AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಸು ಸಾಕುವುದು ಹೇಗೆಂದು ಬಸವನಗುಡಿ, ಜಯನಗರದವರು ಹೇಳಿಕೊಡುವ ಅಗತ್ಯವಿಲ್ಲ -ಕೋಡಿಹಳ್ಳಿ ಚಂದ್ರಶೇಖರ್

ಗೋಹತ್ಯೆ ತಡೆ ಕಾಯ್ದೆ ಬೇಕಾ ಬೇಡ್ವಾ ಎಂದು ನಾವು ನಿರ್ಧರಿಸ್ತೇವೆ. ಹಸು ಸಾಕುವುದು ಹೇಗೆಂದು ಬಸವನಗುಡಿ, ಜಯನಗರದವರು ಹೇಳಿಕೊಡುವ ಅಗತ್ಯವಿಲ್ಲ ಎಂದು ಕೋಡಿಹಳ್ಳಿ ಚಂದ್ರಶೇಖರ್ ಹೇಳಿದರು.

ಹಸು ಸಾಕುವುದು ಹೇಗೆಂದು ಬಸವನಗುಡಿ, ಜಯನಗರದವರು ಹೇಳಿಕೊಡುವ ಅಗತ್ಯವಿಲ್ಲ -ಕೋಡಿಹಳ್ಳಿ ಚಂದ್ರಶೇಖರ್
ಕೋಡಿಹಳ್ಳಿ ಚಂದ್ರಶೇಖರ್
KUSHAL V
|

Updated on:Jan 26, 2021 | 6:34 PM

Share

ಬೆಂಗಳೂರು: ಸರ್ವರಿಗೂ ಸಮಪಾಲು, ಸರ್ವರಿಗೂ ಸಮಬಾಳು ಎಂಬ ಧ್ಯೇಯದ ಮೇಲೆ ನಮ್ಮ ದೇಶ ರಚನೆ ಆಗಿದೆ. ಆದರೆ ನೀವು ಕಾರ್ಪೊರೇಟ್ ಕಂಪನಿ, MNC ಬೇಕು ಅಂತೀರಾ ಎಂದು ಫ್ರೀಡಂ ಪಾರ್ಕ್​ನಲ್ಲಿ ಕೋಡಿಹಳ್ಳಿ ಚಂದ್ರಶೇಖರ್​ ಕೇಂದ್ರ ಸರ್ಕಾರದ ವಿರುದ್ಧ ಹರಿಹಾಯ್ದರು.

‘ಈ ದೇಶ ನಿಮ್ಮಪ್ಪನ ಆಸ್ತಿಯಲ್ಲ; ಈ ದೇಶಕ್ಕಾಗಿ ನಮ್ಮ ಅಪ್ಪ ಅಮ್ಮನೂ ದುಡಿದಿದ್ದಾರೆ’ ಪ್ರತಿಭಟನಾನಿರತ ರೈತರ ಸಭೆಯಲ್ಲಿ ಈ ದೇಶ ನಿಮ್ಮಪ್ಪನ ಆಸ್ತಿಯಲ್ಲ. ಈ ದೇಶಕ್ಕಾಗಿ ನಮ್ಮ ಅಪ್ಪ, ನಮ್ಮ ಅಮ್ಮನೂ ದುಡಿದಿದ್ದಾರೆ ಎಂದು ಕೋಡಿಹಳ್ಳಿ ಚಂದ್ರಶೇಖರ್ ಹೇಳಿದರು.

ಗೋಹತ್ಯೆ ತಡೆ ಕಾಯ್ದೆ ಬೇಕಾ ಬೇಡ್ವಾ ಎಂದು ನಾವು ನಿರ್ಧರಿಸ್ತೇವೆ. ಹಸು ಸಾಕುವುದು ಹೇಗೆಂದು ಬಸವನಗುಡಿ, ಜಯನಗರದವರು ಹೇಳಿಕೊಡುವ ಅಗತ್ಯವಿಲ್ಲ ಎಂದು ಕೋಡಿಹಳ್ಳಿ ಚಂದ್ರಶೇಖರ್ ಹೇಳಿದರು.

ಅನ್ನದಾತರ ವಿರೋಧಿ ಕಾಯ್ದೆಗಳನ್ನು ವಾಪಸ್ ಪಡೆದುಕೊಳ್ಳಿ. ಇಲ್ಲವಾದರೆ ರಾಜಧಾನಿ ಉಸಿರುಗಟ್ಟುವಂತೆ ಪ್ರತಿಭಟಿಸುತ್ತೇವೆ ಎಂದು ಫ್ರೀಡಂ ಪಾರ್ಕ್​ನಲ್ಲಿ ಕೋಡಿಹಳ್ಳಿ ಚಂದ್ರಶೇಖರ್​ ಹೇಳಿದರು.

ರೈತರ ಪ್ರತಿಭಟನೆ ವೇಳೆ.. ಲುಂಗಿ-ಪೇಟ ಗೆಟಪ್​ನಲ್ಲಿ, ನೇಗಿಲು ಹಿಡಿದು ‘ಫೀಲ್ಡ್’​ಗಿಳಿದ ವಾಟಾಳ್​!

Published On - 6:22 pm, Tue, 26 January 21

ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ