AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೋಟೆನಾಡಲ್ಲಿ ಕರ್ನಾಟಕ ಬಂದ್ ಬಿಸಿ: ಟೈರ್‌ಗೆ ಬೆಂಕಿ ಹಚ್ಚಿ ಧರಣಿ

ಮರಾಠ ಅಭಿವೃದ್ಧಿ ನಿಗಮ ವಿರೋಧಿಸಿ ಕರ್ನಾಟಕ ಬಂದ್​ಗೆ ಕರೆ ನೀಡಿರುವ ಹಿನ್ನೆಲೆಯಲ್ಲಿ ನಗರದ ಗಾಂಧಿ ವೃತ್ತದಲ್ಲಿ ಕನ್ನಡ ಪರ ಹೋರಾಟಗಾರರು ಟೈರ್‌ಗೆ ಬೆಂಕಿ ಹಚ್ಚಿ ಧರಣಿ ನಡೆಸಿದರು. ಈ ವೇಳೆ ಪೊಲೀಸರು, ಧರಣಿನಿರತರ ಮಧ್ಯೆ ವಾಕ್ಸಮರ ಸಹ ನಡೆಯಿತು. ಈ ನಡುವೆ, 15ಕ್ಕೂ ಹೆಚ್ಚು ಧರಣಿನಿರತರನ್ನ ಪೊಲೀಸರು ವಶಕ್ಕೆ ಪಡೆದರು.

ಕೋಟೆನಾಡಲ್ಲಿ ಕರ್ನಾಟಕ ಬಂದ್ ಬಿಸಿ: ಟೈರ್‌ಗೆ ಬೆಂಕಿ ಹಚ್ಚಿ ಧರಣಿ
ಕೋಟೆನಾಡಲ್ಲಿ ಕರ್ನಾಟಕ ಬಂದ್ ಬಿಸಿ
KUSHAL V
| Edited By: |

Updated on:Dec 05, 2020 | 10:39 AM

Share

ಚಿತ್ರದುರ್ಗ: ಮರಾಠ ಅಭಿವೃದ್ಧಿ ನಿಗಮ ವಿರೋಧಿಸಿ ಕರ್ನಾಟಕ ಬಂದ್​ಗೆ ಕರೆ ನೀಡಿರುವ ಹಿನ್ನೆಲೆಯಲ್ಲಿ ನಗರದ ಗಾಂಧಿ ವೃತ್ತದಲ್ಲಿ ಕನ್ನಡ ಪರ ಹೋರಾಟಗಾರರು ಟೈರ್‌ಗೆ ಬೆಂಕಿ ಹಚ್ಚಿ ಧರಣಿ ನಡೆಸಿದರು.

ಈ ವೇಳೆ ಪೊಲೀಸರು, ಧರಣಿನಿರತರ ಮಧ್ಯೆ ವಾಕ್ಸಮರ ಸಹ ನಡೆಯಿತು. ಈ ನಡುವೆ, 15ಕ್ಕೂ ಹೆಚ್ಚು ಧರಣಿನಿರತರನ್ನ ಪೊಲೀಸರು ವಶಕ್ಕೆ ಪಡೆದರು.

ಕರ್ನಾಟಕ ಬಂದ್: ಶಾಸಕ ಯತ್ನಾಳ್ ಅಣಕು ಶವಯಾತ್ರೆ,​ ಪ್ರತಿಕೃತಿಗೆ ಚಪ್ಪಲಿಯಲ್ಲಿ ಹೊಡೆದು ಕಿಡಿ

ಮರಾಠ ಅಭಿವೃದ್ಧಿ ನಿಗಮ ವಿರೋಧಿಸಿ ವಿಶೇಷ ಚೇತನ ವ್ಯಕ್ತಿಯ ಪ್ರತಿಭಟನೆ

Published On - 9:15 am, Sat, 5 December 20

Follow Us
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!