AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಾರ್​..BMTC ಬಸ್​ಗಳನ್ನ ಮೆಕ್ಯಾನಿಕ್​ಗಳು ಚಲಾಯಿಸುತ್ತಿದ್ದಾರೆ -ಸಾರಿಗೆ ನೌಕರರ ಆರೋಪ

ಬಸ್​ ಸಂಚಾರ ಆರಂಭವಾದ ಹಿನ್ನೆಲೆಯಲ್ಲಿ ಚಾಲಕರು ಯಾರೂ ಬಸ್ ಚಾಲನೆ ಮಾಡುತ್ತಿಲ್ಲ. ಮೆಕ್ಯಾನಿಕ್​ಗಳು BMTC ಬಸ್​ಗಳನ್ನು ಚಲಾಯಿಸುತ್ತಿದ್ದಾರೆ ಎಂದು ಪ್ರತಿಭಟನಾನಿರತ ಸಾರಿಗೆ ನೌಕರರು ಹೇಳಿದ್ದಾರೆ.

ಸಾರ್​..BMTC ಬಸ್​ಗಳನ್ನ ಮೆಕ್ಯಾನಿಕ್​ಗಳು ಚಲಾಯಿಸುತ್ತಿದ್ದಾರೆ -ಸಾರಿಗೆ ನೌಕರರ ಆರೋಪ
‘ಸಾರ್​.. ಮೆಕ್ಯಾನಿಕ್​ಗಳು BMTC ಬಸ್​ಗಳನ್ನು ಚಲಾಯಿಸುತ್ತಿದ್ದಾರೆ’
Follow us
KUSHAL V
|

Updated on:Dec 12, 2020 | 9:47 AM

ಬೆಂಗಳೂರು: ಸದ್ಯ, ಬೆಳಗ್ಗೆಯಿಂದ 75 ಬಸ್​ಗಳು ಸಂಚಾರ ಆರಂಭಿಸಿವೆ ಎಂದು BMTC ಸಂಸ್ಥೆ ಮಾಹಿತಿ ನೀಡಿದೆ. BMTC ಸಾರಿಗೆ ನೌಕರರ ಧರಣಿ ನಡುವೆಯೂ 75 ಬಸ್ ಸಂಚಾರ ನಡೆಸುತ್ತಿದೆ ಎಂದು ಸಂಸ್ಥೆ ತಿಳಿಸಿದೆ.

ಇತ್ತ, ಮೆಜೆಸ್ಟಿಕ್ ಬಸ್​​ ಸ್ಟ್ಯಾಂಡ್​ಗೆ ಜಂಬೂಸವಾರಿ ದಿಣ್ಣೆಯಿಂದ 4ನೇ ಬಸ್ ಆಗಮಿಸಿತು. ಜೊತೆಗೆ, ಎಲ್ಲಾ ಡಿಪೋಗಳಿಂದ ಬಸ್​ಗಳನ್ನ ಆಪರೇಟ್ ಮಾಡಲು ಡಿಪೋ ಮ್ಯಾನೇಜರ್​ಗಳಿಗೆ ಸೂಚನೆ ನೀಡಲಾಗಿದೆ. ಆಯಾ ಡಿಪೋ ಮ್ಯಾನೇಜರ್​ಗಳಿಂದ ಚಾಲಕ, ನಿರ್ವಾಹಕರಿಗೆ ಸೂಚನೆ ನೀಡಲಾಗಿದೆ. ಈ ನಡುವೆ, ಬಸ್​ಗಳನ್ನ ಓಡಿಸಲು ಕೆಲ ಚಾಲಕರು ಹಾಗೂ ನಿರ್ವಾಹಕರು ಮುಂದಾದರು.

ಸದ್ಯ, ಪೊಲೀಸ್ ಭದ್ರತೆಯಲ್ಲಿ ಬಸ್ ಸಂಚಾರ ಆರಂಭವಾಗಿದ್ದು ದೀಪಾಂಜಲಿನಗರದಿಂದ ಸುಮನಹಳ್ಳಿಗೆ ಬಸ್​ ಸೇವೆ ಶುರುಮಾಡಲಾಗಿದೆ. ಪ್ರತಿ ಬಸ್​ನಲ್ಲಿ ಓರ್ವ ಪೊಲೀಸ್ ಸಿಬ್ಬಂದಿಯನ್ನು ಕೂರಿಸಿ ಭದ್ರತೆ ಒದಗಿಸಲಾಗಿದೆ.

‘ಮೆಕ್ಯಾನಿಕ್​ಗಳು BMTC ಬಸ್​ಗಳನ್ನು ಚಲಾಯಿಸುತ್ತಿದ್ದಾರೆ’ ಇತ್ತ, ಬಸ್​ ಸಂಚಾರ ಆರಂಭವಾದ ಹಿನ್ನೆಲೆಯಲ್ಲಿ ಚಾಲಕರು ಯಾರೂ ಬಸ್ ಚಾಲನೆ ಮಾಡುತ್ತಿಲ್ಲ. ಮೆಕ್ಯಾನಿಕ್​ಗಳು BMTC ಬಸ್​ಗಳನ್ನು ಚಲಾಯಿಸುತ್ತಿದ್ದಾರೆ ಎಂದು ಪ್ರತಿಭಟನಾನಿರತ ಸಾರಿಗೆ ನೌಕರರು ಹೇಳಿದ್ದಾರೆ. ಜೊತೆಗೆ, ನಮ್ಮ ವಿರುದ್ಧ ಎಸ್ಮಾ ಜಾರಿ ಮಾಡಿದ್ರೂ ನಾವು ಎದುರಿಸ್ತೀವಿ. ನಮ್ಮ ಬೇಡಿಕೆ ಈಡೇರುವವರೆಗೂ ಪ್ರತಿಭಟನೆ ನಡೆಸ್ತೀವಿ ಎಂದು ಸ್ಯಾಲರಿ ಸ್ಲಿಪ್ ಕೈಯಲ್ಲಿ ಹಿಡಿದು ಸಿಬ್ಬಂದಿ ಯಶವಂತಪುರ ಡಿಪೋ ಬಳಿ ಪ್ರತಿಭಟನೆ ಮುಂದುವರಿಸಿದರು.

ಸಾರಿಗೆ ನೌಕರರಿಗೆ ಸೆಡ್ಡು ಹೊಡೆಯಲು ಸರ್ಕಾರದ ಮಾಸ್ಟರ್ ​ಪ್ಲ್ಯಾನ್: ರೆಡಿಯಾಯ್ತು 2 ತಂತ್ರ

Published On - 9:47 am, Sat, 12 December 20

ರಾಜಕೀಯ ಪಿತೂರಿ, ಉಳಿದ ಸಂಗತಿಗಳ ಬಗ್ಗೆ ಈಗ್ಲೇ ಮಾತಾಡಲ್ಲ: ಡಿಕೆ ಸುರೇಶ್
ರಾಜಕೀಯ ಪಿತೂರಿ, ಉಳಿದ ಸಂಗತಿಗಳ ಬಗ್ಗೆ ಈಗ್ಲೇ ಮಾತಾಡಲ್ಲ: ಡಿಕೆ ಸುರೇಶ್
22 ಲಕ್ಷ ರೂ. ವಂಚನೆ: ನಿರ್ದೇಶಕ ನಂದ ಕಿಶೋರ್ ವಿರುದ್ಧ ದೂರು ನೀಡಿದ ಶಬರೀಶ್
22 ಲಕ್ಷ ರೂ. ವಂಚನೆ: ನಿರ್ದೇಶಕ ನಂದ ಕಿಶೋರ್ ವಿರುದ್ಧ ದೂರು ನೀಡಿದ ಶಬರೀಶ್
ತಮ್ಮದೇ ಸರ್ಕಾರದ ವಿರುದ್ಧ ಅಸಮಾಧಾನ ಹೊರಹಾಕಿದ ಮತ್ತೋರ್ವ ಕೈ ಶಾಸಕ
ತಮ್ಮದೇ ಸರ್ಕಾರದ ವಿರುದ್ಧ ಅಸಮಾಧಾನ ಹೊರಹಾಕಿದ ಮತ್ತೋರ್ವ ಕೈ ಶಾಸಕ
ವ್ಯಕ್ತಿ ಆರೋಪಿಸುತ್ತಿರೋದು ನಿಜವೇ ಆಗಿದ್ದರೆ ಅಧಿಕಾರಿಯಿಂದ ಅಪರಾಧ ನಡೆದಿದೆ
ವ್ಯಕ್ತಿ ಆರೋಪಿಸುತ್ತಿರೋದು ನಿಜವೇ ಆಗಿದ್ದರೆ ಅಧಿಕಾರಿಯಿಂದ ಅಪರಾಧ ನಡೆದಿದೆ
ಜಮೀರ್ ಜೊತೆ ಸಿಎಂ ಸಹ ನೈತಿಕ ಹೊಣೆಹೊತ್ತು ರಾಜೀನಾಮೆ ಸಲ್ಲಿಸಲಿ: ಅಶೋಕ
ಜಮೀರ್ ಜೊತೆ ಸಿಎಂ ಸಹ ನೈತಿಕ ಹೊಣೆಹೊತ್ತು ರಾಜೀನಾಮೆ ಸಲ್ಲಿಸಲಿ: ಅಶೋಕ
ಮೈ ಕೈ ಮುಟ್ಟಿ ಎಳೆದಾಡಿದ ಗಾಂಜಾ ಗ್ಯಾಂಗ್​, ಭಯಾನಕ ಸಂಗತಿ ಬಿಚ್ಚಿಟ್ಟ ಯುವತಿ
ಮೈ ಕೈ ಮುಟ್ಟಿ ಎಳೆದಾಡಿದ ಗಾಂಜಾ ಗ್ಯಾಂಗ್​, ಭಯಾನಕ ಸಂಗತಿ ಬಿಚ್ಚಿಟ್ಟ ಯುವತಿ
ಹಾಸನದಲ್ಲಿ 2 ವರ್ಷದಲ್ಲಿ 507 ಜನರಿಗೆ ಹೃದಯಾಘಾತ: ಕಾರಣ ಬಿಚ್ಚಿಟ್ಟ DHO
ಹಾಸನದಲ್ಲಿ 2 ವರ್ಷದಲ್ಲಿ 507 ಜನರಿಗೆ ಹೃದಯಾಘಾತ: ಕಾರಣ ಬಿಚ್ಚಿಟ್ಟ DHO
ಕಾಂಗ್ರೆಸ್ ಏನು ಮಾಡಿದೆ ಅಂತ ತೋರಿಸ್ತೇವೆ, ಕುಮಾರಸ್ವಾಮಿ ಬರಲಿ: ರವಿ ಗಣಿಗ
ಕಾಂಗ್ರೆಸ್ ಏನು ಮಾಡಿದೆ ಅಂತ ತೋರಿಸ್ತೇವೆ, ಕುಮಾರಸ್ವಾಮಿ ಬರಲಿ: ರವಿ ಗಣಿಗ
ಸಚಿವ ಕೃಷ್ಣಭೈರೇಗೌಡ ಸಭೆಯಲ್ಲಿ ರೀಲ್ಸ್ ನೋಡುತ್ತಾ ಕುಳಿತ ಅಧಿಕಾರಿಗಳು
ಸಚಿವ ಕೃಷ್ಣಭೈರೇಗೌಡ ಸಭೆಯಲ್ಲಿ ರೀಲ್ಸ್ ನೋಡುತ್ತಾ ಕುಳಿತ ಅಧಿಕಾರಿಗಳು
ಚಿಕ್ಕಮಗಳೂರಿನಲ್ಲಿ ಪ್ರವಾಸಿಗರ ಹುಚ್ಚಾಟ: ಸೀತಾಳಯ್ಯನಗಿರಿಯಲ್ಲಿ ಹೊಡೆದಾಟ
ಚಿಕ್ಕಮಗಳೂರಿನಲ್ಲಿ ಪ್ರವಾಸಿಗರ ಹುಚ್ಚಾಟ: ಸೀತಾಳಯ್ಯನಗಿರಿಯಲ್ಲಿ ಹೊಡೆದಾಟ