AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕದ ಬಸ್​ ಮೇಲೆ ಭಿತ್ತಿ ಪತ್ರ ಅಂಟಿಸಿದ್ದಕ್ಕೆ ಗರಂ: ಮಹಾರಾಷ್ಟ್ರದ ಬಸ್​ಗಳಿಗೆ ಮಸಿ ಬಳಿದ ಕನ್ನಡ ಪರ ಹೋರಾಟಗಾರರು

ಕರ್ನಾಟಕದ ಕೆಲ ಪ್ರದೇಶ ಮಹಾರಾಷ್ಟ್ರಕ್ಕೆ ಸೇರಬೇಕೆಂದು ಪುಣೆಯಲ್ಲಿ ಸರ್ಕಾರಿ ಬಸ್​​ಗಳ​ ಮೇಲೆ ಭಿತ್ತಿ ಪತ್ರ ಅಂಟಿಸಿದ್ದಕ್ಕೆ ರಾಜ್ಯದಲ್ಲಿ ಭಾರಿ ಆಕ್ರೋಶ ವ್ಯಕ್ತವಾಗಿದೆ. ಇದಕ್ಕೆ ಪ್ರತ್ಯುತ್ತರವಾಗಿ, ಇದೀಗ ಜಿಲ್ಲೆಯ ಆಳಂದದಲ್ಲಿ ಮಹಾರಾಷ್ಟ್ರದ ಬಸ್​ಗಳಿಗೆ ಕನ್ನಡ ಪರ ಹೋರಾಟಗಾರರು ಮಸಿ ಬಳಿದರು.

ಕರ್ನಾಟಕದ ಬಸ್​ ಮೇಲೆ ಭಿತ್ತಿ ಪತ್ರ ಅಂಟಿಸಿದ್ದಕ್ಕೆ ಗರಂ: ಮಹಾರಾಷ್ಟ್ರದ ಬಸ್​ಗಳಿಗೆ ಮಸಿ ಬಳಿದ ಕನ್ನಡ ಪರ ಹೋರಾಟಗಾರರು
ಮಹಾರಾಷ್ಟ್ರದ ಬಸ್​ಗಳಿಗೆ ಮಸಿ ಬಳಿದ ಕನ್ನಡ ಪರ ಹೋರಾಟಗಾರರು
KUSHAL V
|

Updated on: Jan 29, 2021 | 10:37 PM

Share

ಕಲಬುರಗಿ: ಕರ್ನಾಟಕದ ಕೆಲ ಪ್ರದೇಶ ಮಹಾರಾಷ್ಟ್ರಕ್ಕೆ ಸೇರಬೇಕೆಂದು ಪುಣೆಯಲ್ಲಿ ಸರ್ಕಾರಿ ಬಸ್​​ಗಳ​ ಮೇಲೆ ಭಿತ್ತಿ ಪತ್ರ ಅಂಟಿಸಿದ್ದಕ್ಕೆ ರಾಜ್ಯದಲ್ಲಿ ಭಾರಿ ಆಕ್ರೋಶ ವ್ಯಕ್ತವಾಗಿದೆ. ಇದಕ್ಕೆ ಪ್ರತ್ಯುತ್ತರವಾಗಿ, ಇದೀಗ ಜಿಲ್ಲೆಯ ಆಳಂದದಲ್ಲಿ ಮಹಾರಾಷ್ಟ್ರದ ಬಸ್​ಗಳಿಗೆ ಕನ್ನಡ ಪರ ಹೋರಾಟಗಾರರು ಮಸಿ ಬಳಿದರು.

ಕರ್ನಾಟಕ ನವನಿರ್ಮಾಣ ಸೇನೆಯ ಕಾರ್ಯಕರ್ತರು ಮಹಾರಾಷ್ಟ್ರದ ಸರ್ಕಾರಿ ಬಸ್​ಗೆ ಮಸಿ ಬಳಿದರು. ಬಳಿಕ, ಬಸ್​ ಮೇಲೆ ಕುಳಿತು ಕನ್ನಡ ಬಾವುಟ ಹಾರಿಸಿ ಮಹಾರಾಷ್ಟ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು.

ತಾಳಗುಪ್ಪಾ-ಹುಬ್ಬಳ್ಳಿ ರೈಲು ಮಾರ್ಗ ವಿಸ್ತರಣೆ ಯೋಜನೆಗೆ ಸಿಕ್ತು ವೇಗ: ಟೆಂಡರ್ ಪ್ರಕ್ರಿಯೆ ಪೂರ್ಣ

Follow Us
KUSHAL V
KUSHAL V
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?