Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಾಲಾ ಫೀಸ್ ಕಡಿತ: ಸರ್ಕಾರದ ವಿರುದ್ಧ ಕೋರ್ಟ್ ಮೆಟ್ಟಿಲೇರಲು ಖಾಸಗಿ ಶಾಲೆಗಳ ಒಕ್ಕೂಟ ಸಿದ್ಧತೆ

ಸರ್ಕಾರದ ಆದೇಶ ಖಾಸಗಿ ಶಾಲೆಗಳಿಗೆ ನುಂಗಲಾರದ ಬಿಸಿತುಪ್ಪವಾಗಿದೆ. ಸರ್ಕಾರ ನಿಗದಿ ಪಡಿಸಿರುವ ಶುಲ್ಕ ಒಪ್ಪುವಂತದಲ್ಲ. ಖಾಸಗಿ ಶಾಲೆಗಳ ಶುಲ್ಕವನ್ನು 30% ರಷ್ಟು ಕಡಿಮೆ ಮಾಡಿರುವು ಒಪ್ಪವುವಂತದಲ್ಲ.

ಶಾಲಾ ಫೀಸ್ ಕಡಿತ: ಸರ್ಕಾರದ ವಿರುದ್ಧ ಕೋರ್ಟ್ ಮೆಟ್ಟಿಲೇರಲು ಖಾಸಗಿ ಶಾಲೆಗಳ ಒಕ್ಕೂಟ ಸಿದ್ಧತೆ
ಡಿ. ಶಶಿಕುಮಾರ್
Follow us
ಪೃಥ್ವಿಶಂಕರ
| Updated By: ಸಾಧು ಶ್ರೀನಾಥ್​

Updated on: Jan 30, 2021 | 10:37 AM

ಬೆಂಗಳೂರು: ಸರ್ಕಾರದಿಂದ ಖಾಸಗಿ ಶಾಲೆಗಳ ಶುಲ್ಕಕ್ಕೆ ಕಡಿವಾಣ ಹಾಕಿದ ಬೆನ್ನಲ್ಲೇ, ಸರ್ಕಾರದ ವಿರುದ್ಧ ಖಾಸಗಿ‌ ಶಾಲೆಗಳ ಒಕ್ಕೂಟಗಳು ಅಸಮಾಧಾನ ಹೊರಹಾಕಿವೆ.

ನೆನ್ನೆ ಖಾಸಗಿ ಶಾಲೆಗಳ ಶುಲ್ಕ ನಿಗಧಿಯ ಬಗ್ಗೆ ಶಿಕ್ಷಣ ಸಚಿವ ಸುರೇಶ್​ ಕುಮಾರ್​ ವಿಧಾನಸೌದದಲ್ಲಿ ಸುದ್ದಿಗೋಷ್ಠಿ ನಡೆಸಿ ಶಾಲಾ ಶುಲ್ಕವನ್ನ ಶೇ.30ರಷ್ಟು ಕಡಿಮೆ ಮಾಡಿದ್ದರು. ಈ ನಿರ್ಧಾರದ ಬಗ್ಗೆ ಆಕ್ರೋಶಗೊಂಡಿರುವ ಖಾಸಗಿ ಶಾಲೆಗಳ ಒಕ್ಕೂಟ, ಸರ್ಕಾರದ ಆದೇಶ ಖಾಸಗಿ ಶಾಲೆಗಳಿಗೆ ನುಂಗಲಾರದ ಬಿಸಿತುಪ್ಪವಾಗಿದೆ. ಸರ್ಕಾರ ನಿಗದಿ ಪಡಿಸಿರುವ ಶುಲ್ಕ ಒಪ್ಪುವಂತದಲ್ಲ. ಖಾಸಗಿ ಶಾಲೆಗಳ ಶುಲ್ಕವನ್ನು 30% ರಷ್ಟು ಕಡಿಮೆ ಮಾಡಿರುವು ಒಪ್ಪವುವಂತದಲ್ಲ.

ಬೇಕಿದ್ದರೆ 15 ರಿಂದ 20, 25 % ಟರ್ಮ್ ಶುಲ್ಕ ಸ್ಪೆಷಲ್ ಶುಲ್ಕದಲ್ಲಿ, ಡೆವಲಪ್ಮೆಂಟ್ ಶುಲ್ಕದಲ್ಲಿ ಇತರೆ ಕಂಪ್ಯೂಟರ್, ಟ್ರಾನ್ಪೋರ್ಟ್ ಚಾರ್ಜ್​ನಲ್ಲಿ ತಗಲುವ ವೆಚ್ಚದಲ್ಲಿ ಕಡಿಮೆ ಮಾಡಲು ಶಿಫಾರಸು ಮಾಡಬಹುದಿತ್ತು. ಆದರೆ ಏಕರೂಪದಲ್ಲಿ ಒಟ್ಟಾರೆ ಕಡಿತ ಮಾಡಿರುವುದು 30%. ಅದು 40 ರಿಂದ 50% ರಷ್ಟು ಆಗುತ್ತದೆ. ಟೆಕ್ನಿಕಲ್ ಆಗಿ ಈ ಅಂಶಗಳು ಈಗಾಗಲೇ ಶಿಕ್ಷಣ ಮಂತ್ರಿಗಳಿಗೆ, ಪ್ರಧಾನ ಕಾರ್ಯದರ್ಶಿ, ಹಾಗೂ ಅಯುಕ್ತರಿಗೆ ಗೊತ್ತಿತ್ತು. ಆದರೂ ಸ್ಪಷ್ಟೀಕರಣ ಕೊಡದೆ ಏಕಾಏಕಿ‌ ಕಡಿತ ಮಾಡಿದೆ.

ಹಾಗಾದ್ರೆ ಶಿಕ್ಷಕರಿಗೆ, ಶಿಕ್ಷಕೇತರ ಸಿಬ್ಬಂದಿಗಳಿಗೆ ಕೇವಲ 70% ರಷ್ಟು ಮಾತ್ರ ಸಂಬಳ ಕೊಡಬೇಕಾ..? ಇದಕ್ಕೆ ಶಿಕ್ಷಣ ಸಚಿವರು ಏನು ಉತ್ತರ ಕೊಡ್ತಾರೆ..? ಕಳೆದ ವರ್ಷ ಶುಲ್ಕವನ್ನೇ ಪಾವತಿ ಮಾಡಿಲ್ಲ. ಈ ವರ್ಷದ ದಾಖಲಾತಿ ಮಾಡಿಲ್ಲ. ಈ ಧೋರಣೆಯನ್ನು ಸಂಪೂರ್ಣವಾಗಿ ಒಪ್ಪುವಂತದಲ್ಲ. ಹೀಗಾಗಿ ನ್ಯಾಯಾಲಯದ ಮೊರೆ ಹೋಗುವುದಾಗಿ ಕ್ಯಾಮ್ಸ್ ಸಂಘಟನೆಯ ಪ್ರಧಾನ ಕಾರ್ಯದರ್ಶಿ ಶಶಿಕುಮಾರ್ ಹೇಳಿಕೆ ನೀಡಿದ್ದಾರೆ.

ಪೋಷಕರಿಂದ 70 % ಮಾತ್ರವೇ ಶುಲ್ಕ ಪಡೆಯುತ್ತೇವೆ.. ಸರ್ಕಾರದ ನಿರ್ಧಾರ ಸ್ವಾಗತಿಸಿದ ರೂಪ್ಸಾ

ಮದುವೆ ಮೆರವಣಿಗೆ ವೇಳೆ ವರನನ್ನು ಕುದುರೆಯಿಂದ ಬೀಳಿಸಿ, ಹೊಡೆದ ಜನರು
ಮದುವೆ ಮೆರವಣಿಗೆ ವೇಳೆ ವರನನ್ನು ಕುದುರೆಯಿಂದ ಬೀಳಿಸಿ, ಹೊಡೆದ ಜನರು
ರೋಹಿತ್ ಶರ್ಮಾಗೆ ಬಿಸಿಸಿಐನಿಂದ ವಿಶೇಷ ಗೌರವ; ವಿಡಿಯೋ ನೋಡಿ
ರೋಹಿತ್ ಶರ್ಮಾಗೆ ಬಿಸಿಸಿಐನಿಂದ ವಿಶೇಷ ಗೌರವ; ವಿಡಿಯೋ ನೋಡಿ
ಬುಸ್ ಬುಸ್ ನಾಗಪ್ಪನಿಂದ ಬೈಕ್ ಸವಾರ ಬಚಾವ್: ಎದೆ ಝಲ್​ ಎನ್ನಿಸುವ ವಿಡಿಯೋ
ಬುಸ್ ಬುಸ್ ನಾಗಪ್ಪನಿಂದ ಬೈಕ್ ಸವಾರ ಬಚಾವ್: ಎದೆ ಝಲ್​ ಎನ್ನಿಸುವ ವಿಡಿಯೋ
‘ಹಾಯ್ ಜನರೇ’: ರೀಲ್ಸ್ ಮಾತ್ರವಲ್ಲ ಈಗ ಸಿನಿಮಾಕ್ಕೂ ಬಂದ ಕಿಪಿ ಕೀರ್ತಿ
‘ಹಾಯ್ ಜನರೇ’: ರೀಲ್ಸ್ ಮಾತ್ರವಲ್ಲ ಈಗ ಸಿನಿಮಾಕ್ಕೂ ಬಂದ ಕಿಪಿ ಕೀರ್ತಿ
ವರದಿಯ ಬಗ್ಗೆ ಸಿಎಂ ಎಲ್ಲರ ಅಭಿಪ್ರಾಯ ಕೇಳಿದ್ದಾರೆ: ರಾಮಲಿಂಗಾರೆಡ್ಡಿ
ವರದಿಯ ಬಗ್ಗೆ ಸಿಎಂ ಎಲ್ಲರ ಅಭಿಪ್ರಾಯ ಕೇಳಿದ್ದಾರೆ: ರಾಮಲಿಂಗಾರೆಡ್ಡಿ
ಬಿಜೆಪಿಯನ್ನು ಬಹುಮತದೊಂದಿಗೆ ಅಧಿಕಾರಕ್ಕೆ ತರೋದು ಎಲ್ಲರ ಸಂಕಲ್ಪ: ವಿಜಯೇಂದ್ರ
ಬಿಜೆಪಿಯನ್ನು ಬಹುಮತದೊಂದಿಗೆ ಅಧಿಕಾರಕ್ಕೆ ತರೋದು ಎಲ್ಲರ ಸಂಕಲ್ಪ: ವಿಜಯೇಂದ್ರ
ಮೋದಿಯನ್ನು ಭೇಟಿಯಾಗಿ ವಕ್ಫ್ ಕಾಯ್ದೆಗೆ ಧನ್ಯವಾದ ಸಲ್ಲಿಸಿದ ಮುಸ್ಲಿಂ ನಿಯೋಗ!
ಮೋದಿಯನ್ನು ಭೇಟಿಯಾಗಿ ವಕ್ಫ್ ಕಾಯ್ದೆಗೆ ಧನ್ಯವಾದ ಸಲ್ಲಿಸಿದ ಮುಸ್ಲಿಂ ನಿಯೋಗ!
ಮುಷ್ಕರದಿಂದ ಸಾರ್ವಜನಿಕರಿಗಾದ ತೊಂದರೆಗಾಗಿ ವಿಷಾದಿಸುತ್ತೇವೆ: ಷಣ್ಮುಗಪ್ಪ
ಮುಷ್ಕರದಿಂದ ಸಾರ್ವಜನಿಕರಿಗಾದ ತೊಂದರೆಗಾಗಿ ವಿಷಾದಿಸುತ್ತೇವೆ: ಷಣ್ಮುಗಪ್ಪ
ಎಲ್ಲ ಧರ್ಮಗಳಲ್ಲೂ ಶೋಷಿತರು ಮತ್ತು ಬಡವರಿದ್ದಾರೆ: ಡಿಕೆ ಸುರೇಶ್
ಎಲ್ಲ ಧರ್ಮಗಳಲ್ಲೂ ಶೋಷಿತರು ಮತ್ತು ಬಡವರಿದ್ದಾರೆ: ಡಿಕೆ ಸುರೇಶ್
ಅಡುಗೆ ಅನಿಲ ಸಿಲಿಂಡರ್ ಬೆಲೆಯೇರಿಕೆ ವಿರುದ್ಧ ಕಾಂಗ್ರೆಸ್ ನಾಯಕರ ಪ್ರತಿಭಟನೆ
ಅಡುಗೆ ಅನಿಲ ಸಿಲಿಂಡರ್ ಬೆಲೆಯೇರಿಕೆ ವಿರುದ್ಧ ಕಾಂಗ್ರೆಸ್ ನಾಯಕರ ಪ್ರತಿಭಟನೆ