AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ರಾಜ್ಯಸಭೆಯಲ್ಲೂ ವ್ಯಾಪಾರಿಗಳು ಎಂಟ್ರಿಯಾಗ್ತಿದ್ದಾರೆ.. ಮುಂದೆ ಸಂಸತ್ ಖಾಸಗೀಕರಣವಾದ್ರೂ ಅಚ್ಚರಿಯಿಲ್ಲ’

ಕೇಂದ್ರ ಸರ್ಕಾರದಿಂದ ಸಾರ್ವಜನಿಕ ವಲಯದಲ್ಲಿ ಖಾಸಗೀಕರಣ ಮಾಡಲಾಗುತ್ತಿದೆ. ರಾಜ್ಯಸಭೆಯಲ್ಲಿಯೂ ವ್ಯಾಪಾರಿಗಳು ಎಂಟ್ರಿಯಾಗುತ್ತಿದ್ದಾರೆ. ಮುಂದೆ ಸಂಸತ್ ಖಾಸಗೀಕರಣವಾದರೂ ಆಶ್ಚರ್ಯವಿಲ್ಲ ಎಂದು ಟಿಕಾಯತ್​ ಹೇಳಿದ್ದಾರೆ.

‘ರಾಜ್ಯಸಭೆಯಲ್ಲೂ ವ್ಯಾಪಾರಿಗಳು ಎಂಟ್ರಿಯಾಗ್ತಿದ್ದಾರೆ.. ಮುಂದೆ ಸಂಸತ್ ಖಾಸಗೀಕರಣವಾದ್ರೂ ಅಚ್ಚರಿಯಿಲ್ಲ’
ರಾಜ್ಯ ಸಭೆ
KUSHAL V
|

Updated on: Mar 30, 2021 | 11:23 PM

Share

ಧಾರವಾಡ: ಸರ್ಕಾರ ನಮ್ಮ ಮೇಲೆ ಗುಂಡು ಹಾರಿಸಿದ್ರೂ ನಾವು ಹೆದರಲ್ಲ. ಕರಾಳ ಕೃಷಿ ಕಾನೂನು ಹಿಂಪಡೆಯೋವರೆಗೂ ವಿರಮಿಸಲ್ಲ ಎಂದು ನಗರದಲ್ಲಿ ಸರ್ಕಾರಕ್ಕೆ ರಾಷ್ಟ್ರೀಯ ರೈತ ಹೋರಾಟಗಾರ ರಾಕೇಶ್​ ಟಿಕಾಯತ್ ಎಚ್ಚರಿಕೆ ಕೊಟ್ಟಿದ್ದಾರೆ. ರೈತರ ಸಭೆ ನಡೆಸಲು ಸರ್ಕಾರದಿಂದ ಪರವಾನಗಿ ಪಡೆಯಲ್ಲ. ಸಭೆಯ ಮಾಹಿತಿಯನ್ನು ಅಧಿಕಾರಿಗಳ ಗಮನಕ್ಕೆ ತರುತ್ತೇವೆ ಎಂದು ಹೇಳಿದರು.

ಜೊತೆಗೆ, ಕೇಂದ್ರ ಸರ್ಕಾರದಿಂದ ಸಾರ್ವಜನಿಕ ವಲಯದಲ್ಲಿ ಖಾಸಗೀಕರಣ ಮಾಡಲಾಗುತ್ತಿದೆ. ರಾಜ್ಯಸಭೆಯಲ್ಲಿಯೂ ವ್ಯಾಪಾರಿಗಳು ಎಂಟ್ರಿಯಾಗುತ್ತಿದ್ದಾರೆ. ಮುಂದೆ ಸಂಸತ್ ಖಾಸಗೀಕರಣವಾದರೂ ಆಶ್ಚರ್ಯವಿಲ್ಲ ಎಂದು ಟಿಕಾಯತ್​ ಹೇಳಿದ್ದಾರೆ. ಮೊದಲು ರೈತ ದೇಶದ ಮಾಲೀಕನಾಗಿದ್ದ. ಅದರೆ, ಈಗ ಉದ್ಯಮಿಗಳು ನಮ್ಮ ದೇಶದ ಮಾಲೀಕರಾಗಿದ್ದಾರೆ ಅಂತಾ ಸರ್ಕಾರದ ವಿರುದ್ಧ ಟಿಕಾಯತ್ ವಾಗ್ದಾಳಿ ನಡೆಸಿದ್ದಾರೆ.

RAKESH TIKAIT 3

ರಾಕೇಶ್​ ಟಿಕಾಯತ್

ಇದನ್ನೂ ಓದಿ: ‘ಆರೋಪಿ ಬೀದಿ ಗೂಳಿಯಂತೆ ಓಡಾಡಿಕೊಂಡಿದ್ದಾನೆ.. ಇಷ್ಟಾದ್ರೂ ಅವರನ್ನು ಬಂಧಿಸದಂತೆ ಯಾವ ಶಕ್ತಿ ತಡೆಯುತ್ತಿದೆ?’

Follow Us
1800 ಕಿ.ಮೀ ಸೈಕಲ್ ಜರ್ನಿ; ಅಭಿಮಾನಿಯ ಅಭಿಮಾನಕ್ಕೆ ಹಾರ್ದಿಕ್ ಫಿದಾ
1800 ಕಿ.ಮೀ ಸೈಕಲ್ ಜರ್ನಿ; ಅಭಿಮಾನಿಯ ಅಭಿಮಾನಕ್ಕೆ ಹಾರ್ದಿಕ್ ಫಿದಾ
ಮಳೆಯಿಂದ ಅಪಾಯದ ಮಟ್ಟ ತಲುಪಿದ ಅಲಕಾನಂದ ನದಿ; ರುದ್ರಪ್ರಯಾಗದಲ್ಲಿ ಹೈ ಅಲರ್ಟ್
ಮಳೆಯಿಂದ ಅಪಾಯದ ಮಟ್ಟ ತಲುಪಿದ ಅಲಕಾನಂದ ನದಿ; ರುದ್ರಪ್ರಯಾಗದಲ್ಲಿ ಹೈ ಅಲರ್ಟ್
ನಟಿ ರಚಿತಾ ರಾಮ್ ನೋಡಲು ಮುಗಿಬಿದ್ದ ಫ್ಯಾನ್ಸ್; ಎಂಥಾ ಕ್ರೇಜ್ ನೋಡಿ..
ನಟಿ ರಚಿತಾ ರಾಮ್ ನೋಡಲು ಮುಗಿಬಿದ್ದ ಫ್ಯಾನ್ಸ್; ಎಂಥಾ ಕ್ರೇಜ್ ನೋಡಿ..
ಖಾಸಗಿ ಲೇಔಟ್ ರಸ್ತೆಗಳು ಇನ್ನು ಸರ್ಕಾರಿ ಸ್ವತ್ತು: ಸಿಎಂ ಡಿಕೆಶಿ ಘೋಷಣೆ
ಖಾಸಗಿ ಲೇಔಟ್ ರಸ್ತೆಗಳು ಇನ್ನು ಸರ್ಕಾರಿ ಸ್ವತ್ತು: ಸಿಎಂ ಡಿಕೆಶಿ ಘೋಷಣೆ
ಕಾಟನ್ ಪೇಟೆಯಲ್ಲಿ ವಾಲಿದ 2 ಅಂತಸ್ತಿನ ಕಟ್ಟಡ, ಅಕ್ಕಪಕ್ಕದವರಿಗೆ ಆತಂಕ
ಕಾಟನ್ ಪೇಟೆಯಲ್ಲಿ ವಾಲಿದ 2 ಅಂತಸ್ತಿನ ಕಟ್ಟಡ, ಅಕ್ಕಪಕ್ಕದವರಿಗೆ ಆತಂಕ
ಹುಟ್ಟುಹಬ್ಬದ ದಿನ ತಿರುಪತಿಗೆ ಭೇಟಿ ನೀಡಿದ ನಟ ‘ಗೋಲ್ಡನ್ ಸ್ಟಾರ್’ ಗಣೇಶ್
ಹುಟ್ಟುಹಬ್ಬದ ದಿನ ತಿರುಪತಿಗೆ ಭೇಟಿ ನೀಡಿದ ನಟ ‘ಗೋಲ್ಡನ್ ಸ್ಟಾರ್’ ಗಣೇಶ್
SIR​ ಪ್ರಕ್ರಿಯೆ: ಬಾಂಗ್ಲಾದಿಂದ ಬಂದವರ ಪೋಷಣೆ, ಕುಮಾರಸ್ವಾಮಿ ಗಂಭೀರ ಆರೋಪ
SIR​ ಪ್ರಕ್ರಿಯೆ: ಬಾಂಗ್ಲಾದಿಂದ ಬಂದವರ ಪೋಷಣೆ, ಕುಮಾರಸ್ವಾಮಿ ಗಂಭೀರ ಆರೋಪ
’ನನ್ನ ತಂಗಿ’; ಭಾರತಕ್ಕೆ ಬಂದಿರುವ ಜಪಾನ್ ಪ್ರಧಾನಿ ತಕೈಚಿಗೆ ಮೋದಿ ಮೆಚ್ಚುಗೆ
’ನನ್ನ ತಂಗಿ’; ಭಾರತಕ್ಕೆ ಬಂದಿರುವ ಜಪಾನ್ ಪ್ರಧಾನಿ ತಕೈಚಿಗೆ ಮೋದಿ ಮೆಚ್ಚುಗೆ
ಗ್ಯಾರಂಟಿ ಪರಿಷ್ಕರಣೆ ಹೆಸರಲ್ಲಿ ಚುನಾವಣೆಗೆ ಮಾಹಿತಿ ಸಂಗ್ರಹ: ಕುಮಾರಸ್ವಾಮಿ
ಗ್ಯಾರಂಟಿ ಪರಿಷ್ಕರಣೆ ಹೆಸರಲ್ಲಿ ಚುನಾವಣೆಗೆ ಮಾಹಿತಿ ಸಂಗ್ರಹ: ಕುಮಾರಸ್ವಾಮಿ
28 ಕೋಟಿ ರೂ. ಪರಿಹಾರದ ಕ್ರೆಡಿಟ್ ವಾರ್
28 ಕೋಟಿ ರೂ. ಪರಿಹಾರದ ಕ್ರೆಡಿಟ್ ವಾರ್