Sign In

By signing in or creating an account, you agree with Associated Broadcasting Company's Terms & Conditions and Privacy Policy.

School Fees: ಕೋರ್ಟ್ ಆದೇಶಕ್ಕೂ ಮುನ್ನವೇ ಪೂರ್ತಿ ಶುಲ್ಕ ವಸೂಲಿಗಿಳಿದ ಖಾಸಗಿ ಶಾಲೆಗಳು

ಈಗಾಗಲೇ ಶುಲ್ಕ ವಿಚಾರ ಹೈಕೋರ್ಟ್​ನಲ್ಲಿದೆ. ಇದೇ 29ಕ್ಕೆ ಶುಲ್ಕ ನಿಗದಿ ಕುರಿತು ಕೋರ್ಟ್ನಿಂದ ಮಹತ್ವದ ಆದೇಶ ಹೊರಬೀಳುವ ಸಾಧ್ಯತೆಯಿದೆ. ಶೇ.70ರಷ್ಟು ಶುಲ್ಕ ಪಡೆಯುವಂತೆ ಕಳೆದ ವರ್ಷ ಸರ್ಕಾರ ಆದೇಶ ನೀಡಿತ್ತು.ಇದನ್ನ ಪ್ರಶ್ನಿಸಿ ಕೆಲ ಖಾಸಗಿ ಶಾಲೆಗಳ ಒಕ್ಕೂಟ ಕೋರ್ಟ್ ಮೋರೆ ಹೋಗಿತ್ತು.

School Fees: ಕೋರ್ಟ್ ಆದೇಶಕ್ಕೂ ಮುನ್ನವೇ ಪೂರ್ತಿ ಶುಲ್ಕ ವಸೂಲಿಗಿಳಿದ ಖಾಸಗಿ ಶಾಲೆಗಳು
ಸಾಂದರ್ಭಿಕ ಚಿತ್ರ
Follow us
TV9 Web
| Updated By: sandhya thejappa

Updated on: Jun 24, 2021 | 10:14 AM

ಬೆಂಗಳೂರು: ಖಾಸಗಿ ಶಾಲೆಗಳ ಫೀಸ್ ಟಾರ್ಚರ್ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಫೀಸ್ ವಿಚಾರ ಹೈಕೋರ್ಟ್ ಮೆಟ್ಟಿಲೇರಿದ್ದು, ಇನ್ನು ಕೊರ್ಟ್ ಆದೇಶವನ್ನು ನೀಡಿಲ್ಲ. ಹೀಗಿದ್ದು ಕೆಲ ಖಾಸಗಿ ಶಾಲೆಗಳು ಪೂರ್ತಿ ಶುಲ್ಕವನ್ನು ಕಟ್ಟುವಂತೆ ಪೋಷಕರಿಗೆ ಒತ್ತಡ ಹೇರಿತ್ತಿವೆ. ಈಗಾಗಲೇ ಕೊರೊನಾದಿಂದ ಜನರು ಜೀವನ ನಡೆಸುವುದು ಕಷ್ಟವಾಗಿದೆ. ಈ ನಡುವೆ ಪೂರ್ತಿ ಶುಲ್ಕವನ್ನು ಕಟ್ಟಬೇಕೆಂದು ಖಾಸಗಿ ಶಾಲೆಗಳು ಪೋಷಕರಿಗೆ ಒತ್ತಡ ಹೇರುತ್ತಿವೆ.

ಬನಶಂಕರಿಯ ಬಿಎನ್ಎಂ ಸ್ಕೂಲ್, ಜೆಹೆಚ್ಎಸ್ ಶಾಲೆ, ಕಲ್ಕೆರೆ ಸಮೀಪದ ನ್ಯಾಷನಲ್ ಪಬ್ಲಿಕ್ ಸ್ಕೂಲ್, ಹೊರಮಾವು ಸಮೀಪದ ವೆಬ್ ಗಯಾರ್ ಇಂಟರ್ನ್ಯಾಷನಲ್ ಸ್ಕೂಲ್, ಲಗ್ಗೆರೆಯ ನಾರಾಯಣ್ ಇ-ಟೆಕ್ನೊ ಶಾಲೆ, ನಂದಿನಿ ಲೇಔಟ್ ಸಮೀಪದ ಪ್ರೆಸಿಡೆನ್ಸಿ ಶಾಲೆ, ಚೈತನ್ಯ ಸ್ಕೂಲ್ ಮತ್ತು ರಾಜರಾಜೇಶ್ವರಿ ನಗರದ ಬಾಲ್ಡ್​ವಿನ್ ಸ್ಕೂಲ್ ಸೇರಿದಂತೆ ನಗರದ ಹಲವು ಶಾಲೆಗಳಿಂದ ಪೂರ್ಣ ಶುಲ್ಕ ಪಾವತಿಸುವಂತೆ ಒತ್ತಡ ಹೇರುತ್ತಿವೆ.

ಜೂನ್ 29ಕ್ಕೆ ಶುಲ್ಕ ನಿಗದಿ ಸಾಧ್ಯತೆ ಈಗಾಗಲೇ ಶುಲ್ಕ ವಿಚಾರ ಹೈಕೋರ್ಟ್​ನಲ್ಲಿದೆ. ಇದೇ 29ಕ್ಕೆ ಶುಲ್ಕ ನಿಗದಿ ಕುರಿತು ಕೋರ್ಟ್​ನಿಂದ ಮಹತ್ವದ ಆದೇಶ ಹೊರಬೀಳುವ ಸಾಧ್ಯತೆಯಿದೆ. ಶೇ.70ರಷ್ಟು ಶುಲ್ಕ ಪಡೆಯುವಂತೆ ಕಳೆದ ವರ್ಷ ಸರ್ಕಾರ ಆದೇಶ ನೀಡಿತ್ತು.ಇದನ್ನ ಪ್ರಶ್ನಿಸಿ ಕೆಲ ಖಾಸಗಿ ಶಾಲೆಗಳ ಒಕ್ಕೂಟ ಕೋರ್ಟ್ ಮೋರೆ ಹೋಗಿತ್ತು. ಸರ್ಕಾರ ಕೂಡ ಶುಲ್ಕ ನಿಗದಿ ಸಮಿತಿ ರಚನೆ ಪ್ರಸ್ತಾಪ ಕೋರ್ಟ್ ಮುಂದೆ ತರಲಾಗಿತ್ತು. ಸಮಿತಿ ಸೂಚನೆಯಂತೆ ಶುಲ್ಕ ನಿಗದಿಪಡಿಸಲು ಪ್ರಸ್ತಾಪಿಸಿತ್ತು.

ಈ ಬಗ್ಗೆ ಕೋರ್ಟ್​ಗೆ ರಾಜ್ಯ ಸರ್ಕಾರ ಮಧ್ಯಂತರ ಅರ್ಜಿ ಸಲ್ಲಿಸಿದೆ. ಆದರೆ ಪ್ರತಿನಿತ್ಯ ಪೋಷಕರಿಗೆ ಫೀಸ್ ಟಾರ್ಚರ್ ತಪ್ಪಿಲ್ಲ. ನಿತ್ಯ ಬಿಇಒ ಕಚೇರಿ ಮುಂದೆ ಪೋಷಕರು ಪ್ರತಿಭಟನೆ ನಡೆಸುವಂತಾಗಿದೆ. ಧನದಾಹಿ ಶಾಲೆಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಪೋಷಕ ಸಂಘಟನೆಗಳು ಒತ್ತಾಯಿಸಿವೆ.

ಇದನ್ನೂ ಓದಿ

School Reopening: ಡಾ.ದೇವಿ ಪ್ರಸಾದ್ ಶೆಟ್ಟಿ ವರದಿಗೆ ಪೋಷಕರ ತೀವ್ರ ವಿರೋಧ

School Reopening: ಶಾಲೆಗಳ ಆರಂಭಕ್ಕೆ ತಜ್ಞರಿಂದ ಸಲಹೆ; ಸಮ, ಬೆಸ ಮಾದರಿಯಲ್ಲಿ ಆರಂಭ

(Private schools are forcing parents to pay the full fee before court order)

ದೇಗುಲದ ಭಕ್ತಿಗೀತೆ ಸೌಂಡ್ ಕಡಿಮೆ ಮಾಡುವಂತೆ ಮುಸ್ಲಿಂ ಯುವಕರಿಂದ ಅವಾಜ್
ದೇಗುಲದ ಭಕ್ತಿಗೀತೆ ಸೌಂಡ್ ಕಡಿಮೆ ಮಾಡುವಂತೆ ಮುಸ್ಲಿಂ ಯುವಕರಿಂದ ಅವಾಜ್
ನೋಯ್ಡಾದಲ್ಲಿ ಬೆಂಕಿ ಅವಘಡ; 3 ಕಾರ್ಖಾನೆಗಳು ಸ್ಥಳದಲ್ಲೇ ಸುಟ್ಟು ಭಸ್ಮ
ನೋಯ್ಡಾದಲ್ಲಿ ಬೆಂಕಿ ಅವಘಡ; 3 ಕಾರ್ಖಾನೆಗಳು ಸ್ಥಳದಲ್ಲೇ ಸುಟ್ಟು ಭಸ್ಮ
ಅಬ್ಬಬ್ಬಾ ಚಿನ್ನವೋ ಚಿನ್ನ...ಬಂಗಾರದಂಗಡಿಯಾದ ದಾವಣಗೆರೆ ಎಸ್ಪಿ ಕಚೇರಿ!
ಅಬ್ಬಬ್ಬಾ ಚಿನ್ನವೋ ಚಿನ್ನ...ಬಂಗಾರದಂಗಡಿಯಾದ ದಾವಣಗೆರೆ ಎಸ್ಪಿ ಕಚೇರಿ!
ರಾಜ್ಯ ಘಟಕವನ್ನು ಯಡಿಯೂರಪ್ಪ ಕುಟುಂಬಕ್ಕೆ ಲೀಸ್​ಗೆ ನೀಡಿರುವಂತಿದೆ:ಯತ್ನಾಳ್
ರಾಜ್ಯ ಘಟಕವನ್ನು ಯಡಿಯೂರಪ್ಪ ಕುಟುಂಬಕ್ಕೆ ಲೀಸ್​ಗೆ ನೀಡಿರುವಂತಿದೆ:ಯತ್ನಾಳ್
ನಿವೃತ್ತಿ ಪ್ಲಾನ್ ಘೋಷಿಸಲು ಮೋದಿ ಆರ್‌ಎಸ್‌ಎಸ್ ಕಚೇರಿಗೆ ಭೇಟಿ;ಸಂಜಯ್ ರಾವತ್
ನಿವೃತ್ತಿ ಪ್ಲಾನ್ ಘೋಷಿಸಲು ಮೋದಿ ಆರ್‌ಎಸ್‌ಎಸ್ ಕಚೇರಿಗೆ ಭೇಟಿ;ಸಂಜಯ್ ರಾವತ್
ಮೊದಲ ಬಾರಿ ಶಾಸಕನಾದಾಗಿನಿಂದ ನಾನು ಪಕ್ಷದ ಶಿಸ್ತಿನ ಸಿಪಾಯಿ: ತುಕಾರಾಂ
ಮೊದಲ ಬಾರಿ ಶಾಸಕನಾದಾಗಿನಿಂದ ನಾನು ಪಕ್ಷದ ಶಿಸ್ತಿನ ಸಿಪಾಯಿ: ತುಕಾರಾಂ
ಯತ್ನಾಳ್ ಉಚ್ಚಾಟನೆಯಿಂದ ಉತ್ತರ ಕರ್ನಾಟಕದಲ್ಲಿ ಕಾಂಗ್ರೆಸ್​ಗೆ ಲಾಭ: ತಂಗಡಿಗಿ
ಯತ್ನಾಳ್ ಉಚ್ಚಾಟನೆಯಿಂದ ಉತ್ತರ ಕರ್ನಾಟಕದಲ್ಲಿ ಕಾಂಗ್ರೆಸ್​ಗೆ ಲಾಭ: ತಂಗಡಿಗಿ
ಪಾಕಿಸ್ತಾನದಲ್ಲಿ ಉಗ್ರ ಹಫೀಜ್ ಸಯೀದ್ ಆಪ್ತ ಅಬ್ದುಲ್ ರೆಹಮಾನ್ ಹತ್ಯೆ
ಪಾಕಿಸ್ತಾನದಲ್ಲಿ ಉಗ್ರ ಹಫೀಜ್ ಸಯೀದ್ ಆಪ್ತ ಅಬ್ದುಲ್ ರೆಹಮಾನ್ ಹತ್ಯೆ
ಯತ್ನಾಳ್​ ವಾಪಸ್ಸು ಸೇರಿಸಿಕೊಳ್ಳುವ ಬಗ್ಗೆ ಹೇಳಿಕೆ ನೀಡಲಾಗಲ್ಲ: ರಾಜುಗೌಡ
ಯತ್ನಾಳ್​ ವಾಪಸ್ಸು ಸೇರಿಸಿಕೊಳ್ಳುವ ಬಗ್ಗೆ ಹೇಳಿಕೆ ನೀಡಲಾಗಲ್ಲ: ರಾಜುಗೌಡ
ನನ್ನ ಕೈಲಾಗಿದ್ದು ಮಾಡಿದ್ದೇನೆ, ನೀವೂ ಸಹಾಯ ಮಾಡಿ; ಕಿಚ್ಚ ಸುದೀಪ್
ನನ್ನ ಕೈಲಾಗಿದ್ದು ಮಾಡಿದ್ದೇನೆ, ನೀವೂ ಸಹಾಯ ಮಾಡಿ; ಕಿಚ್ಚ ಸುದೀಪ್