AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಾಲಾ ಫೀಸ್ ಕಡಿತ: ಸರ್ಕಾರದ ವಿರುದ್ಧ ಕೋರ್ಟ್ ಮೆಟ್ಟಿಲೇರಲು ಖಾಸಗಿ ಶಾಲೆಗಳ ಒಕ್ಕೂಟ ಸಿದ್ಧತೆ

ಸರ್ಕಾರದ ಆದೇಶ ಖಾಸಗಿ ಶಾಲೆಗಳಿಗೆ ನುಂಗಲಾರದ ಬಿಸಿತುಪ್ಪವಾಗಿದೆ. ಸರ್ಕಾರ ನಿಗದಿ ಪಡಿಸಿರುವ ಶುಲ್ಕ ಒಪ್ಪುವಂತದಲ್ಲ. ಖಾಸಗಿ ಶಾಲೆಗಳ ಶುಲ್ಕವನ್ನು 30% ರಷ್ಟು ಕಡಿಮೆ ಮಾಡಿರುವು ಒಪ್ಪವುವಂತದಲ್ಲ.

ಶಾಲಾ ಫೀಸ್ ಕಡಿತ: ಸರ್ಕಾರದ ವಿರುದ್ಧ ಕೋರ್ಟ್ ಮೆಟ್ಟಿಲೇರಲು ಖಾಸಗಿ ಶಾಲೆಗಳ ಒಕ್ಕೂಟ ಸಿದ್ಧತೆ
ಡಿ. ಶಶಿಕುಮಾರ್
ಪೃಥ್ವಿಶಂಕರ
| Edited By: |

Updated on: Jan 30, 2021 | 10:37 AM

Share

ಬೆಂಗಳೂರು: ಸರ್ಕಾರದಿಂದ ಖಾಸಗಿ ಶಾಲೆಗಳ ಶುಲ್ಕಕ್ಕೆ ಕಡಿವಾಣ ಹಾಕಿದ ಬೆನ್ನಲ್ಲೇ, ಸರ್ಕಾರದ ವಿರುದ್ಧ ಖಾಸಗಿ‌ ಶಾಲೆಗಳ ಒಕ್ಕೂಟಗಳು ಅಸಮಾಧಾನ ಹೊರಹಾಕಿವೆ.

ನೆನ್ನೆ ಖಾಸಗಿ ಶಾಲೆಗಳ ಶುಲ್ಕ ನಿಗಧಿಯ ಬಗ್ಗೆ ಶಿಕ್ಷಣ ಸಚಿವ ಸುರೇಶ್​ ಕುಮಾರ್​ ವಿಧಾನಸೌದದಲ್ಲಿ ಸುದ್ದಿಗೋಷ್ಠಿ ನಡೆಸಿ ಶಾಲಾ ಶುಲ್ಕವನ್ನ ಶೇ.30ರಷ್ಟು ಕಡಿಮೆ ಮಾಡಿದ್ದರು. ಈ ನಿರ್ಧಾರದ ಬಗ್ಗೆ ಆಕ್ರೋಶಗೊಂಡಿರುವ ಖಾಸಗಿ ಶಾಲೆಗಳ ಒಕ್ಕೂಟ, ಸರ್ಕಾರದ ಆದೇಶ ಖಾಸಗಿ ಶಾಲೆಗಳಿಗೆ ನುಂಗಲಾರದ ಬಿಸಿತುಪ್ಪವಾಗಿದೆ. ಸರ್ಕಾರ ನಿಗದಿ ಪಡಿಸಿರುವ ಶುಲ್ಕ ಒಪ್ಪುವಂತದಲ್ಲ. ಖಾಸಗಿ ಶಾಲೆಗಳ ಶುಲ್ಕವನ್ನು 30% ರಷ್ಟು ಕಡಿಮೆ ಮಾಡಿರುವು ಒಪ್ಪವುವಂತದಲ್ಲ.

ಬೇಕಿದ್ದರೆ 15 ರಿಂದ 20, 25 % ಟರ್ಮ್ ಶುಲ್ಕ ಸ್ಪೆಷಲ್ ಶುಲ್ಕದಲ್ಲಿ, ಡೆವಲಪ್ಮೆಂಟ್ ಶುಲ್ಕದಲ್ಲಿ ಇತರೆ ಕಂಪ್ಯೂಟರ್, ಟ್ರಾನ್ಪೋರ್ಟ್ ಚಾರ್ಜ್​ನಲ್ಲಿ ತಗಲುವ ವೆಚ್ಚದಲ್ಲಿ ಕಡಿಮೆ ಮಾಡಲು ಶಿಫಾರಸು ಮಾಡಬಹುದಿತ್ತು. ಆದರೆ ಏಕರೂಪದಲ್ಲಿ ಒಟ್ಟಾರೆ ಕಡಿತ ಮಾಡಿರುವುದು 30%. ಅದು 40 ರಿಂದ 50% ರಷ್ಟು ಆಗುತ್ತದೆ. ಟೆಕ್ನಿಕಲ್ ಆಗಿ ಈ ಅಂಶಗಳು ಈಗಾಗಲೇ ಶಿಕ್ಷಣ ಮಂತ್ರಿಗಳಿಗೆ, ಪ್ರಧಾನ ಕಾರ್ಯದರ್ಶಿ, ಹಾಗೂ ಅಯುಕ್ತರಿಗೆ ಗೊತ್ತಿತ್ತು. ಆದರೂ ಸ್ಪಷ್ಟೀಕರಣ ಕೊಡದೆ ಏಕಾಏಕಿ‌ ಕಡಿತ ಮಾಡಿದೆ.

ಹಾಗಾದ್ರೆ ಶಿಕ್ಷಕರಿಗೆ, ಶಿಕ್ಷಕೇತರ ಸಿಬ್ಬಂದಿಗಳಿಗೆ ಕೇವಲ 70% ರಷ್ಟು ಮಾತ್ರ ಸಂಬಳ ಕೊಡಬೇಕಾ..? ಇದಕ್ಕೆ ಶಿಕ್ಷಣ ಸಚಿವರು ಏನು ಉತ್ತರ ಕೊಡ್ತಾರೆ..? ಕಳೆದ ವರ್ಷ ಶುಲ್ಕವನ್ನೇ ಪಾವತಿ ಮಾಡಿಲ್ಲ. ಈ ವರ್ಷದ ದಾಖಲಾತಿ ಮಾಡಿಲ್ಲ. ಈ ಧೋರಣೆಯನ್ನು ಸಂಪೂರ್ಣವಾಗಿ ಒಪ್ಪುವಂತದಲ್ಲ. ಹೀಗಾಗಿ ನ್ಯಾಯಾಲಯದ ಮೊರೆ ಹೋಗುವುದಾಗಿ ಕ್ಯಾಮ್ಸ್ ಸಂಘಟನೆಯ ಪ್ರಧಾನ ಕಾರ್ಯದರ್ಶಿ ಶಶಿಕುಮಾರ್ ಹೇಳಿಕೆ ನೀಡಿದ್ದಾರೆ.

ಪೋಷಕರಿಂದ 70 % ಮಾತ್ರವೇ ಶುಲ್ಕ ಪಡೆಯುತ್ತೇವೆ.. ಸರ್ಕಾರದ ನಿರ್ಧಾರ ಸ್ವಾಗತಿಸಿದ ರೂಪ್ಸಾ

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್