AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ನಿಮಗೆ ದುರಹಂಕಾರ ಬರಲು ರೈತರೇ ಕಾರಣ; ಪ್ರಧಾನಿ ಮೋದಿಯ ಅಹಂಕಾರಕ್ಕೆ ಎಚ್ಚರಿಕೆ’

ರೈತರ ಬಗ್ಗೆ ಮಾತನಾಡುವಾಗ ಎಚ್ಚರಿಕೆಯಿಂದ ಮಾತನಾಡಿ. ನಿಮಗೆ ದುರಹಂಕಾರ ಬರಲು ರೈತರೇ ಕಾರಣ. ಪ್ರಧಾನಿ ಮೋದಿಯ ಅಹಂಕಾರಕ್ಕೆ ಎಚ್ಚರಿಕೆ ಎಂದು ಹೇಳ್ತೀವಿ ಎಂದು ಕೋಡಿಹಳ್ಳಿ ಚಂದ್ರಶೇಖರ್​ ಮಾತನಾಡಿದರು.

‘ನಿಮಗೆ ದುರಹಂಕಾರ ಬರಲು ರೈತರೇ ಕಾರಣ; ಪ್ರಧಾನಿ ಮೋದಿಯ ಅಹಂಕಾರಕ್ಕೆ ಎಚ್ಚರಿಕೆ’
ಪ್ರಧಾನಿ ಮೋದಿ (ಎಡ); ಕೋಡಿಹಳ್ಳಿ ಚಂದ್ರಶೇಖರ್​ (ಬಲ)
KUSHAL V
|

Updated on: Jan 26, 2021 | 6:46 PM

Share

ಬೆಂಗಳೂರು: ದೆಹಲಿಯಲ್ಲಿ ರೈತರ ಹೋರಾಟದ ಹಿಂದೆ ಭಯೋತ್ಪಾದಕರ ಕುಮ್ಮಕ್ಕಿದೆ ಅಂತಾರೆ. ದೆಹಲಿಯಲ್ಲಿ ರೈತರ ಹೋರಾಟದ ಬಗ್ಗೆ ಸಚಿವರು ಹೇಳುತ್ತಾರೆ. ಅನ್ನ ತಿನ್ನುವ ಯಾರೊಬ್ಬರೂ ಹೇಳುವಂತಹ ಮಾತಲ್ಲ ಇದು ಎಂದು ಫ್ರೀಡಂ ಪಾರ್ಕ್​ನಲ್ಲಿ ಕೋಡಿಹಳ್ಳಿ ಚಂದ್ರಶೇಖರ್​ ಹೇಳಿದರು.

ರೈತರ ಬಗ್ಗೆ ಮಾತನಾಡುವಾಗ ಎಚ್ಚರಿಕೆಯಿಂದ ಮಾತನಾಡಿ. ನಿಮಗೆ ದುರಹಂಕಾರ ಬರಲು ರೈತರೇ ಕಾರಣ. ಪ್ರಧಾನಿ ಮೋದಿಯ ಅಹಂಕಾರಕ್ಕೆ ಎಚ್ಚರಿಕೆ ಎಂದು ಹೇಳ್ತೀವಿ. ಮನ್ ​ಕೀ ಬಾತ್​ನಲ್ಲಿ ಅನ್ನದಾತರ ಬಗ್ಗೆ ಮೋದಿ ಯಾವತ್ತೂ ಮಾತನಾಡಿಲ್ಲ ಎಂದು ಫ್ರೀಡಂ ಪಾರ್ಕ್​ನಲ್ಲಿ ಕೋಡಿಹಳ್ಳಿ ಚಂದ್ರಶೇಖರ್​ ಹೇಳಿದರು.

ಸರ್ಕಾರದ ಜನ ವಿರೋಧಿ ನಿರ್ಧಾರಗಳನ್ನು ವಿರೋಧಿಸಿದರೆ ನಿಂದನೆ ಮಾಡುತ್ತಾರೆ. ನಮ್ಮ ವಿರುದ್ಧ ಮಾತಾಡಲು ಹರಕುಬಾಯಿಯವರನ್ನ ಬಿಡ್ತಾರೆ. ಯಾರೊಬ್ಬರೂ ರೈತರ ಬಗ್ಗೆ ಮಾತಾಡುವ ಅರ್ಹತೆ ಹೊಂದಿಲ್ಲ. ಸಿಎಂ BSY ತಮ್ಮ ಬಳಿ ಉತ್ತಮವಾದವರನ್ನು ಇಟ್ಟುಕೊಳ್ಳಲಿ ಎಂದು ಸಹ ಹೇಳಿದರು.

ರೈತ ವಿರೋಧಿ ಕಾಯ್ದೆ ವಿರುದ್ಧ ನಮ್ಮ ಹೋರಾಟ ನಿರಂತರ. 10ನೇ ಸುತ್ತಿನ ಚರ್ಚೆ ವೇಳೆ 1 ವರ್ಷದವರೆಗೆ ಜಾರಿಮಾಡಲ್ಲ. ರೈತರ ಜೊತೆ ಚರ್ಚೆ ವೇಳೆ ಜಾರಿಮಾಡಲ್ಲ ಎಂದು ಕೇಂದ್ರ ಸರ್ಕಾರ ಹೇಳಿತು ಎಂದು ಕೋಡಿಹಳ್ಳಿ ಚಂದ್ರಶೇಖರ್​ ಮಾತನಾಡಿದರು.

ಹಸು ಸಾಕುವುದು ಹೇಗೆಂದು ಬಸವನಗುಡಿ, ಜಯನಗರದವರು ಹೇಳಿಕೊಡುವ ಅಗತ್ಯವಿಲ್ಲ -ಕೋಡಿಹಳ್ಳಿ ಚಂದ್ರಶೇಖರ್

‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ