TV9 Kannada Digital Live: ಪಿಎಸ್​ಐ ಸ್ಕ್ಯಾಮ್-ಸರಕಾರದ ಮುಂದೆ ದಾರಿ ಯಾವುದು? ಟಿವಿ9 ಡಿಜಿಟಲ್ ಲೈವ್ ಚರ್ಚೆ

PSI Recruitment Scam: ಪಿಎಸ್ಐ ನೇಮಕ ಕುರಿತಾದ ಸ್ಕ್ಯಾಮ್ ಹೊರಬಂದ ನಂತರ ಸರಕಾರ ಪಿಎಸ್ಐ ಪರೀಕ್ಷೆಯ ಫಲಿತಾಂಶವನ್ನು ರದ್ದುಗೊಳಿಸಿತು. ಮಾಜಿ ಮುಖ್ಯಮಂತ್ರಿ ಎಚ್​.ಡಿ. ಕುಮಾರಸ್ವಾಮಿ, ಡಿ.ಕೆ. ಶಿವಕುಮಾರ್ ಅವರು ಸರಕಾರದ ಕ್ರಮವನ್ನು ಟೀಕಿಸಿ, ಆಯ್ಕೆಪಟ್ಟಿಯನ್ನು ರದ್ದು ಗೊಳಿಸಬಾರದು ಎಂದು ಹೇಳಿದ್ದಾರೆ. ಇದು ಸರಿಯೇ?

TV9 Kannada Digital Live: ಪಿಎಸ್​ಐ ಸ್ಕ್ಯಾಮ್-ಸರಕಾರದ ಮುಂದೆ ದಾರಿ ಯಾವುದು? ಟಿವಿ9 ಡಿಜಿಟಲ್ ಲೈವ್ ಚರ್ಚೆ
| Updated By: ಸಾಧು ಶ್ರೀನಾಥ್​

Updated on:May 02, 2022 | 6:44 PM

ಇತ್ತೀಚೆಗೆ ನಡೆದಿರುವ ಪೊಲೀಸ್​ ಸಬ್ ಇನ್ಸ್​ ಪೆಕ್ಟರ್​ ನಡೆದಿರುವ ಪರೀಕ್ಷಾ ಅಕ್ರಮ ವ್ಯಾಪಕವಾಗಿದ್ದು (PSI Exam Scandal), ರಾಜಕೀಯ ವಲಯದಲ್ಲಿ ವ್ಯಾಪಕ ಬಿರುಗಾಳಿ ಬೀಸಿದೆ. ಒಂದು ಕಡೆ ನೊಂದ ಅಭ್ಯರ್ಥಿಗಳು ಮತ್ತೊಂದು ಕಡೆ ತಿಂದುಂಡಿರುವ ಅಕ್ರಮ ಆರೋಪಿಗಳು ಹಾಗೂ ರಾಜಕಾರಣಿಗಳ ಮಧ್ಯೆ ಪ್ರಕರಣ ಮರು ಪರೀಕ್ಷೆ ನಡೆಸಿ, ಅರ್ಹ-ನೊಂದ ಅಭ್ಯರ್ಥಿಗಳಿಗೆ ನ್ಯಾಯ ಒದಗಿಸಿಕೊಡುವ ಯತ್ನ ನಡೆದಿದೆ (PSI Re Exam). ಆದರೆ ಇದಕ್ಕೆ ಪ್ರಮುಖ ರಾಜಕೀಯ ಪಕ್ಷಗಳು ಅಪಸ್ವರ ಎತ್ತಿದೆ. ಕೆಲವು ಸ್ವಾಗತಿಸಿವೆ.

ಪಿಎಸ್ಐ ನೇಮಕ ಕುರಿತಾದ ಸ್ಕ್ಯಾಮ್ (PSI Recruitment Scam) ಹೊರಬಂದ ನಂತರ ಸರಕಾರ ಪಿಎಸ್ಐ ಪರೀಕ್ಷೆಯ ಫಲಿತಾಂಶವನ್ನು ರದ್ದುಗೊಳಿಸಿತು. ಮಾಜಿ ಮುಖ್ಯಮಂತ್ರಿ ಎಚ್​.ಡಿ. ಕುಮಾರಸ್ವಾಮಿ, ಡಿ.ಕೆ. ಶಿವಕುಮಾರ್ ಅವರು ಸರಕಾರದ ಕ್ರಮವನ್ನು ಟೀಕಿಸಿ, ಆಯ್ಕೆಪಟ್ಟಿಯನ್ನು ರದ್ದು ಗೊಳಿಸಬಾರದು ಎಂದು ಹೇಳಿದ್ದಾರೆ. ಇದು ಸರಿಯೇ? ಸರಕಾರದ ಮುಂದೆ ಬೇರೆ ದಾರಿ ಇದೆಯೇ? ಈ ವಿಚಾರವನ್ನು ಡಿಜಿಟಲ್ ಲೈವ್ ನಲ್ಲಿ ಚರ್ಚಿಸೋಣ. ಆ್ಯಂಕರ್​ ಹರಿಪ್ರಸಾದ್​ ಈ ಚರ್ಚೆಯನ್ನು ಮಧ್ಯಾಹ್ನ 3.30 ಕ್ಕೆ ನಡೆಸಿಕೊಡಲಿದ್ದಾರೆ. ಈ ಕಾರ್ಯಕ್ರಮಕ್ಕೆ ನಿಮಗೆ ಸ್ವಾಗತ (TV9 Kannada Digital Live)

ಇನ್ನಷ್ಟು ರಾಜ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ, ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ. 

ಇದೂ ವೀಕ್ಷಿಸಿ:
ಅಸೆಂಬ್ಲಿ ಚುನಾವಣೆ ಹೊಸ್ತಿಲಲ್ಲಿ ಸಿಎಂ ಬೊಮ್ಮಾಯಿ ಸಂಪುಟ ಪ್ರಸವ ನಿಜವಾ, ಸುಳ್ಳಾ!? -ಟಿವಿ 9 ಡಿಜಿಟಲ್ ಲೈವ್​ನಲ್ಲಿ ಚರ್ಚೆ

ಇದೂ ವೀಕ್ಷಿಸಿ:
ಸಚಿವ ಕೆಎಸ್ ಈಶ್ವರಪ್ಪ ನಿರ್ಗಮನ, ರಾಜ್ಯ ಬಿಜೆಪಿಯಲ್ಲಿ ಮುಂದಿನ ಪರ್ವ ಏನು? ಟಿವಿ 9 ಡಿಜಿಟಲ್ ಲೈವ್​ನಲ್ಲಿ ಚರ್ಚೆ

Published On - 3:39 pm, Mon, 2 May 22

Follow us
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​