AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾವು ಬೆಂಗಳೂರಿಗೆ ಹೋರಾಟ ಮಾಡೋಕಲ್ಲ.. ರಾಷ್ಟ್ರ ಧ್ವಜಕ್ಕೆ ಗೌರವ ಸಲ್ಲಿಸಲು ಬರ್ತಿದ್ದೇವೆ -ಕುರುಬೂರು ಶಾಂತಕುಮಾರ್

ನಾವು ಬೆಂಗಳೂರಿಗೆ ಹೋರಾಟ ಮಾಡುವುದಕ್ಕೆ ಬರುತ್ತಿಲ್ಲ. ರಾಷ್ಟ್ರ ಧ್ವಜಕ್ಕೆ ಗೌರವ ಸಲ್ಲಿಸಲು ಬರ್ತಿದ್ದೇವೆ. ದೆಹಲಿಯಲ್ಲಿ ಟ್ರ್ಯಾಕ್ಟರ್ ಪರೇಡ್‌ಗೆ ಅವಕಾಶ ನೀಡಿದ್ದಾರೆ. ಹಾಗಾಗಿ, ಬೆಂಗಳೂರಿನಲ್ಲೂ ಟ್ರ್ಯಾಕ್ಟರ್ ಪರೇಡ್‌ಗೆ ಅನುಮತಿ ನೀಡ್ಬೇಕು ಎಂದು ಟಿವಿ9ಗೆ ಕಬ್ಬು ಬೆಳೆಗಾರರ ಸಂಘದ ರಾಜ್ಯಾಧ್ಯಕ್ಷ ಕುರುಬೂರು ಶಾಂತಕುಮಾರ್ ಹೇಳಿದ್ದಾರೆ.

ನಾವು ಬೆಂಗಳೂರಿಗೆ ಹೋರಾಟ ಮಾಡೋಕಲ್ಲ.. ರಾಷ್ಟ್ರ ಧ್ವಜಕ್ಕೆ ಗೌರವ ಸಲ್ಲಿಸಲು ಬರ್ತಿದ್ದೇವೆ -ಕುರುಬೂರು ಶಾಂತಕುಮಾರ್
ಕುರುಬೂರು ಶಾಂತಕುಮಾರ್
KUSHAL V
|

Updated on: Jan 25, 2021 | 5:55 PM

Share

ಬೆಂಗಳೂರು: ನಾವು ಬೆಂಗಳೂರಿಗೆ ಹೋರಾಟ ಮಾಡುವುದಕ್ಕೆ ಬರುತ್ತಿಲ್ಲ. ರಾಷ್ಟ್ರ ಧ್ವಜಕ್ಕೆ ಗೌರವ ಸಲ್ಲಿಸಲು ಬರ್ತಿದ್ದೇವೆ. ದೆಹಲಿಯಲ್ಲಿ ಟ್ರ್ಯಾಕ್ಟರ್ ಪರೇಡ್‌ಗೆ ಅವಕಾಶ ನೀಡಿದ್ದಾರೆ. ಹಾಗಾಗಿ, ಬೆಂಗಳೂರಿನಲ್ಲೂ ಟ್ರ್ಯಾಕ್ಟರ್ ಪರೇಡ್‌ಗೆ ಅನುಮತಿ ನೀಡ್ಬೇಕು ಎಂದು ಟಿವಿ9ಗೆ ಕಬ್ಬು ಬೆಳೆಗಾರರ ಸಂಘದ ರಾಜ್ಯಾಧ್ಯಕ್ಷ ಕುರುಬೂರು ಶಾಂತಕುಮಾರ್ ಹೇಳಿದ್ದಾರೆ.

ನಾಳೆ ದಿನ ಪೊಲೀಸರು ಅತಿರೇಕವಾಗಿ ನಡೆದುಕೊಂಡರೆ ಮುಂದಿನ ದಿನಗಳಲ್ಲಿ ಅವರೇ ಅದನ್ನು ಎದುರಿಸಬೇಕಾಗುತ್ತದೆ. ನಾವು ಈಗಾಗಲೇ ಎಲ್ಲ ರೈತರಿಗೆ ಕರೆ ಕೊಟ್ಟಿದ್ದೇವೆ. ಟ್ರ್ಯಾಕ್ಟರ್ ತಡೆದ ಸ್ಥಳದಲ್ಲೇ ಗೌರವ ಸಲ್ಲಿಸಲು ಹೇಳಿದ್ದೇವೆ. ಅಲ್ಲೇ ರಾಷ್ಟ್ರಧ್ವಜಕ್ಕೆ ಗೌರವ ಸಲ್ಲಿಸುವಂತೆ ಹೇಳಿದ್ದೇವೆ ಎಂದು ಶಾಂತಕುಮಾರ್ ಹೇಳಿದರು.

ಆದರೆ ಈಗ, ಪೊಲೀಸರೇ ಸಮಸ್ಯೆ ಸೃಷ್ಟಿ ಮಾಡುತ್ತಿದ್ದಾರೆ. ಮುಂದಾಗುವುದಕ್ಕೆ ಪೊಲೀಸರೇ ನೇರ ಹೊಣೆಯಾಗುತ್ತಾರೆ. ಪೊಲೀಸರು ಟ್ರ್ಯಾಕ್ಟರ್ ತಡೆದು ದಬ್ಬಾಳಿಕೆ ಮಾಡಿದರೆ ನಾವು ರಾಷ್ಟ್ರಗೀತೆ ಹಾಡುವ ಮೂಲಕ ಗೌರವ ಸಲ್ಲಿಸುತ್ತೇವೆ. ಅದನ್ನ ತಡೆದ್ರೆ ರಾಷ್ಟ್ರಗೀತೆಗೆ ಅಪಮಾನ ಮಾಡಿದಂತಾಗುತ್ತೆ ಎಂದು ಟಿವಿ9ಗೆ ಕುರುಬೂರು ಶಾಂತಕುಮಾರ್ ಹೇಳಿದ್ದಾರೆ.

ನಾಳಿನ ರೈತರ ಪ್ರತಿಭಟನೆ ಪರವಾಗಿ ಸರ್ಕಾರವೇ ನಿಲ್ಲಬೇಕು.. ಅವರೇ ರೈತರ ಧ್ವನಿಯಾಗಬೇಕು -ಡಿ.ಕೆ.ಶಿವಕುಮಾರ್​

ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ