AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Teachers Day: ಕೊರೊನಾ ಹೊಡೆತದಿಂದ ಸಂಬಳವೇ ಇಲ್ದೆ ಬೀದಿಗೆ ಬಿದ್ದ 90 ಸಾವಿರ ಶಿಕ್ಷಕರು

ಅಜ್ಞಾನದ ಅಂಧಕಾರದಿಂದ ಜ್ಞಾನದ ಬೆಳಕಿನೆಡೆಗೆ ಎಲ್ಲರನ್ನೂ ತಲುಪಿಸುವ ಶಿಕ್ಷಕರಿಗೆ ಇಂದು ಹಬ್ಬದ ದಿನ. ಆದರೆ ಎಲ್ಲಾ ಶಿಕ್ಷಕರಲ್ಲೂ ಸಂತಸ ತರಬೇಕಾಗಿದ್ದ ಶಿಕ್ಷಕರ ದಿನಾಚರಣೆ, ಖಾಸಗಿ ಶಿಕ್ಷಕರ ಬದುಕಿಗೆ ಮಾತ್ರ ಕರಾಳ ದಿನವಾಗಿದೆ. ರಾಜ್ಯದಲ್ಲಿ ಕೊರೊನಾ ಹಾವಳಿಯಿಂದಾಗಿ ಎಲ್ಲಾ ಶಾಲಾ ಕಾಲೇಜುಗಳು ಬಂದ್ ಆಗಿವೆ. ಇದರಿಂದ ತಮ್ಮ ಬದುಕಿನ ನಿರ್ವಹಣೆಗಾಗಿ ತಿಂಗಳ ಸಂಬಳವನ್ನೇ ನಂಬಿಕೊಂಡಿದ್ದ ಖಾಸಗಿ ಶಿಕ್ಷಣ ಸಂಸ್ಥೆಗಳ ಶಿಕ್ಷಕರು ಅಕ್ಷರಶಃ ಬೀದಿಗೆ ಬಿದ್ದಿದ್ದಾರೆ. ಕೋವಿಡ್ ಹಿನ್ನೆಲೆಯಿಂದಾಗಿ ಖಾಸಗಿ ಶಿಕ್ಷಕರಿಗೆ 6 ತಿಂಗಳಿಂದ ಸಂಬಳ ಬಂದಿಲ್ಲ. ಇದರಿಂದ ಸುಮಾರು […]

Teachers Day: ಕೊರೊನಾ ಹೊಡೆತದಿಂದ ಸಂಬಳವೇ ಇಲ್ದೆ ಬೀದಿಗೆ ಬಿದ್ದ 90 ಸಾವಿರ ಶಿಕ್ಷಕರು
ಸಾಧು ಶ್ರೀನಾಥ್​
|

Updated on:Sep 05, 2020 | 2:07 PM

Share

ಅಜ್ಞಾನದ ಅಂಧಕಾರದಿಂದ ಜ್ಞಾನದ ಬೆಳಕಿನೆಡೆಗೆ ಎಲ್ಲರನ್ನೂ ತಲುಪಿಸುವ ಶಿಕ್ಷಕರಿಗೆ ಇಂದು ಹಬ್ಬದ ದಿನ. ಆದರೆ ಎಲ್ಲಾ ಶಿಕ್ಷಕರಲ್ಲೂ ಸಂತಸ ತರಬೇಕಾಗಿದ್ದ ಶಿಕ್ಷಕರ ದಿನಾಚರಣೆ, ಖಾಸಗಿ ಶಿಕ್ಷಕರ ಬದುಕಿಗೆ ಮಾತ್ರ ಕರಾಳ ದಿನವಾಗಿದೆ. ರಾಜ್ಯದಲ್ಲಿ ಕೊರೊನಾ ಹಾವಳಿಯಿಂದಾಗಿ ಎಲ್ಲಾ ಶಾಲಾ ಕಾಲೇಜುಗಳು ಬಂದ್ ಆಗಿವೆ. ಇದರಿಂದ ತಮ್ಮ ಬದುಕಿನ ನಿರ್ವಹಣೆಗಾಗಿ ತಿಂಗಳ ಸಂಬಳವನ್ನೇ ನಂಬಿಕೊಂಡಿದ್ದ ಖಾಸಗಿ ಶಿಕ್ಷಣ ಸಂಸ್ಥೆಗಳ ಶಿಕ್ಷಕರು ಅಕ್ಷರಶಃ ಬೀದಿಗೆ ಬಿದ್ದಿದ್ದಾರೆ.

ಕೋವಿಡ್ ಹಿನ್ನೆಲೆಯಿಂದಾಗಿ ಖಾಸಗಿ ಶಿಕ್ಷಕರಿಗೆ 6 ತಿಂಗಳಿಂದ ಸಂಬಳ ಬಂದಿಲ್ಲ. ಇದರಿಂದ ಸುಮಾರು 90 ಸಾವಿರ ಶಿಕ್ಷಕರ ಪರಿಸ್ಥಿತಿ ಅತಂತ್ರವಾಗಿದ್ದು, ಸರ್ಕಾರ ಮತ್ತು ಖಾಸಗಿ ಶಿಕ್ಷಣ ಸಂಸ್ಥೆಗಳ ಈ ನಿರ್ಲಕ್ಷ್ಯ ಖಂಡಿಸಿ ಇಂದು ರಾಜ್ಯದ್ಯಾಂತ ಶಿಕ್ಷಕರಿಂದ ಕಪ್ಪು ಪಟ್ಟಿ ಧರಿಸಿ ಪ್ರತಿಭಟನೆ ನಡೆಸಲಾಗುತ್ತಿದೆ.

ಜೊತೆಗೆ RTE ನೀಡುವ ಮೊದಲ ಕಂತಿನ ಬಾಕಿ ಹಣ ಬಹುತೇಕ ಸಂಸ್ಥೆಗಳಿಗೆ ಇನ್ನು ತಲುಪಿಯೇ ಇಲ್ಲ. ಆದರಿಂದ ಶಿಕ್ಷಕರ ಸದನದ ಮುಂದೆ ಕಪ್ಪು ಪಟ್ಟಿ ಧರಿಸಿ ಖಾಸಗಿ ಶಿಕ್ಷಕರು ಧರಣಿ ನಡೆಸುತ್ತಿದ್ದಾರೆ. ಜೊತೆಗೆ ಇಂದಿನ ಶಿಕ್ಷಕರ ದಿನಾಚರಣೆಯನ್ನು ಕರಾಳ ದಿನವನ್ನಾಗಿ ಆಚರಣೆ ಮಾಡಲಾಗುತ್ತಿದೆ.

ಇದನ್ನೂ ಓದಿ: ಕೊಲೆ, ಸುಲಿಗೆ, ಅಕ್ರಮ ಚಟುವಟಿಕೆಗಳೇ ತುಂಬಿದ್ದ ಗ್ರಾಮದಲ್ಲಿ ಈಗ ಶಿಕ್ಷಣ ಕ್ರಾಂತಿ! ಯಾವೂರದು?

Published On - 12:37 pm, Sat, 5 September 20

Follow Us
sadhu srinath
sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Read More
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ
ಹಿರಿಯೂರು ಉಪಚುನಾವಣೆ ಮೇಲೆ ಜೆಡಿಎಸ್​​ ಕಣ್ಣು: ದಳಪತಿಗಳ ಲೆಕ್ಕಾಚಾರವೇನು?
ಹಿರಿಯೂರು ಉಪಚುನಾವಣೆ ಮೇಲೆ ಜೆಡಿಎಸ್​​ ಕಣ್ಣು: ದಳಪತಿಗಳ ಲೆಕ್ಕಾಚಾರವೇನು?
ಗುರು ಸಂಚಾರದಿಂದ ಮಿಥುನ ರಾಶಿಯವರಿಗೆ ಆರ್ಥಿಕ ವೃದ್ಧಿ ಮತ್ತು ಶುಭ ಯೋಗ ಶುರು
ಗುರು ಸಂಚಾರದಿಂದ ಮಿಥುನ ರಾಶಿಯವರಿಗೆ ಆರ್ಥಿಕ ವೃದ್ಧಿ ಮತ್ತು ಶುಭ ಯೋಗ ಶುರು
ಪ್ರವಾಸಿಗರ ಕ್ಯಾಮೆರಾಗೆ ಬಿಂದಾಸ್ ಪೋಸ್ ನೀಡಿದ ಜೋಡಿ ಹುಲಿಗಳು!
ಪ್ರವಾಸಿಗರ ಕ್ಯಾಮೆರಾಗೆ ಬಿಂದಾಸ್ ಪೋಸ್ ನೀಡಿದ ಜೋಡಿ ಹುಲಿಗಳು!
ವಸ್ತುಗಳನ್ನು ಮನೆಗೆ ಕೊಡಲು ಬಂದ ಡೆಲಿವರಿ ಬಾಯ್ ಮಾಡಿದ್ದೇನು ನೋಡಿ
ವಸ್ತುಗಳನ್ನು ಮನೆಗೆ ಕೊಡಲು ಬಂದ ಡೆಲಿವರಿ ಬಾಯ್ ಮಾಡಿದ್ದೇನು ನೋಡಿ
ವನ್ಯಜೀವಿ ಛಾಯಾಗ್ರಾಹಕಿಯಾದ ಸೋನಲ್ ಮೊಂತೆರೋ
ವನ್ಯಜೀವಿ ಛಾಯಾಗ್ರಾಹಕಿಯಾದ ಸೋನಲ್ ಮೊಂತೆರೋ
ಸಂಜೆಯಾದರೆ ರಸ್ತೆಗಿಳಿಯುವ ಈ ಒಂಟಿ ಸಲಗಕ್ಕೆ ವಾಹನಗಳೇ ಟಾರ್ಗೆಟ್!
ಸಂಜೆಯಾದರೆ ರಸ್ತೆಗಿಳಿಯುವ ಈ ಒಂಟಿ ಸಲಗಕ್ಕೆ ವಾಹನಗಳೇ ಟಾರ್ಗೆಟ್!