AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

40ನೇ ದಿನಕ್ಕೆ ಕಾಲಿಟ್ಟ ಟೊಯೋಟಾ ಕಿರ್ಲೋಸ್ಕರ್​ ಕಾರ್ಮಿಕರ ಮುಷ್ಕರ: DC ಕಚೇರಿ ಮುತ್ತಿಗೆಗೆ ಯತ್ನ

ಟೊಯೋಟಾ ಕಿರ್ಲೋಸ್ಕರ್ ಕಾರ್ಮಿಕರ ಮುಷ್ಕರ ಇಂದು 40ನೇ ದಿನಕ್ಕೆ ಕಾಲಿಟ್ಟಿದೆ. ಹಾಗಾಗಿ, ಜಿಲ್ಲಾಡಳಿತ ಕೂಡಲೇ ಮಧ್ಯೆ ಪ್ರವೇಶಿಸಬೇಕೆಂದು ಒತ್ತಾಯಿಸಿ ಇಂದು ಟೊಯೋಟಾ ಕಾರ್ಮಿಕರು ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದರು.

40ನೇ ದಿನಕ್ಕೆ ಕಾಲಿಟ್ಟ ಟೊಯೋಟಾ ಕಿರ್ಲೋಸ್ಕರ್​ ಕಾರ್ಮಿಕರ ಮುಷ್ಕರ: DC ಕಚೇರಿ ಮುತ್ತಿಗೆಗೆ ಯತ್ನ
ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದ ಕಾರ್ಮಿಕರು
KUSHAL V
| Edited By: |

Updated on: Dec 18, 2020 | 1:16 PM

Share

ರಾಮನಗರ: ಟೊಯೋಟಾ ಕಿರ್ಲೋಸ್ಕರ್ ಕಾರ್ಮಿಕರ ಮುಷ್ಕರ ಇಂದು 40ನೇ ದಿನಕ್ಕೆ ಕಾಲಿಟ್ಟಿದೆ. ಹಾಗಾಗಿ, ಜಿಲ್ಲಾಡಳಿತ ಕೂಡಲೇ ಮಧ್ಯೆ ಪ್ರವೇಶಿಸಬೇಕೆಂದು ಒತ್ತಾಯಿಸಿ ಇಂದು ಟೊಯೋಟಾ ಕಾರ್ಮಿಕರು ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದರು.

ಕಾರ್ಮಿಕರ ಪ್ರತಿಭಟನೆಗೆ ರಾಜ್ಯ ರೈತ ಸಂಘದಿಂದ ಬೆಂಬಲ ದೊರೆತಿದೆ. ಹಾಗಾಗಿ, ಎಲ್ಲರೂ ಸೇರಿ ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದರು. ಆದರೆ, ಜಿಲ್ಲಾಧಿಕಾರಿ ಕಚೇರಿಗೆ ಬಿಗಿಭದ್ರತೆ ಒದಗಿಸಿದ್ದ ಹಿನ್ನೆಲೆಯಲ್ಲಿ ಪ್ರತಿಭಟನಾಕಾರರನ್ನ ಪೊಲೀಸರು ತಡೆದರು. ಈ ವೇಳೆ, ರಾಜ್ಯ ರೈತ ಸಂಘದ ರಾಜ್ಯಾಧ್ಯಕ್ಷ ಬಡಗಲಪುರ ನಾಗೇಂದ್ರ ಹಾಗೂ ಪೊಲೀಸರ ನಡುವೆ ಮಾತಿನ ಚಕಮಕಿ ಉಂಟಾಯಿತು.

ಛತ್ರಿ ಹಿಡಿದು ಕುಳಿತ ಟೊಯೋಟಾ ಕಾರ್ಮಿಕರು.. ಟ್ವಿಟರ್​ನಲ್ಲಿ ಸದ್ದು ಮಾಡಿದ ಪ್ರತಿಭಟನೆ

ಟೊಯೋಟಾ ಕಂಪನಿ ಬಿಕ್ಕಟ್ಟು; ಪ್ರಮುಖರನ್ನು ಭೇಟಿಯಾಗಿ ಚರ್ಚೆ ನಡೆಸಿದ ಸಿಎಂ ಯಡಿಯೂರಪ್ಪ

Follow Us
ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ
ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ
Video: ಮದುವೆ ಒಂದು ವಾರವಿರುವಾಗ ಪ್ರೇಮಿಯೊಂದಿಗೆ ಓಡಿ ಹೋಗಲು ಯುವತಿ ಯತ್ನ
Video: ಮದುವೆ ಒಂದು ವಾರವಿರುವಾಗ ಪ್ರೇಮಿಯೊಂದಿಗೆ ಓಡಿ ಹೋಗಲು ಯುವತಿ ಯತ್ನ
18 ಹಲ್ಲುಗಳಿಗೆ ಶಸ್ತ್ರ ಚಿಕಿತ್ಸೆ ಮಾಡಲು ದಂತ ವೈದ್ಯರ ಯತ್ನ, ಬಾಲಕಿ ಸಾವು
18 ಹಲ್ಲುಗಳಿಗೆ ಶಸ್ತ್ರ ಚಿಕಿತ್ಸೆ ಮಾಡಲು ದಂತ ವೈದ್ಯರ ಯತ್ನ, ಬಾಲಕಿ ಸಾವು
ಮತದಾನದ ವೇಳೆ ಮುರ್ಷಿದಾಬಾದ್​ನಲ್ಲಿ ಬಾಂಬ್ ದಾಳಿ, ಹಲವರಿಗೆ ಗಾಯ
ಮತದಾನದ ವೇಳೆ ಮುರ್ಷಿದಾಬಾದ್​ನಲ್ಲಿ ಬಾಂಬ್ ದಾಳಿ, ಹಲವರಿಗೆ ಗಾಯ
ರಾಯಚೂರು: ಸ್ಟೀರಿಂಗ್ ಕಟ್ ಆಗಿ ಪಲ್ಟಿಯಾದ KKRTC ಬಸ್, ತಪ್ಪಿದ ಭಾರಿ ದುರಂತ
ರಾಯಚೂರು: ಸ್ಟೀರಿಂಗ್ ಕಟ್ ಆಗಿ ಪಲ್ಟಿಯಾದ KKRTC ಬಸ್, ತಪ್ಪಿದ ಭಾರಿ ದುರಂತ
ಕೊಡಗು: ವಿದೇಶಿ ಮಹಿಳೆ ಮೇಲೆ ಅತ್ಯಾಚಾರ ಆರೋಪ, ಹೋಂಸ್ಟೇ ಪರವಾನಗಿ ರದ್ದು
ಕೊಡಗು: ವಿದೇಶಿ ಮಹಿಳೆ ಮೇಲೆ ಅತ್ಯಾಚಾರ ಆರೋಪ, ಹೋಂಸ್ಟೇ ಪರವಾನಗಿ ರದ್ದು
ಮಿರ್ಜಾಪುರದಲ್ಲಿ ಎರಡು ಟ್ರಕ್​ಗಳ ನಡುವೆ ಸಿಲುಕಿ ನಜ್ಜುಗುಜ್ಜಾದ ವಾಹನಗಳು
ಮಿರ್ಜಾಪುರದಲ್ಲಿ ಎರಡು ಟ್ರಕ್​ಗಳ ನಡುವೆ ಸಿಲುಕಿ ನಜ್ಜುಗುಜ್ಜಾದ ವಾಹನಗಳು
ಸಾಮಾನ್ಯ ವ್ಯಕ್ತಿಯಂತೆ ಬಂದು ಮತ ಚಲಾಯಿಸಿದ ಸೂಪರ್ ಸ್ಟಾರ್ ರಜನಿಕಾಂತ್ 
ಸಾಮಾನ್ಯ ವ್ಯಕ್ತಿಯಂತೆ ಬಂದು ಮತ ಚಲಾಯಿಸಿದ ಸೂಪರ್ ಸ್ಟಾರ್ ರಜನಿಕಾಂತ್ 
ರಾಜಗಾಂಭಿರ್ಯದಿಂದ ರಸ್ತೆಗೆ ಬಂದ ಹುಲಿ: ಅಪರೂಪದ ವಿಡಿಯೋ ಇಲ್ಲಿದೆ
ರಾಜಗಾಂಭಿರ್ಯದಿಂದ ರಸ್ತೆಗೆ ಬಂದ ಹುಲಿ: ಅಪರೂಪದ ವಿಡಿಯೋ ಇಲ್ಲಿದೆ
‘ರಕ್ಷಿತಾ ರೀತಿ ನಾನು ಪ್ರೇಮ್ ಜೊತೆ ಸಂಸಾರ ಮಾಡ್ತಿದೀನಿ’; ಅರ್ಜುನ್ ಜನ್ಯ
‘ರಕ್ಷಿತಾ ರೀತಿ ನಾನು ಪ್ರೇಮ್ ಜೊತೆ ಸಂಸಾರ ಮಾಡ್ತಿದೀನಿ’; ಅರ್ಜುನ್ ಜನ್ಯ