AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಾಲಾ ಫೀಸ್ ಕಡಿತ: ಸರ್ಕಾರದ ವಿರುದ್ಧ ಕೋರ್ಟ್ ಮೆಟ್ಟಿಲೇರಲು ಖಾಸಗಿ ಶಾಲೆಗಳ ಒಕ್ಕೂಟ ಸಿದ್ಧತೆ

ಸರ್ಕಾರದ ಆದೇಶ ಖಾಸಗಿ ಶಾಲೆಗಳಿಗೆ ನುಂಗಲಾರದ ಬಿಸಿತುಪ್ಪವಾಗಿದೆ. ಸರ್ಕಾರ ನಿಗದಿ ಪಡಿಸಿರುವ ಶುಲ್ಕ ಒಪ್ಪುವಂತದಲ್ಲ. ಖಾಸಗಿ ಶಾಲೆಗಳ ಶುಲ್ಕವನ್ನು 30% ರಷ್ಟು ಕಡಿಮೆ ಮಾಡಿರುವು ಒಪ್ಪವುವಂತದಲ್ಲ.

ಶಾಲಾ ಫೀಸ್ ಕಡಿತ: ಸರ್ಕಾರದ ವಿರುದ್ಧ ಕೋರ್ಟ್ ಮೆಟ್ಟಿಲೇರಲು ಖಾಸಗಿ ಶಾಲೆಗಳ ಒಕ್ಕೂಟ ಸಿದ್ಧತೆ
ಡಿ. ಶಶಿಕುಮಾರ್
ಪೃಥ್ವಿಶಂಕರ
| Edited By: ಸಾಧು ಶ್ರೀನಾಥ್​|

Updated on: Jan 30, 2021 | 10:37 AM

Share

ಬೆಂಗಳೂರು: ಸರ್ಕಾರದಿಂದ ಖಾಸಗಿ ಶಾಲೆಗಳ ಶುಲ್ಕಕ್ಕೆ ಕಡಿವಾಣ ಹಾಕಿದ ಬೆನ್ನಲ್ಲೇ, ಸರ್ಕಾರದ ವಿರುದ್ಧ ಖಾಸಗಿ‌ ಶಾಲೆಗಳ ಒಕ್ಕೂಟಗಳು ಅಸಮಾಧಾನ ಹೊರಹಾಕಿವೆ.

ನೆನ್ನೆ ಖಾಸಗಿ ಶಾಲೆಗಳ ಶುಲ್ಕ ನಿಗಧಿಯ ಬಗ್ಗೆ ಶಿಕ್ಷಣ ಸಚಿವ ಸುರೇಶ್​ ಕುಮಾರ್​ ವಿಧಾನಸೌದದಲ್ಲಿ ಸುದ್ದಿಗೋಷ್ಠಿ ನಡೆಸಿ ಶಾಲಾ ಶುಲ್ಕವನ್ನ ಶೇ.30ರಷ್ಟು ಕಡಿಮೆ ಮಾಡಿದ್ದರು. ಈ ನಿರ್ಧಾರದ ಬಗ್ಗೆ ಆಕ್ರೋಶಗೊಂಡಿರುವ ಖಾಸಗಿ ಶಾಲೆಗಳ ಒಕ್ಕೂಟ, ಸರ್ಕಾರದ ಆದೇಶ ಖಾಸಗಿ ಶಾಲೆಗಳಿಗೆ ನುಂಗಲಾರದ ಬಿಸಿತುಪ್ಪವಾಗಿದೆ. ಸರ್ಕಾರ ನಿಗದಿ ಪಡಿಸಿರುವ ಶುಲ್ಕ ಒಪ್ಪುವಂತದಲ್ಲ. ಖಾಸಗಿ ಶಾಲೆಗಳ ಶುಲ್ಕವನ್ನು 30% ರಷ್ಟು ಕಡಿಮೆ ಮಾಡಿರುವು ಒಪ್ಪವುವಂತದಲ್ಲ.

ಬೇಕಿದ್ದರೆ 15 ರಿಂದ 20, 25 % ಟರ್ಮ್ ಶುಲ್ಕ ಸ್ಪೆಷಲ್ ಶುಲ್ಕದಲ್ಲಿ, ಡೆವಲಪ್ಮೆಂಟ್ ಶುಲ್ಕದಲ್ಲಿ ಇತರೆ ಕಂಪ್ಯೂಟರ್, ಟ್ರಾನ್ಪೋರ್ಟ್ ಚಾರ್ಜ್​ನಲ್ಲಿ ತಗಲುವ ವೆಚ್ಚದಲ್ಲಿ ಕಡಿಮೆ ಮಾಡಲು ಶಿಫಾರಸು ಮಾಡಬಹುದಿತ್ತು. ಆದರೆ ಏಕರೂಪದಲ್ಲಿ ಒಟ್ಟಾರೆ ಕಡಿತ ಮಾಡಿರುವುದು 30%. ಅದು 40 ರಿಂದ 50% ರಷ್ಟು ಆಗುತ್ತದೆ. ಟೆಕ್ನಿಕಲ್ ಆಗಿ ಈ ಅಂಶಗಳು ಈಗಾಗಲೇ ಶಿಕ್ಷಣ ಮಂತ್ರಿಗಳಿಗೆ, ಪ್ರಧಾನ ಕಾರ್ಯದರ್ಶಿ, ಹಾಗೂ ಅಯುಕ್ತರಿಗೆ ಗೊತ್ತಿತ್ತು. ಆದರೂ ಸ್ಪಷ್ಟೀಕರಣ ಕೊಡದೆ ಏಕಾಏಕಿ‌ ಕಡಿತ ಮಾಡಿದೆ.

ಹಾಗಾದ್ರೆ ಶಿಕ್ಷಕರಿಗೆ, ಶಿಕ್ಷಕೇತರ ಸಿಬ್ಬಂದಿಗಳಿಗೆ ಕೇವಲ 70% ರಷ್ಟು ಮಾತ್ರ ಸಂಬಳ ಕೊಡಬೇಕಾ..? ಇದಕ್ಕೆ ಶಿಕ್ಷಣ ಸಚಿವರು ಏನು ಉತ್ತರ ಕೊಡ್ತಾರೆ..? ಕಳೆದ ವರ್ಷ ಶುಲ್ಕವನ್ನೇ ಪಾವತಿ ಮಾಡಿಲ್ಲ. ಈ ವರ್ಷದ ದಾಖಲಾತಿ ಮಾಡಿಲ್ಲ. ಈ ಧೋರಣೆಯನ್ನು ಸಂಪೂರ್ಣವಾಗಿ ಒಪ್ಪುವಂತದಲ್ಲ. ಹೀಗಾಗಿ ನ್ಯಾಯಾಲಯದ ಮೊರೆ ಹೋಗುವುದಾಗಿ ಕ್ಯಾಮ್ಸ್ ಸಂಘಟನೆಯ ಪ್ರಧಾನ ಕಾರ್ಯದರ್ಶಿ ಶಶಿಕುಮಾರ್ ಹೇಳಿಕೆ ನೀಡಿದ್ದಾರೆ.

ಪೋಷಕರಿಂದ 70 % ಮಾತ್ರವೇ ಶುಲ್ಕ ಪಡೆಯುತ್ತೇವೆ.. ಸರ್ಕಾರದ ನಿರ್ಧಾರ ಸ್ವಾಗತಿಸಿದ ರೂಪ್ಸಾ

Follow Us
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು
ಕಾವೇರಿ ವಿವಾದ: ಊರ್ವಶಿ ಚಿತ್ರಮಂದಿರದಲ್ಲಿ ‘ಜನ ನಾಯಗನ್’ ಬದಲಿಗೆ ‘ಕರಾವಳಿ’
ಕಾವೇರಿ ವಿವಾದ: ಊರ್ವಶಿ ಚಿತ್ರಮಂದಿರದಲ್ಲಿ ‘ಜನ ನಾಯಗನ್’ ಬದಲಿಗೆ ‘ಕರಾವಳಿ’
ನಶಾ ಮುಕ್ತ ಭಾರತ ಅಭಿಯಾನ, ಪ್ರಧಾನಿ ಮೋದಿ ಏನಂದ್ರು ನೋಡಿ
ನಶಾ ಮುಕ್ತ ಭಾರತ ಅಭಿಯಾನ, ಪ್ರಧಾನಿ ಮೋದಿ ಏನಂದ್ರು ನೋಡಿ
ಕಬಿನಿ ಜಲಾಶಯ ಸಂಪೂರ್ಣ ಭರ್ತಿ
ಕಬಿನಿ ಜಲಾಶಯ ಸಂಪೂರ್ಣ ಭರ್ತಿ