AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಧಾರವಾಡದಲ್ಲಿ ಪಿಎಸ್‌ಐ ಆಕಾಂಕ್ಷಿಗಳ ಪ್ರತಿಭಟನೆ; 545, 402 ಪಿಎಸ್‌ಐ ನೇಮಕಾತಿ ಪರೀಕ್ಷೆ ಏಕಕಾಲಕ್ಕೆ ನಡೆಸುವಂತೆ ಆಗ್ರಹ

545 ಮತ್ತು 402 ಪಿಎಸ್‌ಐ ನೇಮಕಾತಿ ಪರೀಕ್ಷೆ ಏಕಕಾಲಕ್ಕೆ ನಡೆಸುವಂತೆ ಆಗ್ರಹಿಸಿ ಧಾರವಾಡದಲ್ಲಿ ಅಭ್ಯರ್ಥಿಗಳು ಬೀದಿಗಿಳಿದು ಪ್ರತಿಭಟನೆ ಮಾಡುತ್ತಿದ್ದಾರೆ.

ಧಾರವಾಡದಲ್ಲಿ ಪಿಎಸ್‌ಐ ಆಕಾಂಕ್ಷಿಗಳ ಪ್ರತಿಭಟನೆ; 545, 402 ಪಿಎಸ್‌ಐ ನೇಮಕಾತಿ ಪರೀಕ್ಷೆ ಏಕಕಾಲಕ್ಕೆ ನಡೆಸುವಂತೆ ಆಗ್ರಹ
ಪಿಎಸ್​ಐ ಆಕಾಂಕ್ಷಿಗಳ ಪ್ರತಿಭಟನೆ
TV9 Web
| Edited By: |

Updated on:Nov 25, 2022 | 4:32 PM

Share

ಧಾರವಾಡ: ಪಿಎಸ್​ಐ ನೇಮಕಾತಿ ಪರೀಕ್ಷೆಯಲ್ಲಿ (PSI recruitment examination) ಅಕ್ರಮ ನಡೆದು, ಸಾಕಷ್ಟು ಅಭ್ಯರ್ಥಿಗಳು ನೇಮಕಗೊಳ್ಳದೆ ದಿಕ್ಕೇ ತೋಚದಂತೆ ಕೂತಿದ್ದಾರೆ. ಈ ಅಭ್ಯರ್ಥಿಗಳು ಈಗ 545 ಮತ್ತು 402 ಪಿಎಸ್‌ಐ ನೇಮಕಾತಿ ಪರೀಕ್ಷೆ ಏಕಕಾಲಕ್ಕೆ ನಡೆಸುವಂತೆ ಆಗ್ರಹಿಸಿ ಧಾರವಾಡದಲ್ಲಿ ಬೀದಿಗಿಳಿದು ಪ್ರತಿಭಟನೆ ಮಾಡುತ್ತಿದ್ದಾರೆ. ಧಾರವಾಡದ (Dharwad) ಪ್ರಮುಖ ರಸ್ತೆಗಳಲ್ಲಿ ‌ರ್ಯಾಲಿ ಮಾಡುತ್ತಿದ್ದು, ಸಪ್ತಾಪುರ ಬಡಾವಣೆಯಿಂದ ಆರಂಭಗೊಂಡ ರ್ಯಾಲಿ, ಕಾಲೇಜ್ ರಸ್ತೆ ಮೂಲಕ ಆಲೂರು ವೃತ್ತಕ್ಕೆ ಆಗಮಿಸಿದೆ. ಈ ವೇಳೆ ಅಭ್ಯರ್ಥಿಗಳು ರಸ್ತೆ ತಡೆದು ಪ್ರತಿಭಟನೆ ಮಾಡಿದ್ದಾರೆ.

ಸರ್ಕಾರ ಈ ಹಿಂದೆ 545 ಪಿಎಸ್​ಐ ನೇಮಕಾತಿ ಮರು ಪರೀಕ್ಷೆ ನಡೆಸೋದಾಗಿ ಹೇಳಿತ್ತು. ಹೀಗಾಗಿ ಎರಡೂ ಪರೀಕ್ಷೆಗಳನ್ನು ಏಕಕಾಲಕ್ಕೆ ನಡೆಸುವಂತೆ ಅಭ್ಯರ್ಥಿಗಳಿಗೆ ಆಗ್ರಹಿಸುತ್ತಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 4:28 pm, Fri, 25 November 22

ಮದುವೆ ಸಮಾರಂಭದ ವೇಳೆ ಬ್ಯಾಂಕ್ವೆಟ್​ ಹಾಲ್​ನಲ್ಲಿ ಭಾರಿ ಅಗ್ನಿ ಅವಘಡ
ಮದುವೆ ಸಮಾರಂಭದ ವೇಳೆ ಬ್ಯಾಂಕ್ವೆಟ್​ ಹಾಲ್​ನಲ್ಲಿ ಭಾರಿ ಅಗ್ನಿ ಅವಘಡ
ಹಗಲಿನಲ್ಲಿ ನಿದ್ರೆ ಮಾಡಬಹುದಾ ಅಥವಾ ಮಾಡಬಾರದಾ?
ಹಗಲಿನಲ್ಲಿ ನಿದ್ರೆ ಮಾಡಬಹುದಾ ಅಥವಾ ಮಾಡಬಾರದಾ?
ಇಂದು ಈ ರಾಶಿಯವರಿಗೆ ಮುಖ್ಯ ನಿರ್ಧಾರ ತೆಗೆದುಕೊಳ್ಳುವಲ್ಲಿ ಕಷ್ಟವಾಗುವುದು
ಇಂದು ಈ ರಾಶಿಯವರಿಗೆ ಮುಖ್ಯ ನಿರ್ಧಾರ ತೆಗೆದುಕೊಳ್ಳುವಲ್ಲಿ ಕಷ್ಟವಾಗುವುದು
ಡಿಕೆಶಿ​ ಪಿಎಸ್ ಕಾರು ಅಪಘಾತ: ಬೈಕ್​ ಸವಾರ ಸಾವು, ಕಾರು ಪಲ್ಟಿ
ಡಿಕೆಶಿ​ ಪಿಎಸ್ ಕಾರು ಅಪಘಾತ: ಬೈಕ್​ ಸವಾರ ಸಾವು, ಕಾರು ಪಲ್ಟಿ
ನಾನು ಲೋಫರ್, ದುನಿಯಾ ವಿಜಿ ನಮ್ಮ ಅಪ್ಪ ಇದ್ದಂಗೆ: ಯೋಗರಾಜ್ ಭಟ್ ನೇರ ಮಾತು
ನಾನು ಲೋಫರ್, ದುನಿಯಾ ವಿಜಿ ನಮ್ಮ ಅಪ್ಪ ಇದ್ದಂಗೆ: ಯೋಗರಾಜ್ ಭಟ್ ನೇರ ಮಾತು
ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ