Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ರಾಜ್ಯಸಭೆಯಲ್ಲೂ ವ್ಯಾಪಾರಿಗಳು ಎಂಟ್ರಿಯಾಗ್ತಿದ್ದಾರೆ.. ಮುಂದೆ ಸಂಸತ್ ಖಾಸಗೀಕರಣವಾದ್ರೂ ಅಚ್ಚರಿಯಿಲ್ಲ’

ಕೇಂದ್ರ ಸರ್ಕಾರದಿಂದ ಸಾರ್ವಜನಿಕ ವಲಯದಲ್ಲಿ ಖಾಸಗೀಕರಣ ಮಾಡಲಾಗುತ್ತಿದೆ. ರಾಜ್ಯಸಭೆಯಲ್ಲಿಯೂ ವ್ಯಾಪಾರಿಗಳು ಎಂಟ್ರಿಯಾಗುತ್ತಿದ್ದಾರೆ. ಮುಂದೆ ಸಂಸತ್ ಖಾಸಗೀಕರಣವಾದರೂ ಆಶ್ಚರ್ಯವಿಲ್ಲ ಎಂದು ಟಿಕಾಯತ್​ ಹೇಳಿದ್ದಾರೆ.

‘ರಾಜ್ಯಸಭೆಯಲ್ಲೂ ವ್ಯಾಪಾರಿಗಳು ಎಂಟ್ರಿಯಾಗ್ತಿದ್ದಾರೆ.. ಮುಂದೆ ಸಂಸತ್ ಖಾಸಗೀಕರಣವಾದ್ರೂ ಅಚ್ಚರಿಯಿಲ್ಲ’
ರಾಜ್ಯ ಸಭೆ
Follow us
KUSHAL V
|

Updated on: Mar 30, 2021 | 11:23 PM

ಧಾರವಾಡ: ಸರ್ಕಾರ ನಮ್ಮ ಮೇಲೆ ಗುಂಡು ಹಾರಿಸಿದ್ರೂ ನಾವು ಹೆದರಲ್ಲ. ಕರಾಳ ಕೃಷಿ ಕಾನೂನು ಹಿಂಪಡೆಯೋವರೆಗೂ ವಿರಮಿಸಲ್ಲ ಎಂದು ನಗರದಲ್ಲಿ ಸರ್ಕಾರಕ್ಕೆ ರಾಷ್ಟ್ರೀಯ ರೈತ ಹೋರಾಟಗಾರ ರಾಕೇಶ್​ ಟಿಕಾಯತ್ ಎಚ್ಚರಿಕೆ ಕೊಟ್ಟಿದ್ದಾರೆ. ರೈತರ ಸಭೆ ನಡೆಸಲು ಸರ್ಕಾರದಿಂದ ಪರವಾನಗಿ ಪಡೆಯಲ್ಲ. ಸಭೆಯ ಮಾಹಿತಿಯನ್ನು ಅಧಿಕಾರಿಗಳ ಗಮನಕ್ಕೆ ತರುತ್ತೇವೆ ಎಂದು ಹೇಳಿದರು.

ಜೊತೆಗೆ, ಕೇಂದ್ರ ಸರ್ಕಾರದಿಂದ ಸಾರ್ವಜನಿಕ ವಲಯದಲ್ಲಿ ಖಾಸಗೀಕರಣ ಮಾಡಲಾಗುತ್ತಿದೆ. ರಾಜ್ಯಸಭೆಯಲ್ಲಿಯೂ ವ್ಯಾಪಾರಿಗಳು ಎಂಟ್ರಿಯಾಗುತ್ತಿದ್ದಾರೆ. ಮುಂದೆ ಸಂಸತ್ ಖಾಸಗೀಕರಣವಾದರೂ ಆಶ್ಚರ್ಯವಿಲ್ಲ ಎಂದು ಟಿಕಾಯತ್​ ಹೇಳಿದ್ದಾರೆ. ಮೊದಲು ರೈತ ದೇಶದ ಮಾಲೀಕನಾಗಿದ್ದ. ಅದರೆ, ಈಗ ಉದ್ಯಮಿಗಳು ನಮ್ಮ ದೇಶದ ಮಾಲೀಕರಾಗಿದ್ದಾರೆ ಅಂತಾ ಸರ್ಕಾರದ ವಿರುದ್ಧ ಟಿಕಾಯತ್ ವಾಗ್ದಾಳಿ ನಡೆಸಿದ್ದಾರೆ.

RAKESH TIKAIT 3

ರಾಕೇಶ್​ ಟಿಕಾಯತ್

ಇದನ್ನೂ ಓದಿ: ‘ಆರೋಪಿ ಬೀದಿ ಗೂಳಿಯಂತೆ ಓಡಾಡಿಕೊಂಡಿದ್ದಾನೆ.. ಇಷ್ಟಾದ್ರೂ ಅವರನ್ನು ಬಂಧಿಸದಂತೆ ಯಾವ ಶಕ್ತಿ ತಡೆಯುತ್ತಿದೆ?’

ಹನಿಮೂನ್ ಟ್ರಿಪ್​ನಲ್ಲಿ ಹೆಂಡ್ತಿಯೊಂದಿಗಿನ ವಿನಯ್ ನರ್ವಾಲ್​​​ ಕೊನೆ ರೀಲ್ಸ್
ಹನಿಮೂನ್ ಟ್ರಿಪ್​ನಲ್ಲಿ ಹೆಂಡ್ತಿಯೊಂದಿಗಿನ ವಿನಯ್ ನರ್ವಾಲ್​​​ ಕೊನೆ ರೀಲ್ಸ್
ಕಾಶ್ಮೀರಕ್ಕೆ ಉಗ್ರರು ಹೇಗೆ ಬಂದ್ರು? ಅಲ್ಲಿನ ಜನರಿಗೆ ಅನಿರುದ್ಧ್ ಪ್ರಶ್ನೆ
ಕಾಶ್ಮೀರಕ್ಕೆ ಉಗ್ರರು ಹೇಗೆ ಬಂದ್ರು? ಅಲ್ಲಿನ ಜನರಿಗೆ ಅನಿರುದ್ಧ್ ಪ್ರಶ್ನೆ
ಪಹಲ್ಗಾಮ್​ ಭೂಲೋಕದ ಸ್ವರ್ಗ ಎನ್ನುವುದ್ಹೇಕೆ? ಈ ವಿಡಿಯೋ ನೋಡಿ
ಪಹಲ್ಗಾಮ್​ ಭೂಲೋಕದ ಸ್ವರ್ಗ ಎನ್ನುವುದ್ಹೇಕೆ? ಈ ವಿಡಿಯೋ ನೋಡಿ
ಮಂಜುನಾಥ್ ಪಾರ್ಥೀವ ಶರೀರ ಬೆಳಗಿನ ಜಾವ 3 ಗಂಟೆಗೆ ಬೆಂಗಳೂರು ಬರುವ ನಿರೀಕ್ಷೆ
ಮಂಜುನಾಥ್ ಪಾರ್ಥೀವ ಶರೀರ ಬೆಳಗಿನ ಜಾವ 3 ಗಂಟೆಗೆ ಬೆಂಗಳೂರು ಬರುವ ನಿರೀಕ್ಷೆ
ಉಗ್ರರ ಅಟ್ಟಹಾಸದಿಂದ ರಕ್ತಪಾತವಾದ ಪಹಲ್ಗಾಮ್ ಈಗ ಹೇಗಿದೆ ನೋಡಿ...
ಉಗ್ರರ ಅಟ್ಟಹಾಸದಿಂದ ರಕ್ತಪಾತವಾದ ಪಹಲ್ಗಾಮ್ ಈಗ ಹೇಗಿದೆ ನೋಡಿ...
ಕಾಶ್ಮೀರದ ಉಗ್ರರ ದಾಳಿ ಬಗ್ಗೆ ಅಮೆರಿಕ ಉಪಾಧ್ಯಕ್ಷ ವ್ಯಾನ್ಸ್ ಹೇಳಿದ್ದೇನು?
ಕಾಶ್ಮೀರದ ಉಗ್ರರ ದಾಳಿ ಬಗ್ಗೆ ಅಮೆರಿಕ ಉಪಾಧ್ಯಕ್ಷ ವ್ಯಾನ್ಸ್ ಹೇಳಿದ್ದೇನು?
ಬಿಜೆಪಿಯಿಂದ ಹೊರಬಿದ್ದ ಬಳಿಕ ಜನಪ್ರಿಯತೆ ಹೆಚ್ಚುತ್ತಾ ಸಾಗಿದೆ: ಯತ್ನಾಳ್
ಬಿಜೆಪಿಯಿಂದ ಹೊರಬಿದ್ದ ಬಳಿಕ ಜನಪ್ರಿಯತೆ ಹೆಚ್ಚುತ್ತಾ ಸಾಗಿದೆ: ಯತ್ನಾಳ್
ಉಗ್ರರಿಗೆ ಪಾಕಿಸ್ತಾನ ತರಬೇತಿ ನೀಡುತ್ತಿರೋದನ್ನು ಖಂಡಿಸಬೇಕು: ಹರಿಪ್ರಸಾದ್​​
ಉಗ್ರರಿಗೆ ಪಾಕಿಸ್ತಾನ ತರಬೇತಿ ನೀಡುತ್ತಿರೋದನ್ನು ಖಂಡಿಸಬೇಕು: ಹರಿಪ್ರಸಾದ್​​
ಪಹಲ್ಗಾಮ್ ದಾಳಿ: ಹುಟ್ಟುಹಬ್ಬ ಆಚರಣೆ ರದ್ದು ಮಾಡಿದ ಯುವ
ಪಹಲ್ಗಾಮ್ ದಾಳಿ: ಹುಟ್ಟುಹಬ್ಬ ಆಚರಣೆ ರದ್ದು ಮಾಡಿದ ಯುವ
ಪಹಲ್ಗಾಮ್‌ ಉಗ್ರರ ದಾಳಿಯಿಂದ ಗ್ರೇಟ್​ ಎಸ್ಕೆಪ್​ ಆದ ಬಾಗಲಕೋಟೆಯ 13 ಮಂದಿ
ಪಹಲ್ಗಾಮ್‌ ಉಗ್ರರ ದಾಳಿಯಿಂದ ಗ್ರೇಟ್​ ಎಸ್ಕೆಪ್​ ಆದ ಬಾಗಲಕೋಟೆಯ 13 ಮಂದಿ