AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾವು ಬೆಂಗಳೂರಿಗೆ ಹೋರಾಟ ಮಾಡೋಕಲ್ಲ.. ರಾಷ್ಟ್ರ ಧ್ವಜಕ್ಕೆ ಗೌರವ ಸಲ್ಲಿಸಲು ಬರ್ತಿದ್ದೇವೆ -ಕುರುಬೂರು ಶಾಂತಕುಮಾರ್

ನಾವು ಬೆಂಗಳೂರಿಗೆ ಹೋರಾಟ ಮಾಡುವುದಕ್ಕೆ ಬರುತ್ತಿಲ್ಲ. ರಾಷ್ಟ್ರ ಧ್ವಜಕ್ಕೆ ಗೌರವ ಸಲ್ಲಿಸಲು ಬರ್ತಿದ್ದೇವೆ. ದೆಹಲಿಯಲ್ಲಿ ಟ್ರ್ಯಾಕ್ಟರ್ ಪರೇಡ್‌ಗೆ ಅವಕಾಶ ನೀಡಿದ್ದಾರೆ. ಹಾಗಾಗಿ, ಬೆಂಗಳೂರಿನಲ್ಲೂ ಟ್ರ್ಯಾಕ್ಟರ್ ಪರೇಡ್‌ಗೆ ಅನುಮತಿ ನೀಡ್ಬೇಕು ಎಂದು ಟಿವಿ9ಗೆ ಕಬ್ಬು ಬೆಳೆಗಾರರ ಸಂಘದ ರಾಜ್ಯಾಧ್ಯಕ್ಷ ಕುರುಬೂರು ಶಾಂತಕುಮಾರ್ ಹೇಳಿದ್ದಾರೆ.

ನಾವು ಬೆಂಗಳೂರಿಗೆ ಹೋರಾಟ ಮಾಡೋಕಲ್ಲ.. ರಾಷ್ಟ್ರ ಧ್ವಜಕ್ಕೆ ಗೌರವ ಸಲ್ಲಿಸಲು ಬರ್ತಿದ್ದೇವೆ -ಕುರುಬೂರು ಶಾಂತಕುಮಾರ್
ಕುರುಬೂರು ಶಾಂತಕುಮಾರ್
KUSHAL V
|

Updated on: Jan 25, 2021 | 5:55 PM

Share

ಬೆಂಗಳೂರು: ನಾವು ಬೆಂಗಳೂರಿಗೆ ಹೋರಾಟ ಮಾಡುವುದಕ್ಕೆ ಬರುತ್ತಿಲ್ಲ. ರಾಷ್ಟ್ರ ಧ್ವಜಕ್ಕೆ ಗೌರವ ಸಲ್ಲಿಸಲು ಬರ್ತಿದ್ದೇವೆ. ದೆಹಲಿಯಲ್ಲಿ ಟ್ರ್ಯಾಕ್ಟರ್ ಪರೇಡ್‌ಗೆ ಅವಕಾಶ ನೀಡಿದ್ದಾರೆ. ಹಾಗಾಗಿ, ಬೆಂಗಳೂರಿನಲ್ಲೂ ಟ್ರ್ಯಾಕ್ಟರ್ ಪರೇಡ್‌ಗೆ ಅನುಮತಿ ನೀಡ್ಬೇಕು ಎಂದು ಟಿವಿ9ಗೆ ಕಬ್ಬು ಬೆಳೆಗಾರರ ಸಂಘದ ರಾಜ್ಯಾಧ್ಯಕ್ಷ ಕುರುಬೂರು ಶಾಂತಕುಮಾರ್ ಹೇಳಿದ್ದಾರೆ.

ನಾಳೆ ದಿನ ಪೊಲೀಸರು ಅತಿರೇಕವಾಗಿ ನಡೆದುಕೊಂಡರೆ ಮುಂದಿನ ದಿನಗಳಲ್ಲಿ ಅವರೇ ಅದನ್ನು ಎದುರಿಸಬೇಕಾಗುತ್ತದೆ. ನಾವು ಈಗಾಗಲೇ ಎಲ್ಲ ರೈತರಿಗೆ ಕರೆ ಕೊಟ್ಟಿದ್ದೇವೆ. ಟ್ರ್ಯಾಕ್ಟರ್ ತಡೆದ ಸ್ಥಳದಲ್ಲೇ ಗೌರವ ಸಲ್ಲಿಸಲು ಹೇಳಿದ್ದೇವೆ. ಅಲ್ಲೇ ರಾಷ್ಟ್ರಧ್ವಜಕ್ಕೆ ಗೌರವ ಸಲ್ಲಿಸುವಂತೆ ಹೇಳಿದ್ದೇವೆ ಎಂದು ಶಾಂತಕುಮಾರ್ ಹೇಳಿದರು.

ಆದರೆ ಈಗ, ಪೊಲೀಸರೇ ಸಮಸ್ಯೆ ಸೃಷ್ಟಿ ಮಾಡುತ್ತಿದ್ದಾರೆ. ಮುಂದಾಗುವುದಕ್ಕೆ ಪೊಲೀಸರೇ ನೇರ ಹೊಣೆಯಾಗುತ್ತಾರೆ. ಪೊಲೀಸರು ಟ್ರ್ಯಾಕ್ಟರ್ ತಡೆದು ದಬ್ಬಾಳಿಕೆ ಮಾಡಿದರೆ ನಾವು ರಾಷ್ಟ್ರಗೀತೆ ಹಾಡುವ ಮೂಲಕ ಗೌರವ ಸಲ್ಲಿಸುತ್ತೇವೆ. ಅದನ್ನ ತಡೆದ್ರೆ ರಾಷ್ಟ್ರಗೀತೆಗೆ ಅಪಮಾನ ಮಾಡಿದಂತಾಗುತ್ತೆ ಎಂದು ಟಿವಿ9ಗೆ ಕುರುಬೂರು ಶಾಂತಕುಮಾರ್ ಹೇಳಿದ್ದಾರೆ.

ನಾಳಿನ ರೈತರ ಪ್ರತಿಭಟನೆ ಪರವಾಗಿ ಸರ್ಕಾರವೇ ನಿಲ್ಲಬೇಕು.. ಅವರೇ ರೈತರ ಧ್ವನಿಯಾಗಬೇಕು -ಡಿ.ಕೆ.ಶಿವಕುಮಾರ್​

ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ