರಣಿ
ಪ್ರಾತಿನಿಧಿಕ ಚಿತ್ರ
Follow us
Ghanashyam D M | ಡಿ.ಎಂ.ಘನಶ್ಯಾಮ
|

Updated on: Dec 16, 2020 | 7:04 AM

ಬೆಂಗಳೂರು: ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಅನುದಾನ ರಹಿತ ಖಾಸಗಿ ಶಾಲೆಗಳ ಶಿಕ್ಷರು ಬುಧವಾರ ನಗರದಲ್ಲಿ ಪ್ರತಿಭಟನಾ ಱಲಿ ನಡೆಸಲಿದ್ದಾರೆ.

ಱಲಿಯಲ್ಲಿ ಸುಮಾರು 3 ಸಾವಿರ ಶಿಕ್ಷಕರು ಪಾಲ್ಗೊಳ್ಳುವ ನಿರೀಕ್ಷೆಯಿದೆ. ಮೌರ್ಯ ವೃತ್ತದಿಂದ ಸ್ವಾತಂತ್ರ್ಯ ಉದ್ಯಾನದವರೆಗೆ ಪ್ರತಿಭಟನಾ ಮೆರವಣಿಗೆ ನಡೆಯಲಿದೆ. ಈ ವೇಳೆ ಟ್ರಾಫಿಕ್ ಜಾಂ ಆಗುವ ಸಾಧ್ಯತೆ ಇದೆ.

ಶಿಕ್ಷಕರನ್ನೂ ಕೊರೊನಾ ಯೋಧರು ಎಂದು ಪರಿಗಣಿಸಬೇಕು. ಖಾಸಗಿ ಶಿಕ್ಷಣ ಸಂಸ್ಥೆಗಳಿಗೆ ವಿಶೇಷ ಅನುದಾನ ನೀಡಬೇಕು, ಬೋಧಕ ಮತ್ತು ಬೋಧಕೇತರ ಸಿಬ್ಬಂದಿಗೆ ವಿಮಾ ಸೌಲಭ್ಯ ಒದಗಿಸಬೇಕು ಎಂಬುದೂ ಸೇರಿದಂತೆ ಹಲವು ಬೇಡಿಕೆಗಳನ್ನು ಖಾಸಗಿ ಶಾಲಾ ಶಿಕ್ಷಕರು ಸರ್ಕಾರದ ಮುಂದಿಟ್ಟಿದ್ದಾರೆ.

ಹಲವು ಪೋಷಕರು ಶಾಲಾ ಶುಲ್ಕಗಳನ್ನು ಬಾಕಿ ಉಳಿಸಿಕೊಂಡಿದ್ದಾರೆ. ಅಂಥವರಿಗೆ ಶೀಘ್ರ ಬಾಕಿ ಶುಲ್ಕ ಪಾವತಿಸುವ ಕುರಿತು ಆದೇಶ ಹೊರಡಿಸಬೇಕು. ಶಾಲಾ ಸಿಬ್ಬಂದಿಗೆ ಮೊದಲ ಹಂತದಲ್ಲಿಯೇ ಆದ್ಯತೆ ಮೇಲೆ ಕೊರೊನಾ ಲಸಿಕೆ ವಿತರಿಸಬೇಕು ಎಂದು ಒತ್ತಾಯಿಸಿದ್ದಾರೆ.

ಹೊಸ ರೂಪದಲ್ಲಿ ವಿದ್ಯಾಗಮ ಯೋಜನೆ ಮತ್ತೆ ಆರಂಭ

Daily Devotional: ಅಂಗೈ ಬಣ್ಣ ಬೇರೆ ಬೇರೆಯಾಗಿದ್ದರೆ ಏನೇನು ಅರ್ಥ?
Daily Devotional: ಅಂಗೈ ಬಣ್ಣ ಬೇರೆ ಬೇರೆಯಾಗಿದ್ದರೆ ಏನೇನು ಅರ್ಥ?
Daily horoscope: ಈ ರಾಶಿಯವರಿಗೆ ಇಂದು ಸಂತೋಷದ ದಿನವಾಗಿರುತ್ತದೆ
Daily horoscope: ಈ ರಾಶಿಯವರಿಗೆ ಇಂದು ಸಂತೋಷದ ದಿನವಾಗಿರುತ್ತದೆ
ಮಂಗಳೂರಿನಲ್ಲಿ ಹಿಂದೂ ಕಾರ್ಯಕರ್ತ ಸುಹಾಸ್ ಹತ್ಯೆ: ಸ್ಫೋಟಕ ಅಂಶ ಬಹಿರಂಗ
ಮಂಗಳೂರಿನಲ್ಲಿ ಹಿಂದೂ ಕಾರ್ಯಕರ್ತ ಸುಹಾಸ್ ಹತ್ಯೆ: ಸ್ಫೋಟಕ ಅಂಶ ಬಹಿರಂಗ
ಬಜರಂಗದಳದ ಸುಹಾಸ್ ಶೆಟ್ಟಿ ಕೊಲೆ: ಹಂತಕರ ಸ್ಕೆಚ್​ ಬಿಚ್ಚಿಟ್ಟ ಕಮಿಷನರ್
ಬಜರಂಗದಳದ ಸುಹಾಸ್ ಶೆಟ್ಟಿ ಕೊಲೆ: ಹಂತಕರ ಸ್ಕೆಚ್​ ಬಿಚ್ಚಿಟ್ಟ ಕಮಿಷನರ್
ಪವಿತ್ರಾ ಗೌಡ ಬಗ್ಗೆ ಮಾತಾಡಲು ನಿರಾಕರಿಸಿದ ಸೌಂದರ್ಯ ಜಗದೀಶ್ ಪತ್ನಿ ಶಶಿರೇಖಾ
ಪವಿತ್ರಾ ಗೌಡ ಬಗ್ಗೆ ಮಾತಾಡಲು ನಿರಾಕರಿಸಿದ ಸೌಂದರ್ಯ ಜಗದೀಶ್ ಪತ್ನಿ ಶಶಿರೇಖಾ
ಭಾರತದ ಗಡಿ ಬಳಿ ಪಾಕ್ ಸೇನಾ ಮುಖ್ಯಸ್ಥರೆದುರು ಪ್ರಾಕ್ಟೀಸ್
ಭಾರತದ ಗಡಿ ಬಳಿ ಪಾಕ್ ಸೇನಾ ಮುಖ್ಯಸ್ಥರೆದುರು ಪ್ರಾಕ್ಟೀಸ್
ಮಂಗಳೂರಿನಲ್ಲಿ ಸೇಡಿಗೆ ಸೇಡು: ಮತ್ತೋರ್ವ ಹಿಂದೂ ಕಾರ್ಯಕರ್ತನ ಹತ್ಯೆ
ಮಂಗಳೂರಿನಲ್ಲಿ ಸೇಡಿಗೆ ಸೇಡು: ಮತ್ತೋರ್ವ ಹಿಂದೂ ಕಾರ್ಯಕರ್ತನ ಹತ್ಯೆ
ಯುದ್ಧ ಬೇಕಾ ಬೇಡ್ವಾ ಅಂತ ಕೇಂದ್ರ ಸರ್ಕಾರ ನಿರ್ಧರಿಸುತ್ತದೆ: ಹೆಗ್ಡೆ
ಯುದ್ಧ ಬೇಕಾ ಬೇಡ್ವಾ ಅಂತ ಕೇಂದ್ರ ಸರ್ಕಾರ ನಿರ್ಧರಿಸುತ್ತದೆ: ಹೆಗ್ಡೆ
ಕೇಂದ್ರ ಸರ್ಕಾರ ಜೊತೆ ನಿಲ್ಲಲು ನಿರ್ಧರಿಸಿದ ಕೋಲಾರ ರೈತರು
ಕೇಂದ್ರ ಸರ್ಕಾರ ಜೊತೆ ನಿಲ್ಲಲು ನಿರ್ಧರಿಸಿದ ಕೋಲಾರ ರೈತರು
ಭಾರತದ ಮುಂದೆ ತಪ್ಪೊಪ್ಪಿಕೊಳ್ಳದಿದ್ದರೆ ಪಾಕ್​ಗೆ ಉಳಿಗಾಲವಿಲ್ಲ: ವಾಟಾಳ್
ಭಾರತದ ಮುಂದೆ ತಪ್ಪೊಪ್ಪಿಕೊಳ್ಳದಿದ್ದರೆ ಪಾಕ್​ಗೆ ಉಳಿಗಾಲವಿಲ್ಲ: ವಾಟಾಳ್