AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬನಶಂಕರಿ ಲೇಔಟ್​​ಗೆ 400 ಕೋಟಿ ವೆಚ್ಚದಲ್ಲಿ ಮೂಲಸೌಕರ್ಯ ಕಲ್ಪಿಸುತ್ತೇವೆ: ಬಿಡಿಎ ಅಧ್ಯಕ್ಷ ಎಸ್.ಆರ್‌. ವಿಶ್ವನಾಥ್

ಬನಶಂಕರಿ ಲೇಔಟ್​​ಗೆ ಇನ್ನೂ ಮೂಲಸೌಕರ್ಯ ಸಿಕ್ಕಿಲ್ಲ, ಹಣಕಾಸು ಕೊರತೆಯಿಂದ ಕಾಮಗಾರಿ ನಿಂತಿತ್ತು ಎಂದು ಬಿಡಿಎ ಅಧ್ಯಕ್ಷ ಮತ್ತು ಯಲಹಂಕ ಶಾಸಕ ಎಸ್.ಆರ್‌. ವಿಶ್ವನಾಥ್ ಹೇಳಿದ್ದಾರೆ.

ಬನಶಂಕರಿ ಲೇಔಟ್​​ಗೆ 400 ಕೋಟಿ ವೆಚ್ಚದಲ್ಲಿ ಮೂಲಸೌಕರ್ಯ ಕಲ್ಪಿಸುತ್ತೇವೆ: ಬಿಡಿಎ ಅಧ್ಯಕ್ಷ ಎಸ್.ಆರ್‌. ವಿಶ್ವನಾಥ್
ಶಾಸಕ ಎಸ್​. ಆರ್​ ವಿಶ್ವನಾಥ್​​
TV9 Web
| Updated By: ವಿವೇಕ ಬಿರಾದಾರ|

Updated on:Aug 08, 2022 | 4:36 PM

Share

ಬೆಂಗಳೂರು: ಇಂದು ((ಆಗಸ್ಟ್​ 8) ಸ್ಥಳೀಯ ಶಾಸಕ ಎಂ ಕೃಷ್ಣಪ್ಪ (M Krishnappa) ಹಾಗೂ ಅಧಿಕಾರಿಗಳ ಜೊತೆ ಬನಶಂಕರಿ ಲೇಔಟ್ ಪರಿಶೀಲನೆ ನಡೆಸಿದ್ದೇವೆ. 400 ಕೋಟಿ ವೆಚ್ಚದಲ್ಲಿ ಮೂಲಸೌಕರ್ಯ ಕಲ್ಪಿಸುತ್ತೇವೆ ಎಂದು ಬಿಡಿಎ (BDA) ಅಧ್ಯಕ್ಷ ಎಸ್.ಆರ್‌. ವಿಶ್ವನಾಥ್ (S R Vishwanath) ಹೇಳಿದ್ದಾರೆ. ಎಸ್.ಆರ್‌. ವಿಶ್ವನಾಥ್ ಬನಶಂಕರಿ ಲೇಔಟ್ ಪರಿಶೀಲನೆ ಮಾಡಿ, ಬಳಿಕ ಬಿಡಿಎ ಅಧಿಕಾರಿಗಳ ಜೊತೆ ಸುದ್ದಿಗೋಷ್ಠಿ ನಡೆಸಿ, ಬನಶಂಕರಿ ಲೇಔಟ್​​ಗೆ ಇನ್ನೂ ಮೂಲಸೌಕರ್ಯ ಸಿಕ್ಕಿಲ್ಲ, ಹಣಕಾಸು ಕೊರತೆಯಿಂದ ಕಾಮಗಾರಿ ನಿಂತಿತ್ತು ಎಂದು ಯಲಹಂಕ ಶಾಸಕ ಎಸ್.ಆರ್‌. ವಿಶ್ವನಾಥ್ ಹೇಳಿದರು.

ನಾನು ಅಧ್ಯಕ್ಷನಾದ ಮೇಲೆ ಬಾಕಿ ಹಣ ಮುಲಾಜಿಲ್ಲದೆ ವಸೂಲಿ ಮಾಡಿದ್ದೇವೆ. ಸ್ಯಾನಿಟರಿ ಮತ್ತು ಕಾವೇರಿ ನೀರು ಕೊರತೆ ಇದೆ. ಜಲಮಂಡಳಿಗೆ ಹಣ ವರ್ಗಾವಣೆ ಮಾಡಿ ಕೆಲಸ ಆರಂಭಿಸಲು ಹೇಳಿದ್ದೇವೆ ಎಂದು ಬಿಜೆಪಿ ಯಲಹಂಕ ಶಾಸಕ ಎಸ್.ಆರ್‌. ವಿಶ್ವನಾಥ್ ತಿಳಿಸಿದರು.

ಹಳೇ ಬಡಾವಣೆಗಳ ಅಭಿವೃದ್ಧಿಗೆ  ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಸೂಚಿಸಿದ್ದಾರೆ. ಎರಡು ಬಡಾವಣೆಗಳನ್ನು ಬಿಬಿಎಂಪಿಗೆ ವರ್ಗಾವಣೆ ಮಾಡುತ್ತೇವೆ. ಬಿಡಿಎ ಮಾಡಿರುವ ಬಡಾವಣೆಗಳಲ್ಲಿ ಎಲ್ಲಾ ಮೂಲಸೌಕರ್ಯ ಕಲ್ಪಿಸುತ್ತೇವೆ. ಅಭಿವೃದ್ಧಿ ಮಾಡಿದ ಬಳಿಕ ಬಿಬಿಎಂಪಿ ಗೆ ಹಸ್ತಾಂತರ ಮಾಡಲಾಗುತ್ತದೆ ಎಂದು ಮಾಹಿತಿ ನೀಡಿದರು.

Published On - 4:36 pm, Mon, 8 August 22

ಮುಸ್ಲಿಂರನ್ನ ಓಲೈಸಿಕೊಳ್ಳಲು ಜಮೀರ್ ಬಳ್ಳಾರಿ ಉಸ್ತುವಾರಿ ಸಚಿವ: ಶ್ರೀರಾಮುಲು
ಮುಸ್ಲಿಂರನ್ನ ಓಲೈಸಿಕೊಳ್ಳಲು ಜಮೀರ್ ಬಳ್ಳಾರಿ ಉಸ್ತುವಾರಿ ಸಚಿವ: ಶ್ರೀರಾಮುಲು
2800 ನಾಯಿಗಳನ್ನ ವಿಷ ಹಾಕಿ ಸಾಯಿಸಿದ್ದೆ: ಉದಾಹರಣೆ ಕೊಟ್ಟ ಭೋಜೇಗೌಡ
2800 ನಾಯಿಗಳನ್ನ ವಿಷ ಹಾಕಿ ಸಾಯಿಸಿದ್ದೆ: ಉದಾಹರಣೆ ಕೊಟ್ಟ ಭೋಜೇಗೌಡ
ವ್ಯಸನಿಯ ಹುಚ್ಚಾಟದ ಬಗ್ಗೆ ದೂರು ಸಲ್ಲಿಸಿದರೂ ಶಿವಮೊಗ್ಗ ಪೊಲೀಸರು ನಿಷ್ಕ್ರಿಯ
ವ್ಯಸನಿಯ ಹುಚ್ಚಾಟದ ಬಗ್ಗೆ ದೂರು ಸಲ್ಲಿಸಿದರೂ ಶಿವಮೊಗ್ಗ ಪೊಲೀಸರು ನಿಷ್ಕ್ರಿಯ
ಎಸ್​ಐಟಿ ರಚನೆಯಾಗರುವುದರಿಂದ ಸತ್ಯ ಹೇಳಲು ಭಯವಿಲ್ಲ: ಸಾಕ್ಷಿದಾರ
ಎಸ್​ಐಟಿ ರಚನೆಯಾಗರುವುದರಿಂದ ಸತ್ಯ ಹೇಳಲು ಭಯವಿಲ್ಲ: ಸಾಕ್ಷಿದಾರ
ಕಾಂಗ್ರೆಸ್ ಸರ್ಕಾರ ಬಾಲ್ಯವಿವಾಹಗಳ ಮೇಲೆ ಕಡಿವಾಣ ಹಾಕುತ್ತಿದೆ: ಹೆಬ್ಬಾಳ್ಕರ್
ಕಾಂಗ್ರೆಸ್ ಸರ್ಕಾರ ಬಾಲ್ಯವಿವಾಹಗಳ ಮೇಲೆ ಕಡಿವಾಣ ಹಾಕುತ್ತಿದೆ: ಹೆಬ್ಬಾಳ್ಕರ್
ಬೀದಿ ನಾಯಿ ಕಾಟದ ಬಗ್ಗೆ ವಿಧಾನಸಭೆಯಲ್ಲಿ ಬಿಸಿಬಿಸಿ ಚರ್ಚೆ
ಬೀದಿ ನಾಯಿ ಕಾಟದ ಬಗ್ಗೆ ವಿಧಾನಸಭೆಯಲ್ಲಿ ಬಿಸಿಬಿಸಿ ಚರ್ಚೆ
ಎಸ್ಐಟಿ ಆದಷ್ಟು ಬೇಗ ತನಿಖೆಯನ್ನು ಪೂರ್ತಿಗೊಳಿಸಬೇಕು: ವಿಜಯೇಂದ್ರ
ಎಸ್ಐಟಿ ಆದಷ್ಟು ಬೇಗ ತನಿಖೆಯನ್ನು ಪೂರ್ತಿಗೊಳಿಸಬೇಕು: ವಿಜಯೇಂದ್ರ
ಮುಂದಿನ ಭಾನುವಾರ ಧರ್ಮಸ್ಥಳಕ್ಕೆ ಬಿಜೆಪಿ ತಂಡ: ವಿಜಯೇಂದ್ರ ಹೇಳಿದ್ದೇನು ನೋಡಿ
ಮುಂದಿನ ಭಾನುವಾರ ಧರ್ಮಸ್ಥಳಕ್ಕೆ ಬಿಜೆಪಿ ತಂಡ: ವಿಜಯೇಂದ್ರ ಹೇಳಿದ್ದೇನು ನೋಡಿ
ವಾಲ್ಮೀಕಿ ಸಮುದಾಯದವರಿಂದ ತುಮಕೂರುನಲ್ಲಿ ಇಂದು ಬೃಹತ್ ರ‍್ಯಾಲಿ!
ವಾಲ್ಮೀಕಿ ಸಮುದಾಯದವರಿಂದ ತುಮಕೂರುನಲ್ಲಿ ಇಂದು ಬೃಹತ್ ರ‍್ಯಾಲಿ!
ಬೀದಿ ನಾಯಿಗಳಿಂದ ಮಕ್ಕಳನ್ನು ಕಾಪಾಡಿದ ಜರ್ಮನ್ ಶೆಫರ್ಡ್​
ಬೀದಿ ನಾಯಿಗಳಿಂದ ಮಕ್ಕಳನ್ನು ಕಾಪಾಡಿದ ಜರ್ಮನ್ ಶೆಫರ್ಡ್​