AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾಡಹಬ್ಬ ಮೈಸೂರು ದಸರಾದಲ್ಲಿ ಇಂಗ್ಲಿಷ್ ಬಳಕೆಗೆ ತೀವ್ರ ವಿರೋಧ

ಮೈಸೂರು: ಇತ್ತೀಚೆಗಷ್ಟೇ ಕೇಂದ್ರ ಗೃಹ ಸಚಿವ ಅಮಿತ್ ಶಾ, ‘ಒಂದೇ ರಾಷ್ಟ್ರ-ಒಂದೇ ಭಾಷೆ’ ಎಂಬ ಹೇಳಿಕೆಗೆ ಕರ್ನಾಟಕ ಸೇರಿದಂತೆ ಹಲವೆಡೆ ತೀವ್ರ ವಿರೋಧ ವ್ಯಕ್ತವಾಗಿತ್ತು. ಕನ್ನಡನಾಡಿನಲ್ಲಿ ಕನ್ನಡ ಬಿಟ್ಟು ಹಿಂದೆ ಭಾಷೆ ಹೇರಿಕೆಗೆ ಕನ್ನಡ ಸಂಘಟನೆಗಳು ಸೇರಿದಂತೆ ರಾಜ್ಯದ ಜನ ಖಂಡಿಸಿದ್ದರು. ಈ ಬಗ್ಗೆ ಸಿಎಂ ಬಿ.ಎಸ್.ಯಡಿಯೂರಪ್ಪ ಸಹ ರಾಜ್ಯದಲ್ಲಿ ಕನ್ನಡ ಭಾಷೆಗೆ ಮೊದಲ ಆದ್ಯತೆ ನೀಡುವುದಾಗಿ ಹೇಳಿದ್ದರು. ಆದ್ರೆ, ಇದೀಗ ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಉತ್ಸವದಲ್ಲಿ ಇಂಗ್ಲಿಷ್​ ಪೋಸ್ಟರ್​, ಫ್ಲೆಕ್ಸ್​ ಬಳಸಿರುವುದಕ್ಕೆ ಕನ್ನಡ ಪರ […]

ನಾಡಹಬ್ಬ ಮೈಸೂರು ದಸರಾದಲ್ಲಿ ಇಂಗ್ಲಿಷ್ ಬಳಕೆಗೆ ತೀವ್ರ ವಿರೋಧ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on: Sep 27, 2019 | 1:32 PM

Share

ಮೈಸೂರು: ಇತ್ತೀಚೆಗಷ್ಟೇ ಕೇಂದ್ರ ಗೃಹ ಸಚಿವ ಅಮಿತ್ ಶಾ, ‘ಒಂದೇ ರಾಷ್ಟ್ರ-ಒಂದೇ ಭಾಷೆ’ ಎಂಬ ಹೇಳಿಕೆಗೆ ಕರ್ನಾಟಕ ಸೇರಿದಂತೆ ಹಲವೆಡೆ ತೀವ್ರ ವಿರೋಧ ವ್ಯಕ್ತವಾಗಿತ್ತು. ಕನ್ನಡನಾಡಿನಲ್ಲಿ ಕನ್ನಡ ಬಿಟ್ಟು ಹಿಂದೆ ಭಾಷೆ ಹೇರಿಕೆಗೆ ಕನ್ನಡ ಸಂಘಟನೆಗಳು ಸೇರಿದಂತೆ ರಾಜ್ಯದ ಜನ ಖಂಡಿಸಿದ್ದರು. ಈ ಬಗ್ಗೆ ಸಿಎಂ ಬಿ.ಎಸ್.ಯಡಿಯೂರಪ್ಪ ಸಹ ರಾಜ್ಯದಲ್ಲಿ ಕನ್ನಡ ಭಾಷೆಗೆ ಮೊದಲ ಆದ್ಯತೆ ನೀಡುವುದಾಗಿ ಹೇಳಿದ್ದರು. ಆದ್ರೆ, ಇದೀಗ ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಉತ್ಸವದಲ್ಲಿ ಇಂಗ್ಲಿಷ್​ ಪೋಸ್ಟರ್​, ಫ್ಲೆಕ್ಸ್​ ಬಳಸಿರುವುದಕ್ಕೆ ಕನ್ನಡ ಪರ ಸಂಘಟನೆಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿವೆ.

ಮೈಸೂರು ದಸರಾ ಸಂಬಂಧ ಭಿತ್ತಿಪತ್ರ ಮತ್ತು ಪ್ರಚಾರ ಪತ್ರಗಳಲ್ಲಿ ಹೆಚ್ಚಾಗಿ ಇಂಗ್ಲಿಷ್ ಬಳಕೆ ಮಾಡುತ್ತಿದ್ದಾರೆ. ಕೇಂದ್ರ ಸರ್ಕಾರ ಹಿಂದಿ ಭಾಷೆಯನ್ನ ಹೇರುತ್ತಿದ್ರೆ, ರಾಜ್ಯ ಸರ್ಕಾರ ಆಂಗ್ಲ ಭಾಷೆಯನ್ನು ಹೇರುತ್ತಿದೆ. ಇದು ಕನ್ನಡದ ದಸರಾನಾ? ಅಥವಾ ಇಂಗ್ಲಿಷ್​​ ದಸರಾನಾ? ಎಂದು ಮೈಸೂರು ಕನ್ನಡ ವೇದಿಕೆ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ.

ಮೈಸೂರು ದಸರಾ ಪೋಸ್ಟರ್​ಗಳಲ್ಲಿ ಇನ್ಮುಂದೆ ಕನ್ನಡ ಭಾಷೆ ಮಾತ್ರ ಬಳಸಬೇಕೆಂದು ಮೈಸೂರು ಕನ್ನಡ ವೇದಿಕೆ ಕಾರ್ಯಕರ್ತರು ಆಗ್ರಹಿಸಿದ್ದಾರೆ.

Follow Us
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ