AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾಡಹಬ್ಬ ಮೈಸೂರು ದಸರಾದಲ್ಲಿ ಇಂಗ್ಲಿಷ್ ಬಳಕೆಗೆ ತೀವ್ರ ವಿರೋಧ

ಮೈಸೂರು: ಇತ್ತೀಚೆಗಷ್ಟೇ ಕೇಂದ್ರ ಗೃಹ ಸಚಿವ ಅಮಿತ್ ಶಾ, ‘ಒಂದೇ ರಾಷ್ಟ್ರ-ಒಂದೇ ಭಾಷೆ’ ಎಂಬ ಹೇಳಿಕೆಗೆ ಕರ್ನಾಟಕ ಸೇರಿದಂತೆ ಹಲವೆಡೆ ತೀವ್ರ ವಿರೋಧ ವ್ಯಕ್ತವಾಗಿತ್ತು. ಕನ್ನಡನಾಡಿನಲ್ಲಿ ಕನ್ನಡ ಬಿಟ್ಟು ಹಿಂದೆ ಭಾಷೆ ಹೇರಿಕೆಗೆ ಕನ್ನಡ ಸಂಘಟನೆಗಳು ಸೇರಿದಂತೆ ರಾಜ್ಯದ ಜನ ಖಂಡಿಸಿದ್ದರು. ಈ ಬಗ್ಗೆ ಸಿಎಂ ಬಿ.ಎಸ್.ಯಡಿಯೂರಪ್ಪ ಸಹ ರಾಜ್ಯದಲ್ಲಿ ಕನ್ನಡ ಭಾಷೆಗೆ ಮೊದಲ ಆದ್ಯತೆ ನೀಡುವುದಾಗಿ ಹೇಳಿದ್ದರು. ಆದ್ರೆ, ಇದೀಗ ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಉತ್ಸವದಲ್ಲಿ ಇಂಗ್ಲಿಷ್​ ಪೋಸ್ಟರ್​, ಫ್ಲೆಕ್ಸ್​ ಬಳಸಿರುವುದಕ್ಕೆ ಕನ್ನಡ ಪರ […]

ನಾಡಹಬ್ಬ ಮೈಸೂರು ದಸರಾದಲ್ಲಿ ಇಂಗ್ಲಿಷ್ ಬಳಕೆಗೆ ತೀವ್ರ ವಿರೋಧ
ಸಾಧು ಶ್ರೀನಾಥ್​
|

Updated on: Sep 27, 2019 | 1:32 PM

Share

ಮೈಸೂರು: ಇತ್ತೀಚೆಗಷ್ಟೇ ಕೇಂದ್ರ ಗೃಹ ಸಚಿವ ಅಮಿತ್ ಶಾ, ‘ಒಂದೇ ರಾಷ್ಟ್ರ-ಒಂದೇ ಭಾಷೆ’ ಎಂಬ ಹೇಳಿಕೆಗೆ ಕರ್ನಾಟಕ ಸೇರಿದಂತೆ ಹಲವೆಡೆ ತೀವ್ರ ವಿರೋಧ ವ್ಯಕ್ತವಾಗಿತ್ತು. ಕನ್ನಡನಾಡಿನಲ್ಲಿ ಕನ್ನಡ ಬಿಟ್ಟು ಹಿಂದೆ ಭಾಷೆ ಹೇರಿಕೆಗೆ ಕನ್ನಡ ಸಂಘಟನೆಗಳು ಸೇರಿದಂತೆ ರಾಜ್ಯದ ಜನ ಖಂಡಿಸಿದ್ದರು. ಈ ಬಗ್ಗೆ ಸಿಎಂ ಬಿ.ಎಸ್.ಯಡಿಯೂರಪ್ಪ ಸಹ ರಾಜ್ಯದಲ್ಲಿ ಕನ್ನಡ ಭಾಷೆಗೆ ಮೊದಲ ಆದ್ಯತೆ ನೀಡುವುದಾಗಿ ಹೇಳಿದ್ದರು. ಆದ್ರೆ, ಇದೀಗ ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಉತ್ಸವದಲ್ಲಿ ಇಂಗ್ಲಿಷ್​ ಪೋಸ್ಟರ್​, ಫ್ಲೆಕ್ಸ್​ ಬಳಸಿರುವುದಕ್ಕೆ ಕನ್ನಡ ಪರ ಸಂಘಟನೆಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿವೆ.

ಮೈಸೂರು ದಸರಾ ಸಂಬಂಧ ಭಿತ್ತಿಪತ್ರ ಮತ್ತು ಪ್ರಚಾರ ಪತ್ರಗಳಲ್ಲಿ ಹೆಚ್ಚಾಗಿ ಇಂಗ್ಲಿಷ್ ಬಳಕೆ ಮಾಡುತ್ತಿದ್ದಾರೆ. ಕೇಂದ್ರ ಸರ್ಕಾರ ಹಿಂದಿ ಭಾಷೆಯನ್ನ ಹೇರುತ್ತಿದ್ರೆ, ರಾಜ್ಯ ಸರ್ಕಾರ ಆಂಗ್ಲ ಭಾಷೆಯನ್ನು ಹೇರುತ್ತಿದೆ. ಇದು ಕನ್ನಡದ ದಸರಾನಾ? ಅಥವಾ ಇಂಗ್ಲಿಷ್​​ ದಸರಾನಾ? ಎಂದು ಮೈಸೂರು ಕನ್ನಡ ವೇದಿಕೆ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ.

ಮೈಸೂರು ದಸರಾ ಪೋಸ್ಟರ್​ಗಳಲ್ಲಿ ಇನ್ಮುಂದೆ ಕನ್ನಡ ಭಾಷೆ ಮಾತ್ರ ಬಳಸಬೇಕೆಂದು ಮೈಸೂರು ಕನ್ನಡ ವೇದಿಕೆ ಕಾರ್ಯಕರ್ತರು ಆಗ್ರಹಿಸಿದ್ದಾರೆ.

ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ