AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣ: ಸಚಿವ ಈಶ್ವರಪ್ಪಗೆ ಮತ್ತೆ ಸಂಕಷ್ಟ?

ಈ ಮೊದಲು ಜಲಸಂಪನ್ಮೂಲ ಸಚಿವರಾಗಿದ್ದಾಗ ಈಶ್ವರಪ್ಪ ಅಕ್ರಮಗಳಿಕೆ ಆರೋಪ ಕೇಳಿ ಬಂದಿತ್ತು. ಈ ವಿಚಾರಕ್ಕೆ ಸಂಬಂಧಿಸಿ ಖಾಸಗಿ ದೂರು ದಾಖಲಾಗಿತ್ತು.ಈ ದೂರನ್ನು ಶಿವಮೊಗ್ಗ ಲೋಕಾಯುಕ್ತ ಕೋರ್ಟ್ ಆದೇಶ ರದ್ದು ಮಾಡಿತ್ತು.

ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣ: ಸಚಿವ ಈಶ್ವರಪ್ಪಗೆ ಮತ್ತೆ ಸಂಕಷ್ಟ?
ಸಚಿವ ಕೆ.ಎಸ್ ಈಶ್ವರಪ್ಪ
ರಾಜೇಶ್ ದುಗ್ಗುಮನೆ
| Edited By: ಅರುಣ್​ ಕುಮಾರ್​ ಬೆಳ್ಳಿ|

Updated on:Dec 19, 2020 | 10:44 PM

Share

ಬೆಂಗಳೂರು: ಸಚಿವರಾಗಿದ್ದಾಗ ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣದಲ್ಲಿ ಬಿಜೆಪಿ ನಾಯಕ ಹಾಗೂ ಸಚಿವ ಕೆ.ಎಸ್.ಈಶ್ವರಪ್ಪಗೆ ಮತ್ತೆ ಸಂಕಷ್ಟ ಎದುರಾಗುವ ಸಾಧ್ಯತೆ ಗೋಚರವಾಗಿದೆ.

ಈ ಮೊದಲು ಜಲಸಂಪನ್ಮೂಲ ಸಚಿವರಾಗಿದ್ದಾಗ ಈಶ್ವರಪ್ಪ ಅಕ್ರಮ ಗಳಿಕೆ ಆರೋಪ ಕೇಳಿ ಬಂದಿತ್ತು. ಈ ವಿಚಾರಕ್ಕೆ ಸಂಬಂಧಿಸಿ ಖಾಸಗಿ ದೂರು ದಾಖಲಾಗಿತ್ತು.ಈ ದೂರನ್ನು ಶಿವಮೊಗ್ಗ ಲೋಕಾಯುಕ್ತ ಕೋರ್ಟ್ ಆದೇಶ ರದ್ದು ಮಾಡಿತ್ತು. ಈಗ ಖಾಸಗಿ ದೂರು ಮರುಸ್ಥಾಪನೆಗೆ ಹೈಕೋರ್ಟ್ ಆದೇಶ ನೀಡಿದೆ.

2016ರಲ್ಲಿ ವಕೀಲ ಬಿ.ವಿನೋದ್ ಶಿವಮೊಗ್ಗ ಲೋಕಾಯುಕ್ತ ಕೋರ್ಟ್​​ಗೆ ಖಾಸಗಿ ದೂರು ದಾಖಲು ಮಾಡಿದ್ದರು. ಈಶ್ವರಪ್ಪ ಆದಾಯ ಮೀರಿ ಆಸ್ತಿ ಗಳಿಕೆ ಆರೋಪಿಸಿದ್ದರು. ಲೋಕಾಯುಕ್ತ ಕೋರ್ಟ್ ಖಾಸಗಿ ದೂರನ್ನು ವಜಾಗೊಳಿಸಿತ್ತು. ವಜಾ ಆದೇಶ ಪ್ರಶ್ನಿಸಿ ಬಿ.ವಿನೋದ್ ಅರ್ಜಿ ಹೈಕೋರ್ಟ್​​ಗೆ ಮನವಿ ಮಾಡಿದ್ದರು. ಈಗ ಹೈಕೋರ್ಟ್​ ಈ ಪ್ರಕರಣದಲ್ಲಿ ಮಹತ್ವದ ಆದೇಶ ಹೊರಡಿಸಿದ್ದು,ದೂರ ಮರುಪರಿಗಣಿಸಲು ಶಿವಮೊಗ್ಗ ಕೋರ್ಟ್​ಗೆ ಸೂಚನೆ ನೀಡಿದೆ.

ಹೈಕೋರ್ಟ್​ ಆದೇಶದಂತೆ ಲೋಕಾಯುಕ್ತ ಕೋರ್ಟ್​ ಈ ಅರ್ಜಿಯನ್ನು ಸ್ವೀಕರಿಸಬೇಕಾಗುತ್ತದೆ. ಅಲ್ಲದೆ, ಈ ಬಗ್ಗೆ ಲೋಕಾಯುಕ್ತ ನ್ಯಾಯಾಲಯ ವಿಚಾರಣೆ ಕೂಡ ನಡೆಸಲಿದೆ.

‘ಊರು ತುಂಬಾ ಕುರುಬರೇ ಇರೋದು! ಆದ್ರೆ ಗ್ರಾ.ಪಂ. ಚುನಾವಣೆಯಲ್ಲಿ ಈಶ್ವರಪ್ಪ ಅನ್ಯಾಯ ಮಾಡಿದರು!’ ಗ್ರಾಮಸ್ಥರ ಆಕ್ರೋಶ

Published On - 9:06 pm, Sat, 19 December 20

Follow Us
ಬೆಂಗಳೂರಿನಲ್ಲಿ ಸಿಕ್ಕಿಬಿದ್ದ 31 ಬಾಂಗ್ಲಾದೇಶೀಯರ ಗಡಿಪಾರು
ಬೆಂಗಳೂರಿನಲ್ಲಿ ಸಿಕ್ಕಿಬಿದ್ದ 31 ಬಾಂಗ್ಲಾದೇಶೀಯರ ಗಡಿಪಾರು
ವಿಷ್ಣುವಿನ ಲಹರಿ ಇರುವ ಈ ದಿನದ ರಾಶಿ ಭವಿಷ್ಯ ಇಲ್ಲಿದೆ
ವಿಷ್ಣುವಿನ ಲಹರಿ ಇರುವ ಈ ದಿನದ ರಾಶಿ ಭವಿಷ್ಯ ಇಲ್ಲಿದೆ
ಸರ್ಕಾರಿ ಕಚೇರಿಗಳ ವಿಳಂಬಕ್ಕೆ ಬ್ರೇಕ್ ಹಾಕಲು ಸರ್ಕಾರದ 'ಪ್ರಜಾಸೇವಾ' ಕಲ್ಪನೆ
ಸರ್ಕಾರಿ ಕಚೇರಿಗಳ ವಿಳಂಬಕ್ಕೆ ಬ್ರೇಕ್ ಹಾಕಲು ಸರ್ಕಾರದ 'ಪ್ರಜಾಸೇವಾ' ಕಲ್ಪನೆ
ಕೂದಲೆಳೆ ಅಂತರದಲ್ಲಿ ಆರ್‌ಎಸ್‌ಎಸ್ ಹಿರಿಯ ಮುಖಂಡ
ಕೂದಲೆಳೆ ಅಂತರದಲ್ಲಿ ಆರ್‌ಎಸ್‌ಎಸ್ ಹಿರಿಯ ಮುಖಂಡ
ಅಖಾಡಕ್ಕಿಳಿದ ಡಿಕೆಶಿ: ಬಳ್ಳಾರಿಯತ್ತ ತೋಳೇರಿಸಿ ಹೊರಟ ಬಿಜೆಪಿಗೆ ಕೌಂಟರ್!
ಅಖಾಡಕ್ಕಿಳಿದ ಡಿಕೆಶಿ: ಬಳ್ಳಾರಿಯತ್ತ ತೋಳೇರಿಸಿ ಹೊರಟ ಬಿಜೆಪಿಗೆ ಕೌಂಟರ್!
ಕಿರ್ಗಿಸ್ತಾನ್ ಭೇಟಿಯ ಹೈಲೈಟ್ಸ್ ಹಂಚಿಕೊಂಡ ಪ್ರಧಾನಿ ಮೋದಿ
ಕಿರ್ಗಿಸ್ತಾನ್ ಭೇಟಿಯ ಹೈಲೈಟ್ಸ್ ಹಂಚಿಕೊಂಡ ಪ್ರಧಾನಿ ಮೋದಿ
ಆರ್‌ಎಸ್‌ಎಸ್ ಕಚೇರಿ ಮುಂದೆ ಮನುಸ್ಮೃತಿ ಸುಟ್ಟ ಕಾಂಗ್ರೆಸ್‌ ನಾಯಕ ಪೊಲೀಸ್ ವಶ
ಆರ್‌ಎಸ್‌ಎಸ್ ಕಚೇರಿ ಮುಂದೆ ಮನುಸ್ಮೃತಿ ಸುಟ್ಟ ಕಾಂಗ್ರೆಸ್‌ ನಾಯಕ ಪೊಲೀಸ್ ವಶ
ಮಹಾತ್ಮ ಗಾಂಧೀಜಿ ಹತ್ಯೆಯಾದ ಸ್ಥಳ ಯಾವುದು? ಅದು ಈಗ ಹೇಗಿದೆ ನೋಡಿ
ಮಹಾತ್ಮ ಗಾಂಧೀಜಿ ಹತ್ಯೆಯಾದ ಸ್ಥಳ ಯಾವುದು? ಅದು ಈಗ ಹೇಗಿದೆ ನೋಡಿ
ನಾನ್ ವೆಜ್​ ಪ್ರಿಯರಿಗೆ ಶಾಕ್:2 ದಿನ ಬೆಂಗಳೂರಲ್ಲಿ ಸಿಗಲ್ಲ ಮಟನ್-ಚಿಕನ್​!
ನಾನ್ ವೆಜ್​ ಪ್ರಿಯರಿಗೆ ಶಾಕ್:2 ದಿನ ಬೆಂಗಳೂರಲ್ಲಿ ಸಿಗಲ್ಲ ಮಟನ್-ಚಿಕನ್​!
ದರ್ಶನ್ ಭೇಟಿ ಮಾಡಿದ ವಿಜಯಲಕ್ಷ್ಮಿ, ಶಾಸಕ ದರ್ಶನ್ ಪುಟ್ಟಣ್ಣಯ್ಯ, ಝೈದ್ ಖಾನ್
ದರ್ಶನ್ ಭೇಟಿ ಮಾಡಿದ ವಿಜಯಲಕ್ಷ್ಮಿ, ಶಾಸಕ ದರ್ಶನ್ ಪುಟ್ಟಣ್ಣಯ್ಯ, ಝೈದ್ ಖಾನ್