AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ರೈತರ ಹೋರಾಟಕ್ಕೆ ಖಾಸಗಿ ಶಾಲೆಗಳಿಂದ ಬೆಂಬಲ.. ನಾಳೆ ಆನ್‌ಲೈನ್ ಕ್ಲಾಸ್‌ ಇರಲ್ಲ’

ರೈತರ ಹೋರಾಟದ ಅಂಗವಾಗಿ ನಾಳೆ ದೇಶವ್ಯಾಪಿ ನಡೆಯಲಿರುವ ಭಾರತ್ ಬಂದ್​ಗೆ ಖಾಸಗಿ ಶಾಲೆಗಳಿಂದ ಬೆಂಬಲ ದೊರಕಿದೆ. ಹಾಗಾಗಿ, ನಾಳೆ ಬಂದ್ ಹಿನ್ನೆಲೆಯಲ್ಲಿ ಮಕ್ಕಳಿಗೆ ಆನ್‌ಲೈನ್ ಕ್ಲಾಸ್‌ ಇರಲ್ಲ ಎಂದು ಟಿವಿ9ಗೆ ಕ್ಯಾಮ್ಸ್ ಖಾಸಗಿ ಶಾಲೆಗಳ ಒಕ್ಕೂಟದ ಕಾರ್ಯದರ್ಶಿ ಶಶಿಕುಮಾರ್ ಹೇಳಿದ್ದಾರೆ.

‘ರೈತರ ಹೋರಾಟಕ್ಕೆ ಖಾಸಗಿ ಶಾಲೆಗಳಿಂದ ಬೆಂಬಲ.. ನಾಳೆ ಆನ್‌ಲೈನ್ ಕ್ಲಾಸ್‌ ಇರಲ್ಲ’
‘ನಾಳೆ ಆನ್‌ಲೈನ್ ಕ್ಲಾಸ್‌ ಇರಲ್ಲ’
KUSHAL V
|

Updated on: Dec 07, 2020 | 10:43 AM

Share

ಬೆಂಗಳೂರು: ರೈತರ ಹೋರಾಟದ ಅಂಗವಾಗಿ ನಾಳೆ ದೇಶವ್ಯಾಪಿ ನಡೆಯಲಿರುವ ಭಾರತ್ ಬಂದ್​ಗೆ ಖಾಸಗಿ ಶಾಲೆಗಳಿಂದ ಬೆಂಬಲ ದೊರಕಿದೆ. ಹಾಗಾಗಿ, ನಾಳೆ ಬಂದ್ ಹಿನ್ನೆಲೆಯಲ್ಲಿ ಮಕ್ಕಳಿಗೆ ಆನ್‌ಲೈನ್ ಕ್ಲಾಸ್‌ ಇರಲ್ಲ ಎಂದು ಟಿವಿ9ಗೆ ಕ್ಯಾಮ್ಸ್ ಖಾಸಗಿ ಶಾಲೆಗಳ ಒಕ್ಕೂಟದ ಕಾರ್ಯದರ್ಶಿ ಶಶಿಕುಮಾರ್ ಹೇಳಿದ್ದಾರೆ.

ಬಂದ್‌ಗೆ ಬೆಂಬಲ ವ್ಯಕ್ತಪಡಿಸಿ ಆನ್‌ಲೈನ್ ಕ್ಲಾಸ್‌ ಸ್ಥಗಿತಗೊಳಿಸುತ್ತೇವೆ. ಪರೀಕ್ಷೆಗಳನ್ನ ಹೊರತುಪಡಿಸಿ ಆನ್​ಲೈನ್ ಕ್ಲಾಸ್ ಸ್ಥಗಿತಗೊಳಿಸುತ್ತೇವೆ. ಖಾಸಗಿ ಅನುದಾನರಹಿತ ಶಾಲೆಗಳಿಂದ ಬಂದ್​ಗೆ ಬೆಂಬಲ ನೀಡುತ್ತೇವೆ ಎಂದು ಶಶಿಕುಮಾರ್​ ತಿಳಿಸಿದ್ದಾರೆ.

ಆನ್​ಲೈನ್​ ​ಕ್ಲಾಸ್​ ಅಂತಾ ಅಪ್ಪನ ಮೊಬೈಲ್​ ಪಡೆದ ಮಗಳಿಗೆ ಕಂಡಿದ್ದು ಪಾಠ ಅಲ್ಲ.. ಪಲ್ಲಂಗದ ಆಟ

ಪಾಕ್ ಆಟಗಾರನ ವಿರುದ್ಧ ಸಿಡಿದೆದ್ದ ವೈಭವ್ ಸೂರ್ಯವಂಶಿ
ಪಾಕ್ ಆಟಗಾರನ ವಿರುದ್ಧ ಸಿಡಿದೆದ್ದ ವೈಭವ್ ಸೂರ್ಯವಂಶಿ
ಬಯಲು ಪ್ರಾಚ್ಯವಸ್ತು ಸಂಗ್ರಹಾಲಯ ಅಭಿವೃದ್ಧಿಗೆ ಫೌಂಡೇಶನ್ ಸಜ್ಜು
ಬಯಲು ಪ್ರಾಚ್ಯವಸ್ತು ಸಂಗ್ರಹಾಲಯ ಅಭಿವೃದ್ಧಿಗೆ ಫೌಂಡೇಶನ್ ಸಜ್ಜು
ಜಲಮಂಡಳಿ ನಿರ್ಲಕ್ಷ್ಯಕ್ಕೆ 14 ವರ್ಷದ ಬಾಲಕ ಬಲಿ
ಜಲಮಂಡಳಿ ನಿರ್ಲಕ್ಷ್ಯಕ್ಕೆ 14 ವರ್ಷದ ಬಾಲಕ ಬಲಿ
ವಿಜಯ್​​ ರಾಘವೇಂದ್ರಗೆ ‘ಥ್ಯಾಂಕ್​​ ಯೂ ಮಾವ’ ಎಂದ ಪಲ್ಲವಿ ಪಾಂಚಾಲ್
ವಿಜಯ್​​ ರಾಘವೇಂದ್ರಗೆ ‘ಥ್ಯಾಂಕ್​​ ಯೂ ಮಾವ’ ಎಂದ ಪಲ್ಲವಿ ಪಾಂಚಾಲ್
ಅಕ್ರಮ ಗಣಿಗಾರಿಕೆ ನಿಲ್ಲಿಸದ್ದಕ್ಕೆ ರಣಚಂಡಿಯಾದ ಮಹಿಳಾ ಅಧಿಕಾರಿ
ಅಕ್ರಮ ಗಣಿಗಾರಿಕೆ ನಿಲ್ಲಿಸದ್ದಕ್ಕೆ ರಣಚಂಡಿಯಾದ ಮಹಿಳಾ ಅಧಿಕಾರಿ
ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್