AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಸು ಸಾಕುವುದು ಹೇಗೆಂದು ಬಸವನಗುಡಿ, ಜಯನಗರದವರು ಹೇಳಿಕೊಡುವ ಅಗತ್ಯವಿಲ್ಲ -ಕೋಡಿಹಳ್ಳಿ ಚಂದ್ರಶೇಖರ್

ಗೋಹತ್ಯೆ ತಡೆ ಕಾಯ್ದೆ ಬೇಕಾ ಬೇಡ್ವಾ ಎಂದು ನಾವು ನಿರ್ಧರಿಸ್ತೇವೆ. ಹಸು ಸಾಕುವುದು ಹೇಗೆಂದು ಬಸವನಗುಡಿ, ಜಯನಗರದವರು ಹೇಳಿಕೊಡುವ ಅಗತ್ಯವಿಲ್ಲ ಎಂದು ಕೋಡಿಹಳ್ಳಿ ಚಂದ್ರಶೇಖರ್ ಹೇಳಿದರು.

ಹಸು ಸಾಕುವುದು ಹೇಗೆಂದು ಬಸವನಗುಡಿ, ಜಯನಗರದವರು ಹೇಳಿಕೊಡುವ ಅಗತ್ಯವಿಲ್ಲ -ಕೋಡಿಹಳ್ಳಿ ಚಂದ್ರಶೇಖರ್
ಕೋಡಿಹಳ್ಳಿ ಚಂದ್ರಶೇಖರ್
KUSHAL V
|

Updated on:Jan 26, 2021 | 6:34 PM

Share

ಬೆಂಗಳೂರು: ಸರ್ವರಿಗೂ ಸಮಪಾಲು, ಸರ್ವರಿಗೂ ಸಮಬಾಳು ಎಂಬ ಧ್ಯೇಯದ ಮೇಲೆ ನಮ್ಮ ದೇಶ ರಚನೆ ಆಗಿದೆ. ಆದರೆ ನೀವು ಕಾರ್ಪೊರೇಟ್ ಕಂಪನಿ, MNC ಬೇಕು ಅಂತೀರಾ ಎಂದು ಫ್ರೀಡಂ ಪಾರ್ಕ್​ನಲ್ಲಿ ಕೋಡಿಹಳ್ಳಿ ಚಂದ್ರಶೇಖರ್​ ಕೇಂದ್ರ ಸರ್ಕಾರದ ವಿರುದ್ಧ ಹರಿಹಾಯ್ದರು.

‘ಈ ದೇಶ ನಿಮ್ಮಪ್ಪನ ಆಸ್ತಿಯಲ್ಲ; ಈ ದೇಶಕ್ಕಾಗಿ ನಮ್ಮ ಅಪ್ಪ ಅಮ್ಮನೂ ದುಡಿದಿದ್ದಾರೆ’ ಪ್ರತಿಭಟನಾನಿರತ ರೈತರ ಸಭೆಯಲ್ಲಿ ಈ ದೇಶ ನಿಮ್ಮಪ್ಪನ ಆಸ್ತಿಯಲ್ಲ. ಈ ದೇಶಕ್ಕಾಗಿ ನಮ್ಮ ಅಪ್ಪ, ನಮ್ಮ ಅಮ್ಮನೂ ದುಡಿದಿದ್ದಾರೆ ಎಂದು ಕೋಡಿಹಳ್ಳಿ ಚಂದ್ರಶೇಖರ್ ಹೇಳಿದರು.

ಗೋಹತ್ಯೆ ತಡೆ ಕಾಯ್ದೆ ಬೇಕಾ ಬೇಡ್ವಾ ಎಂದು ನಾವು ನಿರ್ಧರಿಸ್ತೇವೆ. ಹಸು ಸಾಕುವುದು ಹೇಗೆಂದು ಬಸವನಗುಡಿ, ಜಯನಗರದವರು ಹೇಳಿಕೊಡುವ ಅಗತ್ಯವಿಲ್ಲ ಎಂದು ಕೋಡಿಹಳ್ಳಿ ಚಂದ್ರಶೇಖರ್ ಹೇಳಿದರು.

ಅನ್ನದಾತರ ವಿರೋಧಿ ಕಾಯ್ದೆಗಳನ್ನು ವಾಪಸ್ ಪಡೆದುಕೊಳ್ಳಿ. ಇಲ್ಲವಾದರೆ ರಾಜಧಾನಿ ಉಸಿರುಗಟ್ಟುವಂತೆ ಪ್ರತಿಭಟಿಸುತ್ತೇವೆ ಎಂದು ಫ್ರೀಡಂ ಪಾರ್ಕ್​ನಲ್ಲಿ ಕೋಡಿಹಳ್ಳಿ ಚಂದ್ರಶೇಖರ್​ ಹೇಳಿದರು.

ರೈತರ ಪ್ರತಿಭಟನೆ ವೇಳೆ.. ಲುಂಗಿ-ಪೇಟ ಗೆಟಪ್​ನಲ್ಲಿ, ನೇಗಿಲು ಹಿಡಿದು ‘ಫೀಲ್ಡ್’​ಗಿಳಿದ ವಾಟಾಳ್​!

Published On - 6:22 pm, Tue, 26 January 21

Follow Us
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
RCB ವಿರುದ್ಧ ಹೀರೋ SRH ವಿರುದ್ಧ ಝೀರೋ!
RCB ವಿರುದ್ಧ ಹೀರೋ SRH ವಿರುದ್ಧ ಝೀರೋ!
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!