AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ನಿಮಗೆ ದುರಹಂಕಾರ ಬರಲು ರೈತರೇ ಕಾರಣ; ಪ್ರಧಾನಿ ಮೋದಿಯ ಅಹಂಕಾರಕ್ಕೆ ಎಚ್ಚರಿಕೆ’

ರೈತರ ಬಗ್ಗೆ ಮಾತನಾಡುವಾಗ ಎಚ್ಚರಿಕೆಯಿಂದ ಮಾತನಾಡಿ. ನಿಮಗೆ ದುರಹಂಕಾರ ಬರಲು ರೈತರೇ ಕಾರಣ. ಪ್ರಧಾನಿ ಮೋದಿಯ ಅಹಂಕಾರಕ್ಕೆ ಎಚ್ಚರಿಕೆ ಎಂದು ಹೇಳ್ತೀವಿ ಎಂದು ಕೋಡಿಹಳ್ಳಿ ಚಂದ್ರಶೇಖರ್​ ಮಾತನಾಡಿದರು.

‘ನಿಮಗೆ ದುರಹಂಕಾರ ಬರಲು ರೈತರೇ ಕಾರಣ; ಪ್ರಧಾನಿ ಮೋದಿಯ ಅಹಂಕಾರಕ್ಕೆ ಎಚ್ಚರಿಕೆ’
ಪ್ರಧಾನಿ ಮೋದಿ (ಎಡ); ಕೋಡಿಹಳ್ಳಿ ಚಂದ್ರಶೇಖರ್​ (ಬಲ)
KUSHAL V
|

Updated on: Jan 26, 2021 | 6:46 PM

Share

ಬೆಂಗಳೂರು: ದೆಹಲಿಯಲ್ಲಿ ರೈತರ ಹೋರಾಟದ ಹಿಂದೆ ಭಯೋತ್ಪಾದಕರ ಕುಮ್ಮಕ್ಕಿದೆ ಅಂತಾರೆ. ದೆಹಲಿಯಲ್ಲಿ ರೈತರ ಹೋರಾಟದ ಬಗ್ಗೆ ಸಚಿವರು ಹೇಳುತ್ತಾರೆ. ಅನ್ನ ತಿನ್ನುವ ಯಾರೊಬ್ಬರೂ ಹೇಳುವಂತಹ ಮಾತಲ್ಲ ಇದು ಎಂದು ಫ್ರೀಡಂ ಪಾರ್ಕ್​ನಲ್ಲಿ ಕೋಡಿಹಳ್ಳಿ ಚಂದ್ರಶೇಖರ್​ ಹೇಳಿದರು.

ರೈತರ ಬಗ್ಗೆ ಮಾತನಾಡುವಾಗ ಎಚ್ಚರಿಕೆಯಿಂದ ಮಾತನಾಡಿ. ನಿಮಗೆ ದುರಹಂಕಾರ ಬರಲು ರೈತರೇ ಕಾರಣ. ಪ್ರಧಾನಿ ಮೋದಿಯ ಅಹಂಕಾರಕ್ಕೆ ಎಚ್ಚರಿಕೆ ಎಂದು ಹೇಳ್ತೀವಿ. ಮನ್ ​ಕೀ ಬಾತ್​ನಲ್ಲಿ ಅನ್ನದಾತರ ಬಗ್ಗೆ ಮೋದಿ ಯಾವತ್ತೂ ಮಾತನಾಡಿಲ್ಲ ಎಂದು ಫ್ರೀಡಂ ಪಾರ್ಕ್​ನಲ್ಲಿ ಕೋಡಿಹಳ್ಳಿ ಚಂದ್ರಶೇಖರ್​ ಹೇಳಿದರು.

ಸರ್ಕಾರದ ಜನ ವಿರೋಧಿ ನಿರ್ಧಾರಗಳನ್ನು ವಿರೋಧಿಸಿದರೆ ನಿಂದನೆ ಮಾಡುತ್ತಾರೆ. ನಮ್ಮ ವಿರುದ್ಧ ಮಾತಾಡಲು ಹರಕುಬಾಯಿಯವರನ್ನ ಬಿಡ್ತಾರೆ. ಯಾರೊಬ್ಬರೂ ರೈತರ ಬಗ್ಗೆ ಮಾತಾಡುವ ಅರ್ಹತೆ ಹೊಂದಿಲ್ಲ. ಸಿಎಂ BSY ತಮ್ಮ ಬಳಿ ಉತ್ತಮವಾದವರನ್ನು ಇಟ್ಟುಕೊಳ್ಳಲಿ ಎಂದು ಸಹ ಹೇಳಿದರು.

ರೈತ ವಿರೋಧಿ ಕಾಯ್ದೆ ವಿರುದ್ಧ ನಮ್ಮ ಹೋರಾಟ ನಿರಂತರ. 10ನೇ ಸುತ್ತಿನ ಚರ್ಚೆ ವೇಳೆ 1 ವರ್ಷದವರೆಗೆ ಜಾರಿಮಾಡಲ್ಲ. ರೈತರ ಜೊತೆ ಚರ್ಚೆ ವೇಳೆ ಜಾರಿಮಾಡಲ್ಲ ಎಂದು ಕೇಂದ್ರ ಸರ್ಕಾರ ಹೇಳಿತು ಎಂದು ಕೋಡಿಹಳ್ಳಿ ಚಂದ್ರಶೇಖರ್​ ಮಾತನಾಡಿದರು.

ಹಸು ಸಾಕುವುದು ಹೇಗೆಂದು ಬಸವನಗುಡಿ, ಜಯನಗರದವರು ಹೇಳಿಕೊಡುವ ಅಗತ್ಯವಿಲ್ಲ -ಕೋಡಿಹಳ್ಳಿ ಚಂದ್ರಶೇಖರ್

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ