AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಿಎಸ್​ಐ ನೇಮಕಾತಿ ಹಗರಣ: ಪ್ರಮುಖ ಆರೋಪಿ, ಕಾಮಾಕ್ಷಿಪಾಳ್ಯ ಪಿಎಸ್​ಐ ಷರೀಫ್​ ಮುಂಬೈನಲ್ಲಿ ತಡವಾಗಿ ಅರೆಸ್ಟ್

PSI Recruitment Scam: ಕಾಮಾಕ್ಷಿಪಾಳ್ಯ ಠಾಣೆ ಪಿಎಸ್​ಐ ಷರೀಫ್​​ ಬಂಧಿತ ಆರೋಪಿ. ಹಗರಣ ಹೊರಬರುತ್ತಿದ್ದಂತೆ ತಲೆ ಮರೆಸಿಕೊಂಡಿದ್ದ PSI ಷರೀಫ್, ಮುಂಬೈನಲ್ಲಿ ಅಡಗಿಕೊಂಡಿದ್ದು, ಬೆಂಗಳೂರು ಸಿಐಡಿ ಪೊಲೀಸ್ ತಂಡ ಬಂಧಿಸಿ, ಬೆಂಗಳೂರಿಗೆ ಕರೆತಂದಿದೆ.

ಪಿಎಸ್​ಐ ನೇಮಕಾತಿ ಹಗರಣ: ಪ್ರಮುಖ ಆರೋಪಿ, ಕಾಮಾಕ್ಷಿಪಾಳ್ಯ ಪಿಎಸ್​ಐ ಷರೀಫ್​ ಮುಂಬೈನಲ್ಲಿ ತಡವಾಗಿ ಅರೆಸ್ಟ್
ಪ್ರಮುಖ ಆರೋಪಿ, ಕಾಮಾಕ್ಷಿಪಾಳ್ಯ ಪಿಎಸ್​ಐ ಷರೀಫ್​ ಮುಂಬೈನಲ್ಲಿ ತಡವಾಗಿ ಅರೆಸ್ಟ್
TV9 Web
| Edited By: ಸಾಧು ಶ್ರೀನಾಥ್​|

Updated on:Jul 30, 2022 | 7:49 PM

Share

ಬೆಂಗಳೂರು: 545 ಪಿಎಸ್​ಐ ಹುದ್ದೆಗಳಿಗೆ ನಡೆದಿದ್ದ ನೇಮಕಾತಿ ಪರೀಕ್ಷೆ ಅಕ್ರಮ ಪ್ರಕರಣದಲ್ಲಿ (PSI Recruitment Scam) ಏಜೆಂಟ್​ ಆಗಿ ಕಾರ್ಯನಿರ್ವಹಿಸುತ್ತಿದ್ದ ಪ್ರಮುಖ ಆರೋಪಿಯನ್ನು ಮುಂಬೈನಲ್ಲಿ ತಡವಾಗಿ ಸೆರೆಹಿಡಿಯಲಾಗಿದೆ. ಕಾಮಾಕ್ಷಿಪಾಳ್ಯ ಠಾಣೆ ಪಿಎಸ್​ಐ (Kamakshi Palya PSI) ಷರೀಫ್​ ಕಲಿಮಠ್​ ಬಂಧಿತ ಆರೋಪಿ ಹಗರಣ ಹೊರಬರುತ್ತಿದ್ದಂತೆ ತಲೆ ಮರೆಸಿಕೊಂಡಿದ್ದ PSI ಷರೀಫ್, ಮುಂಬೈನಲ್ಲಿ ಅಡಗಿಕೊಂಡಿದ್ದರು. ಬೆಂಗಳೂರು ಸಿಐಡಿ (Bangalore CID) ಪೊಲೀಸ್ ತಂಡ ಮುಂಬೈನಲ್ಲಿ ಅಡಗಿ ಕುಳಿತಿದ್ದ ಆರೋಪಿಯನ್ನು ಬಂಧಿಸಿ, ಬೆಂಗಳೂರಿಗೆ ಕರೆತಂದಿದೆ.

ಪಿಎಸ್​ಐ ನೇಮಕಾತಿ ಅಕ್ರಮ ಆರೋಪಿ ಷರೀಫ್ 10 ದಿನ ಪೊಲೀಸ್ ಕಸ್ಟಡಿಗೆ:

ಒಂದನೇ ಎಸಿಎಂಎಂ ನ್ಯಾಯಾಲಯಕ್ಕೆ ಆರೋಪಿ ಶರೀಫ್ ನನ್ನು ಹಾಜರುಪಡಿಸಲಾಗಿದ್ದು, ಹೆಚ್ಚಿನ ವಿಚಾರಣೆಗಾಗಿ ಪೊಲೀಸ್​ ಕಸ್ಟಡಿಗೆ ನೀಡುವಂತೆ ಸಿಐಡಿ ಪೊಲೀಸರು ಕೋರ್ಟ್​ಗೆ ಮನವಿ, ಮಾಡಿಕೊಂಡಿದ್ದಾರೆ. ಸಿಐಡಿ ಮನವಿ ಹಿನ್ನೆಲೆ ಆರೋಪಿ ಶರೀಫ್ ಕಲಿಮಠ್ ನನ್ನು 10 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಲಾಗಿದೆ.

ಆಗಸ್ಟ್ 8 ರವರೆಗೆ ಸಿಐಡಿ ಪೊಲೀಸ್ ಕಸ್ಟಡಿಗೆ ನೀಡಿ ಒಂದನೇ ಎಸಿಎಂಎಂ ನ್ಯಾಯಾಲಯ ಆದೇಶಿಸಿದೆ. ಸಿಐಡಿ ಬಂಧಿತ ಆರೋಪಿ ಎಸ್ ಡಿಎ ಹರ್ಷಾ ಮತ್ತು ಕೆಲ ಅಭ್ಯರ್ಥಿಗಳೊಂದಿಗೆ ಪಿಎಸ್​ಐ ಷರೀಫ್​ ಕಲಿಮಠ್​ ಸಂಪರ್ಕ ಹೊಂದಿದ್ದ ಎನ್ನಲಾಗಿದೆ. ಈತ 10 ಅಭ್ಯರ್ಥಿಗಳ ಅಕ್ರಮ ನೇಮಕಾತಿಯಲ್ಲಿ ಮಧ್ಯವರ್ತಿಯಾಗಿದ್ದ. ಈ ಹಿನ್ನೆಲೆಯಲ್ಲಿ ಆರೋಪಿ ಷರೀಫ್ ನನ್ನು ವಶಕ್ಕೆ ಪಡೆದ ಸಿಐಡಿ ಪೊಲೀಸರು ಗ್ರಿಲ್ ಮುಂದುವರೆಸಿದ್ದಾರೆ.

Published On - 7:44 pm, Sat, 30 July 22

Follow Us
'ಜೋಡಿ ನಂ 1’ ವಿನ್ನರ್ ಆದ ಕೋಟೆ ಪ್ರಭಾಕರ್​-ಮಾಲತಿ ಜೋಡಿ; ಸಿಕ್ಕ ಹಣ ಎಷ್ಟು?
'ಜೋಡಿ ನಂ 1’ ವಿನ್ನರ್ ಆದ ಕೋಟೆ ಪ್ರಭಾಕರ್​-ಮಾಲತಿ ಜೋಡಿ; ಸಿಕ್ಕ ಹಣ ಎಷ್ಟು?
ಅಯೋಧ್ಯೆ ರಾಮಮಂದಿರದ ದೇಣಿಗೆ ಹಣ ಕದ್ದವರಿಗೆ ಶುರುವಾಯ್ತು ನಡುಕ!
ಅಯೋಧ್ಯೆ ರಾಮಮಂದಿರದ ದೇಣಿಗೆ ಹಣ ಕದ್ದವರಿಗೆ ಶುರುವಾಯ್ತು ನಡುಕ!
ನಿರ್ಲಕ್ಷ್ಯದಿಂದ ಮಹಿಳೆ ಸಾವು: ಜಯದೇವ ಆಸ್ಪತ್ರೆ ವಿರುದ್ಧ ಗಂಭೀರ ಆರೋಪ
ನಿರ್ಲಕ್ಷ್ಯದಿಂದ ಮಹಿಳೆ ಸಾವು: ಜಯದೇವ ಆಸ್ಪತ್ರೆ ವಿರುದ್ಧ ಗಂಭೀರ ಆರೋಪ
‘ಪರಾಕ್’ ಚಿತ್ರ ಹೇಗೆ ಭಿನ್ನ? ವಿವರಿಸಿದ ನಟ ಶ್ರೀಮುರಳಿ
‘ಪರಾಕ್’ ಚಿತ್ರ ಹೇಗೆ ಭಿನ್ನ? ವಿವರಿಸಿದ ನಟ ಶ್ರೀಮುರಳಿ
ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!
ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು