AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಾಲಾ ಫೀಸ್ ಕಡಿತ: ಸರ್ಕಾರದ ವಿರುದ್ಧ ಕೋರ್ಟ್ ಮೆಟ್ಟಿಲೇರಲು ಖಾಸಗಿ ಶಾಲೆಗಳ ಒಕ್ಕೂಟ ಸಿದ್ಧತೆ

ಸರ್ಕಾರದ ಆದೇಶ ಖಾಸಗಿ ಶಾಲೆಗಳಿಗೆ ನುಂಗಲಾರದ ಬಿಸಿತುಪ್ಪವಾಗಿದೆ. ಸರ್ಕಾರ ನಿಗದಿ ಪಡಿಸಿರುವ ಶುಲ್ಕ ಒಪ್ಪುವಂತದಲ್ಲ. ಖಾಸಗಿ ಶಾಲೆಗಳ ಶುಲ್ಕವನ್ನು 30% ರಷ್ಟು ಕಡಿಮೆ ಮಾಡಿರುವು ಒಪ್ಪವುವಂತದಲ್ಲ.

ಶಾಲಾ ಫೀಸ್ ಕಡಿತ: ಸರ್ಕಾರದ ವಿರುದ್ಧ ಕೋರ್ಟ್ ಮೆಟ್ಟಿಲೇರಲು ಖಾಸಗಿ ಶಾಲೆಗಳ ಒಕ್ಕೂಟ ಸಿದ್ಧತೆ
ಡಿ. ಶಶಿಕುಮಾರ್
ಪೃಥ್ವಿಶಂಕರ
| Edited By: |

Updated on: Jan 30, 2021 | 10:37 AM

Share

ಬೆಂಗಳೂರು: ಸರ್ಕಾರದಿಂದ ಖಾಸಗಿ ಶಾಲೆಗಳ ಶುಲ್ಕಕ್ಕೆ ಕಡಿವಾಣ ಹಾಕಿದ ಬೆನ್ನಲ್ಲೇ, ಸರ್ಕಾರದ ವಿರುದ್ಧ ಖಾಸಗಿ‌ ಶಾಲೆಗಳ ಒಕ್ಕೂಟಗಳು ಅಸಮಾಧಾನ ಹೊರಹಾಕಿವೆ.

ನೆನ್ನೆ ಖಾಸಗಿ ಶಾಲೆಗಳ ಶುಲ್ಕ ನಿಗಧಿಯ ಬಗ್ಗೆ ಶಿಕ್ಷಣ ಸಚಿವ ಸುರೇಶ್​ ಕುಮಾರ್​ ವಿಧಾನಸೌದದಲ್ಲಿ ಸುದ್ದಿಗೋಷ್ಠಿ ನಡೆಸಿ ಶಾಲಾ ಶುಲ್ಕವನ್ನ ಶೇ.30ರಷ್ಟು ಕಡಿಮೆ ಮಾಡಿದ್ದರು. ಈ ನಿರ್ಧಾರದ ಬಗ್ಗೆ ಆಕ್ರೋಶಗೊಂಡಿರುವ ಖಾಸಗಿ ಶಾಲೆಗಳ ಒಕ್ಕೂಟ, ಸರ್ಕಾರದ ಆದೇಶ ಖಾಸಗಿ ಶಾಲೆಗಳಿಗೆ ನುಂಗಲಾರದ ಬಿಸಿತುಪ್ಪವಾಗಿದೆ. ಸರ್ಕಾರ ನಿಗದಿ ಪಡಿಸಿರುವ ಶುಲ್ಕ ಒಪ್ಪುವಂತದಲ್ಲ. ಖಾಸಗಿ ಶಾಲೆಗಳ ಶುಲ್ಕವನ್ನು 30% ರಷ್ಟು ಕಡಿಮೆ ಮಾಡಿರುವು ಒಪ್ಪವುವಂತದಲ್ಲ.

ಬೇಕಿದ್ದರೆ 15 ರಿಂದ 20, 25 % ಟರ್ಮ್ ಶುಲ್ಕ ಸ್ಪೆಷಲ್ ಶುಲ್ಕದಲ್ಲಿ, ಡೆವಲಪ್ಮೆಂಟ್ ಶುಲ್ಕದಲ್ಲಿ ಇತರೆ ಕಂಪ್ಯೂಟರ್, ಟ್ರಾನ್ಪೋರ್ಟ್ ಚಾರ್ಜ್​ನಲ್ಲಿ ತಗಲುವ ವೆಚ್ಚದಲ್ಲಿ ಕಡಿಮೆ ಮಾಡಲು ಶಿಫಾರಸು ಮಾಡಬಹುದಿತ್ತು. ಆದರೆ ಏಕರೂಪದಲ್ಲಿ ಒಟ್ಟಾರೆ ಕಡಿತ ಮಾಡಿರುವುದು 30%. ಅದು 40 ರಿಂದ 50% ರಷ್ಟು ಆಗುತ್ತದೆ. ಟೆಕ್ನಿಕಲ್ ಆಗಿ ಈ ಅಂಶಗಳು ಈಗಾಗಲೇ ಶಿಕ್ಷಣ ಮಂತ್ರಿಗಳಿಗೆ, ಪ್ರಧಾನ ಕಾರ್ಯದರ್ಶಿ, ಹಾಗೂ ಅಯುಕ್ತರಿಗೆ ಗೊತ್ತಿತ್ತು. ಆದರೂ ಸ್ಪಷ್ಟೀಕರಣ ಕೊಡದೆ ಏಕಾಏಕಿ‌ ಕಡಿತ ಮಾಡಿದೆ.

ಹಾಗಾದ್ರೆ ಶಿಕ್ಷಕರಿಗೆ, ಶಿಕ್ಷಕೇತರ ಸಿಬ್ಬಂದಿಗಳಿಗೆ ಕೇವಲ 70% ರಷ್ಟು ಮಾತ್ರ ಸಂಬಳ ಕೊಡಬೇಕಾ..? ಇದಕ್ಕೆ ಶಿಕ್ಷಣ ಸಚಿವರು ಏನು ಉತ್ತರ ಕೊಡ್ತಾರೆ..? ಕಳೆದ ವರ್ಷ ಶುಲ್ಕವನ್ನೇ ಪಾವತಿ ಮಾಡಿಲ್ಲ. ಈ ವರ್ಷದ ದಾಖಲಾತಿ ಮಾಡಿಲ್ಲ. ಈ ಧೋರಣೆಯನ್ನು ಸಂಪೂರ್ಣವಾಗಿ ಒಪ್ಪುವಂತದಲ್ಲ. ಹೀಗಾಗಿ ನ್ಯಾಯಾಲಯದ ಮೊರೆ ಹೋಗುವುದಾಗಿ ಕ್ಯಾಮ್ಸ್ ಸಂಘಟನೆಯ ಪ್ರಧಾನ ಕಾರ್ಯದರ್ಶಿ ಶಶಿಕುಮಾರ್ ಹೇಳಿಕೆ ನೀಡಿದ್ದಾರೆ.

ಪೋಷಕರಿಂದ 70 % ಮಾತ್ರವೇ ಶುಲ್ಕ ಪಡೆಯುತ್ತೇವೆ.. ಸರ್ಕಾರದ ನಿರ್ಧಾರ ಸ್ವಾಗತಿಸಿದ ರೂಪ್ಸಾ

Follow Us
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ
ಬುರ್ಖಾ ಧರಿಸಿ ಬಂದವಳಿಂದ ಲಕ್ಷಾಂತರ ಮೌಲ್ಯದ ಚಿನ್ನದ ಸರ ಲೂಟಿ
ಬುರ್ಖಾ ಧರಿಸಿ ಬಂದವಳಿಂದ ಲಕ್ಷಾಂತರ ಮೌಲ್ಯದ ಚಿನ್ನದ ಸರ ಲೂಟಿ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್: ಯುವತಿಯನ್ನ ಮತಾಂತರಕ್ಕೆ ಯತ್ನ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್: ಯುವತಿಯನ್ನ ಮತಾಂತರಕ್ಕೆ ಯತ್ನ
Video:ಭಾರತವು ಅಮೆರಿಕದ ಆದೇಶವನ್ನು ಪಾಲಿಸುವುದಿಲ್ಲ: ಸೈಯದ್ ಅಕ್ಬರುದ್ದೀನ್
Video:ಭಾರತವು ಅಮೆರಿಕದ ಆದೇಶವನ್ನು ಪಾಲಿಸುವುದಿಲ್ಲ: ಸೈಯದ್ ಅಕ್ಬರುದ್ದೀನ್
ಕುವೈತ್‌ನ ಪ್ರಮುಖ ತೈಲ ಸಂಸ್ಕರಣಾಗಾರದ ಮೇಲೆ ಇರಾನ್‌ ಡ್ರೋನ್ ದಾಳಿ
ಕುವೈತ್‌ನ ಪ್ರಮುಖ ತೈಲ ಸಂಸ್ಕರಣಾಗಾರದ ಮೇಲೆ ಇರಾನ್‌ ಡ್ರೋನ್ ದಾಳಿ