AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ರೈತರ ಹೋರಾಟಕ್ಕೆ ಖಾಸಗಿ ಶಾಲೆಗಳಿಂದ ಬೆಂಬಲ.. ನಾಳೆ ಆನ್‌ಲೈನ್ ಕ್ಲಾಸ್‌ ಇರಲ್ಲ’

ರೈತರ ಹೋರಾಟದ ಅಂಗವಾಗಿ ನಾಳೆ ದೇಶವ್ಯಾಪಿ ನಡೆಯಲಿರುವ ಭಾರತ್ ಬಂದ್​ಗೆ ಖಾಸಗಿ ಶಾಲೆಗಳಿಂದ ಬೆಂಬಲ ದೊರಕಿದೆ. ಹಾಗಾಗಿ, ನಾಳೆ ಬಂದ್ ಹಿನ್ನೆಲೆಯಲ್ಲಿ ಮಕ್ಕಳಿಗೆ ಆನ್‌ಲೈನ್ ಕ್ಲಾಸ್‌ ಇರಲ್ಲ ಎಂದು ಟಿವಿ9ಗೆ ಕ್ಯಾಮ್ಸ್ ಖಾಸಗಿ ಶಾಲೆಗಳ ಒಕ್ಕೂಟದ ಕಾರ್ಯದರ್ಶಿ ಶಶಿಕುಮಾರ್ ಹೇಳಿದ್ದಾರೆ.

‘ರೈತರ ಹೋರಾಟಕ್ಕೆ ಖಾಸಗಿ ಶಾಲೆಗಳಿಂದ ಬೆಂಬಲ.. ನಾಳೆ ಆನ್‌ಲೈನ್ ಕ್ಲಾಸ್‌ ಇರಲ್ಲ’
‘ನಾಳೆ ಆನ್‌ಲೈನ್ ಕ್ಲಾಸ್‌ ಇರಲ್ಲ’
KUSHAL V
|

Updated on: Dec 07, 2020 | 10:43 AM

Share

ಬೆಂಗಳೂರು: ರೈತರ ಹೋರಾಟದ ಅಂಗವಾಗಿ ನಾಳೆ ದೇಶವ್ಯಾಪಿ ನಡೆಯಲಿರುವ ಭಾರತ್ ಬಂದ್​ಗೆ ಖಾಸಗಿ ಶಾಲೆಗಳಿಂದ ಬೆಂಬಲ ದೊರಕಿದೆ. ಹಾಗಾಗಿ, ನಾಳೆ ಬಂದ್ ಹಿನ್ನೆಲೆಯಲ್ಲಿ ಮಕ್ಕಳಿಗೆ ಆನ್‌ಲೈನ್ ಕ್ಲಾಸ್‌ ಇರಲ್ಲ ಎಂದು ಟಿವಿ9ಗೆ ಕ್ಯಾಮ್ಸ್ ಖಾಸಗಿ ಶಾಲೆಗಳ ಒಕ್ಕೂಟದ ಕಾರ್ಯದರ್ಶಿ ಶಶಿಕುಮಾರ್ ಹೇಳಿದ್ದಾರೆ.

ಬಂದ್‌ಗೆ ಬೆಂಬಲ ವ್ಯಕ್ತಪಡಿಸಿ ಆನ್‌ಲೈನ್ ಕ್ಲಾಸ್‌ ಸ್ಥಗಿತಗೊಳಿಸುತ್ತೇವೆ. ಪರೀಕ್ಷೆಗಳನ್ನ ಹೊರತುಪಡಿಸಿ ಆನ್​ಲೈನ್ ಕ್ಲಾಸ್ ಸ್ಥಗಿತಗೊಳಿಸುತ್ತೇವೆ. ಖಾಸಗಿ ಅನುದಾನರಹಿತ ಶಾಲೆಗಳಿಂದ ಬಂದ್​ಗೆ ಬೆಂಬಲ ನೀಡುತ್ತೇವೆ ಎಂದು ಶಶಿಕುಮಾರ್​ ತಿಳಿಸಿದ್ದಾರೆ.

ಆನ್​ಲೈನ್​ ​ಕ್ಲಾಸ್​ ಅಂತಾ ಅಪ್ಪನ ಮೊಬೈಲ್​ ಪಡೆದ ಮಗಳಿಗೆ ಕಂಡಿದ್ದು ಪಾಠ ಅಲ್ಲ.. ಪಲ್ಲಂಗದ ಆಟ

ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ