AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣ: ಸಚಿವ ಈಶ್ವರಪ್ಪಗೆ ಮತ್ತೆ ಸಂಕಷ್ಟ?

ಈ ಮೊದಲು ಜಲಸಂಪನ್ಮೂಲ ಸಚಿವರಾಗಿದ್ದಾಗ ಈಶ್ವರಪ್ಪ ಅಕ್ರಮಗಳಿಕೆ ಆರೋಪ ಕೇಳಿ ಬಂದಿತ್ತು. ಈ ವಿಚಾರಕ್ಕೆ ಸಂಬಂಧಿಸಿ ಖಾಸಗಿ ದೂರು ದಾಖಲಾಗಿತ್ತು.ಈ ದೂರನ್ನು ಶಿವಮೊಗ್ಗ ಲೋಕಾಯುಕ್ತ ಕೋರ್ಟ್ ಆದೇಶ ರದ್ದು ಮಾಡಿತ್ತು.

ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣ: ಸಚಿವ ಈಶ್ವರಪ್ಪಗೆ ಮತ್ತೆ ಸಂಕಷ್ಟ?
ಸಚಿವ ಕೆ.ಎಸ್ ಈಶ್ವರಪ್ಪ
ರಾಜೇಶ್ ದುಗ್ಗುಮನೆ
| Edited By: |

Updated on:Dec 19, 2020 | 10:44 PM

Share

ಬೆಂಗಳೂರು: ಸಚಿವರಾಗಿದ್ದಾಗ ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣದಲ್ಲಿ ಬಿಜೆಪಿ ನಾಯಕ ಹಾಗೂ ಸಚಿವ ಕೆ.ಎಸ್.ಈಶ್ವರಪ್ಪಗೆ ಮತ್ತೆ ಸಂಕಷ್ಟ ಎದುರಾಗುವ ಸಾಧ್ಯತೆ ಗೋಚರವಾಗಿದೆ.

ಈ ಮೊದಲು ಜಲಸಂಪನ್ಮೂಲ ಸಚಿವರಾಗಿದ್ದಾಗ ಈಶ್ವರಪ್ಪ ಅಕ್ರಮ ಗಳಿಕೆ ಆರೋಪ ಕೇಳಿ ಬಂದಿತ್ತು. ಈ ವಿಚಾರಕ್ಕೆ ಸಂಬಂಧಿಸಿ ಖಾಸಗಿ ದೂರು ದಾಖಲಾಗಿತ್ತು.ಈ ದೂರನ್ನು ಶಿವಮೊಗ್ಗ ಲೋಕಾಯುಕ್ತ ಕೋರ್ಟ್ ಆದೇಶ ರದ್ದು ಮಾಡಿತ್ತು. ಈಗ ಖಾಸಗಿ ದೂರು ಮರುಸ್ಥಾಪನೆಗೆ ಹೈಕೋರ್ಟ್ ಆದೇಶ ನೀಡಿದೆ.

2016ರಲ್ಲಿ ವಕೀಲ ಬಿ.ವಿನೋದ್ ಶಿವಮೊಗ್ಗ ಲೋಕಾಯುಕ್ತ ಕೋರ್ಟ್​​ಗೆ ಖಾಸಗಿ ದೂರು ದಾಖಲು ಮಾಡಿದ್ದರು. ಈಶ್ವರಪ್ಪ ಆದಾಯ ಮೀರಿ ಆಸ್ತಿ ಗಳಿಕೆ ಆರೋಪಿಸಿದ್ದರು. ಲೋಕಾಯುಕ್ತ ಕೋರ್ಟ್ ಖಾಸಗಿ ದೂರನ್ನು ವಜಾಗೊಳಿಸಿತ್ತು. ವಜಾ ಆದೇಶ ಪ್ರಶ್ನಿಸಿ ಬಿ.ವಿನೋದ್ ಅರ್ಜಿ ಹೈಕೋರ್ಟ್​​ಗೆ ಮನವಿ ಮಾಡಿದ್ದರು. ಈಗ ಹೈಕೋರ್ಟ್​ ಈ ಪ್ರಕರಣದಲ್ಲಿ ಮಹತ್ವದ ಆದೇಶ ಹೊರಡಿಸಿದ್ದು,ದೂರ ಮರುಪರಿಗಣಿಸಲು ಶಿವಮೊಗ್ಗ ಕೋರ್ಟ್​ಗೆ ಸೂಚನೆ ನೀಡಿದೆ.

ಹೈಕೋರ್ಟ್​ ಆದೇಶದಂತೆ ಲೋಕಾಯುಕ್ತ ಕೋರ್ಟ್​ ಈ ಅರ್ಜಿಯನ್ನು ಸ್ವೀಕರಿಸಬೇಕಾಗುತ್ತದೆ. ಅಲ್ಲದೆ, ಈ ಬಗ್ಗೆ ಲೋಕಾಯುಕ್ತ ನ್ಯಾಯಾಲಯ ವಿಚಾರಣೆ ಕೂಡ ನಡೆಸಲಿದೆ.

‘ಊರು ತುಂಬಾ ಕುರುಬರೇ ಇರೋದು! ಆದ್ರೆ ಗ್ರಾ.ಪಂ. ಚುನಾವಣೆಯಲ್ಲಿ ಈಶ್ವರಪ್ಪ ಅನ್ಯಾಯ ಮಾಡಿದರು!’ ಗ್ರಾಮಸ್ಥರ ಆಕ್ರೋಶ

Published On - 9:06 pm, Sat, 19 December 20

ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ