AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಚಿವ, ಬಿಜೆಪಿ ಮುಖಂಡರಿಗೆ ಸಮವಸ್ತ್ರದಲ್ಲಿಯೇ ಊಟ ಬಡಿಸಿದ ಪಿಎಸ್​ಐ

ಸಚಿವ, ಬಿಜೆಪಿ ಮುಖಂಡರಿಗೆ ಪಿಎಸ್‌ಐ ಊಟ ಬಡಿಸಿದ ಘಟನೆ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ KRS ಬಳಿಯ ಮಯೂರ ಹೋಟೆಲ್‌ನಲ್ಲಿ ಕಂಡು ಬಂದಿದೆ.

ಸಚಿವ, ಬಿಜೆಪಿ ಮುಖಂಡರಿಗೆ ಸಮವಸ್ತ್ರದಲ್ಲಿಯೇ ಊಟ ಬಡಿಸಿದ ಪಿಎಸ್​ಐ
ಸಮವಸ್ತ್ರದಲ್ಲಿಯೇ ಊಟ ಬಡಿಸಿದ ಪಿಎಸ್​ಐ
ಆಯೇಷಾ ಬಾನು
| Edited By: |

Updated on:Jan 03, 2021 | 11:34 AM

Share

ಮಂಡ್ಯ: ಸಚಿವ, ಬಿಜೆಪಿ ಮುಖಂಡರಿಗೆ ಪಿಎಸ್‌ಐ ಸಮವಸ್ತ್ರದಲ್ಲಿಯೇ ಊಟ ಬಡಿಸಿದ ಘಟನೆ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲೂಕಿನ KRS ಬಳಿಯ ಮಯೂರ ಹೋಟೆಲ್‌ನಲ್ಲಿ ಕಂಡು ಬಂದಿದೆ.

ಖಾಕಿ, ರಾಜಕೀಯದ ಕೈಗೊಂಬೆ ಎಂಬ ಮಾತುಗಳನ್ನ ನಾವು ಕೇಳಿದ್ದೇವೆ. ಇದಕ್ಕೆ ಪ್ರತ್ಯಕ್ಷ ಸಾಕ್ಷಿಯೆಂಬಂತೆ ಮಯೂರ ಹೋಟೆಲ್‌ನಲ್ಲಿ ಸಚಿವ ಸಿ.ಸಿ.ಪಾಟೀಲ್‌ಗೆ, ಕೆಆರ್‌ಎಸ್ ಪೊಲೀಸ್ ಠಾಣೆಯ PSI ನವೀನ್ ಗೌಡ ಊಟ ಬಡಿಸಿದ್ದಾರೆ.

ಸಮವಸ್ತ್ರದಲ್ಲೇ ಸಚಿವ, ಬಿಜೆಪಿ ಮುಖಂಡರಿಗೆ ಊಟ ಬಡಿಸಿದ್ದಾರೆ. ನಿನ್ನೆ ಗಣಿ ಸಚಿವ ಸಿ.ಸಿ.ಪಾಟೀಲ್ ಪ್ರವಾಸದ ವೇಳೆ ಈ ಘಟನೆ ನಡೆದಿದ್ದು, ಪಿಎಸ್ಐ ಆಗಿ ಪೊಲೀಸ್ ಸಮವಸ್ತ್ರ ಧರಿಸಿ ಈ ರೀತಿ ಮಾಡೋದು ಎಷ್ಟರಮಟ್ಟಿಗೆ ಸರಿ ಎನ್ನುವುದು ಸಾರ್ವಜನಿಕ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದೆ. ಕೆಲವರು PSI ಅವರದ್ದು ಸೌಜನ್ಯದ ನಡೆ ಎಂದು ಹೊಗಳಿದ್ರೆ. ಮತ್ತೆ ಕೆಲವರು ಇದು ತಪ್ಪು ಎಂದು ವಿರೋಧ ವ್ಯಕ್ತಪಡಿಸಿದ್ದಾರೆ.

ಆರೋಗ್ಯ ಸಚಿವರಿಂದಲೇ ಕೊರೊನಾ ನೀತಿ ಉಲ್ಲಂಘನೆ..! ಕಾರ್ಯಕರ್ತರಿಗೆ ಊಟ ಹಾಕಿಸಿದ ಡಾ. ಸುಧಾಕರ್​

Published On - 11:34 am, Sun, 3 January 21

ಕನಸಿನಲ್ಲಿ ಬಂದ ದೇವರು ಹೇಳಿದ್ದಕ್ಕೆ ಮಣ್ಣು ಅಗೆದಾಗ ನಡೆಯಿತು ಅಚ್ಚರಿ!
ಕನಸಿನಲ್ಲಿ ಬಂದ ದೇವರು ಹೇಳಿದ್ದಕ್ಕೆ ಮಣ್ಣು ಅಗೆದಾಗ ನಡೆಯಿತು ಅಚ್ಚರಿ!
ಈ ವರ್ಷದ ಮೊದಲ ಸೂಪರ್ ಮೂನ್ ಭಾರತದಲ್ಲಿ ಕಂಡಿದ್ದು ಹೀಗೆ; ವಿಡಿಯೋ ವೈರಲ್
ಈ ವರ್ಷದ ಮೊದಲ ಸೂಪರ್ ಮೂನ್ ಭಾರತದಲ್ಲಿ ಕಂಡಿದ್ದು ಹೀಗೆ; ವಿಡಿಯೋ ವೈರಲ್
ನಟ ಭಯಂಕರ ವಜ್ರಮುನಿ ಅವರ ಕೊನೆಯ ದಿನಗಳು ಹೇಗಿದ್ದವು: ವಿಡಿಯೋ
ನಟ ಭಯಂಕರ ವಜ್ರಮುನಿ ಅವರ ಕೊನೆಯ ದಿನಗಳು ಹೇಗಿದ್ದವು: ವಿಡಿಯೋ
ಮೃತ ರಾಜಶೇಖರ್​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ ನೀಡಿದ ಸಚಿವ ಜಮೀರ್
ಮೃತ ರಾಜಶೇಖರ್​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ ನೀಡಿದ ಸಚಿವ ಜಮೀರ್
ಹಾರ್ದಿಕ್ ಸಿಡಿಲಬ್ಬರ; ಲಿಸ್ಟ್​ ಎ ಕ್ರಿಕೆಟ್‌ನಲ್ಲಿ ಚೊಚ್ಚಲ ಶತಕ
ಹಾರ್ದಿಕ್ ಸಿಡಿಲಬ್ಬರ; ಲಿಸ್ಟ್​ ಎ ಕ್ರಿಕೆಟ್‌ನಲ್ಲಿ ಚೊಚ್ಚಲ ಶತಕ
ಸುಂಟರಗಾಳಿಗೆ ಕುಸಿದ ಪೆಂಡಾಲ್​​: ಸಚಿವ ಸತೀಶ್​ ಜಾರಕಿಹೊಳಿ ಪಾರು
ಸುಂಟರಗಾಳಿಗೆ ಕುಸಿದ ಪೆಂಡಾಲ್​​: ಸಚಿವ ಸತೀಶ್​ ಜಾರಕಿಹೊಳಿ ಪಾರು
ವೆನೆಜುವೆಲಾ ಮೇಲೆ ಅಮೆರಿಕದಿಂದ ವೈಮಾನಿಕ ದಾಳಿ; ತುರ್ತು ಪರಿಸ್ಥಿತಿ ಘೋಷಣೆ
ವೆನೆಜುವೆಲಾ ಮೇಲೆ ಅಮೆರಿಕದಿಂದ ವೈಮಾನಿಕ ದಾಳಿ; ತುರ್ತು ಪರಿಸ್ಥಿತಿ ಘೋಷಣೆ
ಬಳ್ಳಾರಿ ಗಲಭೆ: ರೆಡ್ಡಿ, ಶ್ರೀರಾಮುಲುಗೆ ಫೋನ್​ ಮಾಡಿ ಧೈರ್ಯ ಹೇಳಿದ ದೇವೇಗೌಡ
ಬಳ್ಳಾರಿ ಗಲಭೆ: ರೆಡ್ಡಿ, ಶ್ರೀರಾಮುಲುಗೆ ಫೋನ್​ ಮಾಡಿ ಧೈರ್ಯ ಹೇಳಿದ ದೇವೇಗೌಡ
ಬೇಜವಾಬ್ದಾರಿ, ಅಹಂಕಾರ, ಪಕ್ಷಪಾತ: ಗಿಲ್ಲಿ ವಿರುದ್ಧ ದೂರಿನ ಸರಮಾಲೆ
ಬೇಜವಾಬ್ದಾರಿ, ಅಹಂಕಾರ, ಪಕ್ಷಪಾತ: ಗಿಲ್ಲಿ ವಿರುದ್ಧ ದೂರಿನ ಸರಮಾಲೆ
4ನೇ ಶತಕ.. ದೇಶಿ ಅಂಗಳದಲ್ಲಿ ಕನ್ನಡಿಗನ ಪಾರುಪತ್ಯ; ವಿಡಿಯೋ
4ನೇ ಶತಕ.. ದೇಶಿ ಅಂಗಳದಲ್ಲಿ ಕನ್ನಡಿಗನ ಪಾರುಪತ್ಯ; ವಿಡಿಯೋ