AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೋಟೆನಾಡಲ್ಲಿ ಕರ್ನಾಟಕ ಬಂದ್ ಬಿಸಿ: ಟೈರ್‌ಗೆ ಬೆಂಕಿ ಹಚ್ಚಿ ಧರಣಿ

ಮರಾಠ ಅಭಿವೃದ್ಧಿ ನಿಗಮ ವಿರೋಧಿಸಿ ಕರ್ನಾಟಕ ಬಂದ್​ಗೆ ಕರೆ ನೀಡಿರುವ ಹಿನ್ನೆಲೆಯಲ್ಲಿ ನಗರದ ಗಾಂಧಿ ವೃತ್ತದಲ್ಲಿ ಕನ್ನಡ ಪರ ಹೋರಾಟಗಾರರು ಟೈರ್‌ಗೆ ಬೆಂಕಿ ಹಚ್ಚಿ ಧರಣಿ ನಡೆಸಿದರು. ಈ ವೇಳೆ ಪೊಲೀಸರು, ಧರಣಿನಿರತರ ಮಧ್ಯೆ ವಾಕ್ಸಮರ ಸಹ ನಡೆಯಿತು. ಈ ನಡುವೆ, 15ಕ್ಕೂ ಹೆಚ್ಚು ಧರಣಿನಿರತರನ್ನ ಪೊಲೀಸರು ವಶಕ್ಕೆ ಪಡೆದರು.

ಕೋಟೆನಾಡಲ್ಲಿ ಕರ್ನಾಟಕ ಬಂದ್ ಬಿಸಿ: ಟೈರ್‌ಗೆ ಬೆಂಕಿ ಹಚ್ಚಿ ಧರಣಿ
ಕೋಟೆನಾಡಲ್ಲಿ ಕರ್ನಾಟಕ ಬಂದ್ ಬಿಸಿ
KUSHAL V
| Edited By: |

Updated on:Dec 05, 2020 | 10:39 AM

Share

ಚಿತ್ರದುರ್ಗ: ಮರಾಠ ಅಭಿವೃದ್ಧಿ ನಿಗಮ ವಿರೋಧಿಸಿ ಕರ್ನಾಟಕ ಬಂದ್​ಗೆ ಕರೆ ನೀಡಿರುವ ಹಿನ್ನೆಲೆಯಲ್ಲಿ ನಗರದ ಗಾಂಧಿ ವೃತ್ತದಲ್ಲಿ ಕನ್ನಡ ಪರ ಹೋರಾಟಗಾರರು ಟೈರ್‌ಗೆ ಬೆಂಕಿ ಹಚ್ಚಿ ಧರಣಿ ನಡೆಸಿದರು.

ಈ ವೇಳೆ ಪೊಲೀಸರು, ಧರಣಿನಿರತರ ಮಧ್ಯೆ ವಾಕ್ಸಮರ ಸಹ ನಡೆಯಿತು. ಈ ನಡುವೆ, 15ಕ್ಕೂ ಹೆಚ್ಚು ಧರಣಿನಿರತರನ್ನ ಪೊಲೀಸರು ವಶಕ್ಕೆ ಪಡೆದರು.

ಕರ್ನಾಟಕ ಬಂದ್: ಶಾಸಕ ಯತ್ನಾಳ್ ಅಣಕು ಶವಯಾತ್ರೆ,​ ಪ್ರತಿಕೃತಿಗೆ ಚಪ್ಪಲಿಯಲ್ಲಿ ಹೊಡೆದು ಕಿಡಿ

ಮರಾಠ ಅಭಿವೃದ್ಧಿ ನಿಗಮ ವಿರೋಧಿಸಿ ವಿಶೇಷ ಚೇತನ ವ್ಯಕ್ತಿಯ ಪ್ರತಿಭಟನೆ

Published On - 9:15 am, Sat, 5 December 20

‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ