AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕದ ಬಸ್​ ಮೇಲೆ ಭಿತ್ತಿ ಪತ್ರ ಅಂಟಿಸಿದ್ದಕ್ಕೆ ಗರಂ: ಮಹಾರಾಷ್ಟ್ರದ ಬಸ್​ಗಳಿಗೆ ಮಸಿ ಬಳಿದ ಕನ್ನಡ ಪರ ಹೋರಾಟಗಾರರು

ಕರ್ನಾಟಕದ ಕೆಲ ಪ್ರದೇಶ ಮಹಾರಾಷ್ಟ್ರಕ್ಕೆ ಸೇರಬೇಕೆಂದು ಪುಣೆಯಲ್ಲಿ ಸರ್ಕಾರಿ ಬಸ್​​ಗಳ​ ಮೇಲೆ ಭಿತ್ತಿ ಪತ್ರ ಅಂಟಿಸಿದ್ದಕ್ಕೆ ರಾಜ್ಯದಲ್ಲಿ ಭಾರಿ ಆಕ್ರೋಶ ವ್ಯಕ್ತವಾಗಿದೆ. ಇದಕ್ಕೆ ಪ್ರತ್ಯುತ್ತರವಾಗಿ, ಇದೀಗ ಜಿಲ್ಲೆಯ ಆಳಂದದಲ್ಲಿ ಮಹಾರಾಷ್ಟ್ರದ ಬಸ್​ಗಳಿಗೆ ಕನ್ನಡ ಪರ ಹೋರಾಟಗಾರರು ಮಸಿ ಬಳಿದರು.

ಕರ್ನಾಟಕದ ಬಸ್​ ಮೇಲೆ ಭಿತ್ತಿ ಪತ್ರ ಅಂಟಿಸಿದ್ದಕ್ಕೆ ಗರಂ: ಮಹಾರಾಷ್ಟ್ರದ ಬಸ್​ಗಳಿಗೆ ಮಸಿ ಬಳಿದ ಕನ್ನಡ ಪರ ಹೋರಾಟಗಾರರು
ಮಹಾರಾಷ್ಟ್ರದ ಬಸ್​ಗಳಿಗೆ ಮಸಿ ಬಳಿದ ಕನ್ನಡ ಪರ ಹೋರಾಟಗಾರರು
KUSHAL V
|

Updated on: Jan 29, 2021 | 10:37 PM

Share

ಕಲಬುರಗಿ: ಕರ್ನಾಟಕದ ಕೆಲ ಪ್ರದೇಶ ಮಹಾರಾಷ್ಟ್ರಕ್ಕೆ ಸೇರಬೇಕೆಂದು ಪುಣೆಯಲ್ಲಿ ಸರ್ಕಾರಿ ಬಸ್​​ಗಳ​ ಮೇಲೆ ಭಿತ್ತಿ ಪತ್ರ ಅಂಟಿಸಿದ್ದಕ್ಕೆ ರಾಜ್ಯದಲ್ಲಿ ಭಾರಿ ಆಕ್ರೋಶ ವ್ಯಕ್ತವಾಗಿದೆ. ಇದಕ್ಕೆ ಪ್ರತ್ಯುತ್ತರವಾಗಿ, ಇದೀಗ ಜಿಲ್ಲೆಯ ಆಳಂದದಲ್ಲಿ ಮಹಾರಾಷ್ಟ್ರದ ಬಸ್​ಗಳಿಗೆ ಕನ್ನಡ ಪರ ಹೋರಾಟಗಾರರು ಮಸಿ ಬಳಿದರು.

ಕರ್ನಾಟಕ ನವನಿರ್ಮಾಣ ಸೇನೆಯ ಕಾರ್ಯಕರ್ತರು ಮಹಾರಾಷ್ಟ್ರದ ಸರ್ಕಾರಿ ಬಸ್​ಗೆ ಮಸಿ ಬಳಿದರು. ಬಳಿಕ, ಬಸ್​ ಮೇಲೆ ಕುಳಿತು ಕನ್ನಡ ಬಾವುಟ ಹಾರಿಸಿ ಮಹಾರಾಷ್ಟ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು.

ತಾಳಗುಪ್ಪಾ-ಹುಬ್ಬಳ್ಳಿ ರೈಲು ಮಾರ್ಗ ವಿಸ್ತರಣೆ ಯೋಜನೆಗೆ ಸಿಕ್ತು ವೇಗ: ಟೆಂಡರ್ ಪ್ರಕ್ರಿಯೆ ಪೂರ್ಣ

ಎಲಿಮಿನೇಟ್ ಆಗದಿದ್ದರೂ ರಕ್ಷಿತಾ ಶೆಟ್ಟಿಗೆ ಶುರುವಾಯ್ತು ಹೊಸ ಚಿಂತೆ
ಎಲಿಮಿನೇಟ್ ಆಗದಿದ್ದರೂ ರಕ್ಷಿತಾ ಶೆಟ್ಟಿಗೆ ಶುರುವಾಯ್ತು ಹೊಸ ಚಿಂತೆ
Video: ಆರತಿ ಎತ್ತಿರೋ ಫುಟ್​ಪಾತ್​ ಮೇಲೆ ಗಾಡಿ ಓಡ್ಸವ್ರಿಗೆ
Video: ಆರತಿ ಎತ್ತಿರೋ ಫುಟ್​ಪಾತ್​ ಮೇಲೆ ಗಾಡಿ ಓಡ್ಸವ್ರಿಗೆ
ಸೈಕಲ್ ಸವಾರನಿಗೆ ಡಿಕ್ಕಿ ಹೊಡೆದು ತಿರುಗಿಯೂ ನೋಡದೆ ಹೋದ ಬೈಕ್ ಸವಾರ
ಸೈಕಲ್ ಸವಾರನಿಗೆ ಡಿಕ್ಕಿ ಹೊಡೆದು ತಿರುಗಿಯೂ ನೋಡದೆ ಹೋದ ಬೈಕ್ ಸವಾರ
Video: ಅಮ್ಮಾ ನನ್ನ ಮೈಬಣ್ಣ ಬೇರೆ ಮಾಡೋಕೆ ಆಗಲ್ವಾ, ಕಣ್ಣೀರಿಟ್ಟ ಬಾಲಕಿ
Video: ಅಮ್ಮಾ ನನ್ನ ಮೈಬಣ್ಣ ಬೇರೆ ಮಾಡೋಕೆ ಆಗಲ್ವಾ, ಕಣ್ಣೀರಿಟ್ಟ ಬಾಲಕಿ
ವಿಷ್ಣು ತುಳಿಸಿ, ಹಾಗೂ ಲಕ್ಷ್ಮೀ ತುಳಸಿ ಎರೆಡೂ ಮನೆಯಲ್ಲಿರಬೇಕು ಯಾಕೆ?
ವಿಷ್ಣು ತುಳಿಸಿ, ಹಾಗೂ ಲಕ್ಷ್ಮೀ ತುಳಸಿ ಎರೆಡೂ ಮನೆಯಲ್ಲಿರಬೇಕು ಯಾಕೆ?
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲವಿರುತ್ತದೆ
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲವಿರುತ್ತದೆ
ಮದ್ಯ ಕರ್ನಾಟದಲ್ಲಿ ಶಮನೂರು ಸಾಮ್ರಾಜ್ಯ: ಹೆಲಿಕಾಪ್ಟರ್, ಮಿನಿ ವಿಮಾನ ಒಡೆಯ
ಮದ್ಯ ಕರ್ನಾಟದಲ್ಲಿ ಶಮನೂರು ಸಾಮ್ರಾಜ್ಯ: ಹೆಲಿಕಾಪ್ಟರ್, ಮಿನಿ ವಿಮಾನ ಒಡೆಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?