AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಧಾರವಾಡದಲ್ಲಿ ಪಿಎಸ್‌ಐ ಆಕಾಂಕ್ಷಿಗಳ ಪ್ರತಿಭಟನೆ; 545, 402 ಪಿಎಸ್‌ಐ ನೇಮಕಾತಿ ಪರೀಕ್ಷೆ ಏಕಕಾಲಕ್ಕೆ ನಡೆಸುವಂತೆ ಆಗ್ರಹ

545 ಮತ್ತು 402 ಪಿಎಸ್‌ಐ ನೇಮಕಾತಿ ಪರೀಕ್ಷೆ ಏಕಕಾಲಕ್ಕೆ ನಡೆಸುವಂತೆ ಆಗ್ರಹಿಸಿ ಧಾರವಾಡದಲ್ಲಿ ಅಭ್ಯರ್ಥಿಗಳು ಬೀದಿಗಿಳಿದು ಪ್ರತಿಭಟನೆ ಮಾಡುತ್ತಿದ್ದಾರೆ.

ಧಾರವಾಡದಲ್ಲಿ ಪಿಎಸ್‌ಐ ಆಕಾಂಕ್ಷಿಗಳ ಪ್ರತಿಭಟನೆ; 545, 402 ಪಿಎಸ್‌ಐ ನೇಮಕಾತಿ ಪರೀಕ್ಷೆ ಏಕಕಾಲಕ್ಕೆ ನಡೆಸುವಂತೆ ಆಗ್ರಹ
ಪಿಎಸ್​ಐ ಆಕಾಂಕ್ಷಿಗಳ ಪ್ರತಿಭಟನೆ
TV9 Web
| Edited By: ವಿವೇಕ ಬಿರಾದಾರ|

Updated on:Nov 25, 2022 | 4:32 PM

Share

ಧಾರವಾಡ: ಪಿಎಸ್​ಐ ನೇಮಕಾತಿ ಪರೀಕ್ಷೆಯಲ್ಲಿ (PSI recruitment examination) ಅಕ್ರಮ ನಡೆದು, ಸಾಕಷ್ಟು ಅಭ್ಯರ್ಥಿಗಳು ನೇಮಕಗೊಳ್ಳದೆ ದಿಕ್ಕೇ ತೋಚದಂತೆ ಕೂತಿದ್ದಾರೆ. ಈ ಅಭ್ಯರ್ಥಿಗಳು ಈಗ 545 ಮತ್ತು 402 ಪಿಎಸ್‌ಐ ನೇಮಕಾತಿ ಪರೀಕ್ಷೆ ಏಕಕಾಲಕ್ಕೆ ನಡೆಸುವಂತೆ ಆಗ್ರಹಿಸಿ ಧಾರವಾಡದಲ್ಲಿ ಬೀದಿಗಿಳಿದು ಪ್ರತಿಭಟನೆ ಮಾಡುತ್ತಿದ್ದಾರೆ. ಧಾರವಾಡದ (Dharwad) ಪ್ರಮುಖ ರಸ್ತೆಗಳಲ್ಲಿ ‌ರ್ಯಾಲಿ ಮಾಡುತ್ತಿದ್ದು, ಸಪ್ತಾಪುರ ಬಡಾವಣೆಯಿಂದ ಆರಂಭಗೊಂಡ ರ್ಯಾಲಿ, ಕಾಲೇಜ್ ರಸ್ತೆ ಮೂಲಕ ಆಲೂರು ವೃತ್ತಕ್ಕೆ ಆಗಮಿಸಿದೆ. ಈ ವೇಳೆ ಅಭ್ಯರ್ಥಿಗಳು ರಸ್ತೆ ತಡೆದು ಪ್ರತಿಭಟನೆ ಮಾಡಿದ್ದಾರೆ.

ಸರ್ಕಾರ ಈ ಹಿಂದೆ 545 ಪಿಎಸ್​ಐ ನೇಮಕಾತಿ ಮರು ಪರೀಕ್ಷೆ ನಡೆಸೋದಾಗಿ ಹೇಳಿತ್ತು. ಹೀಗಾಗಿ ಎರಡೂ ಪರೀಕ್ಷೆಗಳನ್ನು ಏಕಕಾಲಕ್ಕೆ ನಡೆಸುವಂತೆ ಅಭ್ಯರ್ಥಿಗಳಿಗೆ ಆಗ್ರಹಿಸುತ್ತಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 4:28 pm, Fri, 25 November 22

Follow Us
Web contact
Web contact

TV9 Kannada

Read More
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?